Breaking News

ಬೆಂಗಳೂರು

ಪೊಲೀಸರಿಗೆ ಬಿಗ್ ಅಲರ್ಟ್! KARTAVYA ಆಪ್‌ನಲ್ಲಿ ಹಾಜರಾತಿ ಕಡ್ಡಾಯ, ತಪ್ಪಿದರೆ ಕ್ರಮ ಫಿಕ್ಸ್..!

ಬೆಳಗ್ಗೆ 10ಕ್ಕೆ ಚೆಕ್-ಇನ್ ಕಡ್ಡಾಯ: ಹಾಜರಾತಿ ನಿಯಮ ಉಲ್ಲಂಘಿಸಿದ ಪೊಲೀಸರಿಗೆ ಶಾಕ್..! ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಇನ್ನುಮುಂದೆ ಸರ್ಕಾರದ ಹೊಸ ಡಿಜಿಟಲ್ ಹಾಜರಾತಿ ವ್ಯವಸ್ಥೆಯಡಿ ಕಡ್ಡಾಯವಾಗಿ ಹಾಜರಾತಿ ದಾಖಲಿಸುವ ನಿಯಮ ಜಾರಿಯಾಗಿದೆ… ಈ ಸಂಬಂಧ ಪೊಲೀಸ್ ಪ್ರಧಾನ ಕಚೇರಿಯಿಂದ ಮಹತ್ವದ ಜ್ಞಾಪನಾ ಪತ್ರ ಹೊರಡಿಸಲಾಗಿದ್ದು, ನಿಯಮ ಪಾಲಿಸದ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ… ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ …

Read More »

ಪೊಲೀಸ್ ಇಲಾಖೆ ಯಡವಟ್ಟಿನಿಂದ ರೌಡಿಗಳಿಗೆ ರಿಲೀಫ್..?

ರೌಡಿಗಳಿಗೆ ರಿಲೀಫ್ ಕೊಟ್ಟವರು ಯಾರು..? ತಪ್ಪು ಮಾಹಿತಿ ನೀಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಆಗ್ರಹ..! ಪೊಲೀಸ್ ಇಲಾಖೆಯ ಯಡವಟ್ಟಿನಿಂದ ನೂರಾರು ರೌಡಿಗಳಿಗೆ ಮುಕ್ತಿ..!ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡಲು ಒತ್ತಾಯ.. ರೌಡಿಪಟ್ಟಿಯಿಂದ ರೌಡಿಗಳ ಬಿಡುಗಡೆಗೆ ಕಾರಣ ಯಾರು..? ಸುಳ್ಳು ಮಾಹಿತಿ ನೀಡಿದ ಪೊಲೀಸರ ವಿರುದ್ಧ ತನಿಖೆಗೆ ಸಾರ್ವಜನಿಕರ ಆಗ್ರಹ..! ರೌಡಿಪಟ್ಟಿ ನಿರ್ವಹಣೆಯಲ್ಲಿ ನಡೆದಿರುವ ಗಂಭೀರ ಲೋಪಗಳು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಸರಿಯಾದ ದಾಖಲೆಗಳು ಹಾಗೂ ನಿಖರ ಮಾಹಿತಿಯನ್ನು ನ್ಯಾಯಾಲಯ …

Read More »

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 6 ವರ್ಷದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಕಾಡುಗೋಡಿ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಹಾಗೂ …

Read More »

ಯೋಗೇಶ್ ಗೌಡ ಕೊಲೆ ಕೇಸ್ – ವಿನಯ್ ಕುಲಕರ್ಣಿ ಭವಿಷ್ಯ ನಾಳೆ ಫಿಕ್ಸ್!

ಬೆಂಗಳೂರು/ಧಾರವಾಡ:ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದೆ.ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದ ಕೋರ್ಟ್, ಇದೀಗ ನಾಳೆ (ಏಪ್ರಿಲ್ 17) ಅಂತಿಮ ಶಿಕ್ಷೆಯ ಆದೇಶ ಪ್ರಕಟಿಸುವುದಾಗಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ. ನಾಳೆ …

Read More »

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಬಾಡಿ ವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ವಸೂಲಿ ಯತ್ನ: 3 ಟ್ರಾಫಿಕ್ ಪೊಲೀಸರು ಸಸ್ಪೆಂಡ್ — ಇನ್ನು ಕೆಲ ಠಾಣೆಗಳಲ್ಲಿ ಯಾಕೆ ಇದೇ ಧಂಧೆ ಮುಂದುವರಿಕೆ..? ಕ್ಯಾಮೆರಾ ಆಫ್, ಕಲೆಕ್ಷನ್ ಆನ್! ಮೂವರು ಪೊಲೀಸರ ಸಸ್ಪೆಂಡ್ ಬಳಿಕವೂ ಕೆಲ ಠಾಣೆಗಳಲ್ಲಿ ನಿಯಮಕ್ಕೆ ಕಿಮ್ಮತ್ ಇಲ್ವಾ..? ಬಾಡಿ ಕ್ಯಾಮೆರಾ ಆಫ್ ಮಾಡಿ ಅಕ್ರಮ ವಸೂಲಿ: ಕ್ರಮ ಕೈಗೊಂಡರೂ ಎಲ್ಲೆಡೆ ನಿಯಮ ಜಾರಿ ಆಗ್ತಿದೆಯಾ..? ಸಸ್ಪೆಂಡ್ ನಂತರವೂ ಬದಲಾವಣೆ ಇಲ್ಲವಾ..? ಕೆಲ …

Read More »

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು ಕಲೆ..! ವೈರಲ್ ಆಡಿಯೋ ಶಾಕ್! ಇನ್ಸ್‌ಪೆಕ್ಟರ್ ಪೋಲಿ ಮಾತು – ರಾಸಲೀಲೆ ಆರೋಪ ಗದ್ದ ಪ್ರಭಾವ ಪ್ರೀತಿ ಪ್ರಪಂಚ ಇನ್ಸ್‌ಪೆಕ್ಟರ್ ವಿವಾದದ ಸ್ಫೋಟಕ ಕಥೆಚಪಲಕ್ಕೆ ಬಿದ್ದು ಪೋಲಿಯಾದ ಇನ್ಸ್‌ಪೆಕ್ಟರ್! ಲೇಡಿ ಡಾನ್ ಕೈಲಿ ಲಾಕ್ ಆದ ಪೊಲೀಸಪ್ಪ.. ಯಶು ಬೇಬಿ” ಅಂತ ಮುದ್ದಾಡಿದ ಇನ್ಸ್‌ಪೆಕ್ಟರ್..! ವೈರಲ್ ಆಡಿಯೋ ಬಯಲು …

Read More »

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ …

Read More »

ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌..

ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನಾಗರಾಜ್‌ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು ರೌಡಿಶೀಟರ್‌ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್‌ಡೇ ಆಚರಿಸಿ ಪಿಎಸ್‌ಐ …

Read More »

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ದುರ್ನಡತೆ ತೋರುವ ರಾಜ್ಯದ Traffic ಪೊಲೀಸರಿಗೆ ಖಡಕ್ ಸೂಚನೆ.!

ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ/ಆದೇಶ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ…ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು …

Read More »

ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್…..

ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ‌ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ‌‌ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …

Read More »