Breaking News

ದೇಶ-ವಿದೇಶ

ಮಗಳಿಗೆ ಸೆಲ್ಯೂಟ್ ಹೊಡೆದ ಪೋಲಿಸ್ ಅಧಿಕಾರಿ ಹೇಳಿದ್ದೇನು ಗೊತ್ತೇ ?

ಡಿಸಿಪಿ ಎ ಆರ್ ಉಮಾಮಹೇಶ್ವರ ಸರ್ಮಾ ಪೋಲಿಸ್ ಅಧಿಕಾರಿಯಾಗಿ ಕಳೆದ ಮೂರು ದಶಕಗಳಿಂದ ಕಾರ್ಯ ಸಲ್ಲಿಸುತ್ತಿದ್ದಾರೆ.ಆದರೆ ಭಾನುವಾರದಂದು ಟಿಆರ್ಎಸ್ ನ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಮಗಳು ಐಪಿಎಸ್ ಅಧಿಕಾರಿ ಎದುರಿಗೆ ಬಂದಾಗ ಅವಳಿಗೆ ಸೆಲ್ಯೂಟ್ ಹೊಡೆಯುವ ಮೂಲಕ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದಾರೆ. ಹೈದರಾಬಾದ್:  ಡಿಸಿಪಿ ಎ ಆರ್ ಉಮಾಮಹೇಶ್ವರ ಸರ್ಮಾ ಪೋಲಿಸ್ ಅಧಿಕಾರಿಯಾಗಿ ಕಳೆದ ಮೂರು ದಶಕಗಳಿಂದ ಕಾರ್ಯ ಸಲ್ಲಿಸುತ್ತಿದ್ದಾರೆ.ಆದರೆ ಭಾನುವಾರದಂದು ಟಿಆರ್ಎಸ್ ನ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ …

Read More »

ಉತ್ತರಪ್ರದೇಶದಲ್ಲಿ ಪ್ರವಾಹ: 16 ಮಂದಿ ಸಾವು, ರಕ್ಷಣಾ ಕಾರ್ಯಾಕ್ಕೆ ಧಾವಿಸಿದ ವಾಯುಪಡೆ..

ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆ ಧಾವಿಸಿದ್ದು ಉಳಿದಂತೆ ಲಲಿತ್ಪುರ್ ಮತ್ತು ಝಾನ್ಸಿ ಜಿಲ್ಲೆಗಳಲ್ಲಿ ಹೆಲಿಕಾಪ್ಟರ್ ಮೂಲಕ 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ.    ಲಖನೌ: ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಕಳೆದ 48 ಗಂಟೆಗಳಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಶಹಜಾನ್ ಪುರ್ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಶನಿವಾರ ಹಾಗೂ ಭಾನುವಾರ ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದು 12 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ …

Read More »

ಪೊಲೀಸರು ಕೇಸ್ ದಾಖಲಿಸಿದ ನಂತರ ರಾಬರ್ಟ್ ವಾದ್ರಾ ಹೇಳಿದ್ದೇನು ಗೊತ್ತಾ?

ನವದೆಹಲಿ: ಗುರುಗ್ರಾಮ ಪೊಲೀಸರು ಶನಿವಾರದಂದು ಭೂಹಗರಣಕ್ಕೆ ಸಂಬಂಧಿಸಿದಂತೆ  ಕೇಸ್ ದಾಖಲಿಸಿದ್ದಾರೆ. ಖೆರ್ಕಿ ದೌಲಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ಐಪಿಸಿ 420,467,468,471,120b 13 PC ಕಾಯ್ದೆ ಅಡಿಯಲ್ಲಿ  ಪ್ರಕರಣ ದಾಖಲಾಗಿದೆ. ರಾಬರ್ಟ್ ವಾದ್ರಾ ಅವರ ಸ್ಕೈ ಲೈಟ್ ಹಾಸ್ಪಿಟಾಲಿಟಿ ಪ್ರೈ ಲಿ ಈ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾನೆಸರ್ ಡಿಎಸ್ಪಿ ರಾಜೇಶ್ ಕುಮಾರ್ ” ನಾವು ನುಹ್ ನಿವಾಸಿಯಾಗಿರುವ ಸುರಿಂದರ್ ಶರ್ಮಾ ಅವರಿಂದ  ಭೂಹಗರಣದ  ವಿಚಾರವಾಗಿ …

Read More »

ಪ್ರೆಸರ್ ಕುಕ್ಕರ್ ತಡೆಯುವ ಯಾವುದೇ ಪ್ರಯತ್ನವಿಲ್ಲ- ‘ಸುಪ್ರಿಂ’ ಹೇಳಿಕೆಗೆ ಕೇಂದ್ರದ ಉತ್ತರ

ಲಖನೌ: ಇತ್ತೀಚಿಗೆ ಮಾನವ ಹಕ್ಕು ಹೋರಾಟಗಾರ ಬಂಧಿಸಿರುವ ಹಿನ್ನಲೆಯಲ್ಲಿ  ಸುಪ್ರಿಂಕೋರ್ಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಗೃಹ ಸಚಿವ ರಾಜನಾಥ್ ಸಿಂಗ್ ಪ್ರೆಸರ್ ಕುಕ್ಕರ್ ತಡೆಯುವ ಯಾವುದೇ ಪ್ರಯತ್ನವನ್ನು  ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ಇತ್ತೀಚಿಗೆ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿದ್ದಕ್ಕೆ “ಪ್ರತಿರೋಧ ಎನ್ನುವುದು ಪ್ರಜಾಪ್ರಭುತ್ವದ ರಕ್ಷಾ ಕವಚ,ಒಂದು ವೇಳೆ ಇದಕ್ಕೆ ಆಸ್ಪದ ನಿಡದಿದ್ದರೆ ಪ್ರೆಸರ್ ಕುಕ್ಕರ್ ಸಹಿತ ಸಿಡಿದುಹೋಗುತ್ತದೆ”ಎಂದು ಸುಪ್ರಿಂಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಸುಪ್ರಿಂ ಹೇಳಿಕೆ ಹಿನ್ನಲೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ …

Read More »

ಈ ಮಿಸ್ ಯುನಿವರ್ಸ್ ಸುಂದರಿಗೆ ಐಎಎಸ್ ಅಧಿಕಾರಿಯಾಗುವ ಆಸೆಯಂತೆ!

ಈ ಮುಂಬೈ ಬೆಡಗಿ ಹಾಗೂ ಮಿಸ್ ಯುನಿವರ್ಸ್ 2018 ರ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ನೆಹಾಲ್ ಚುಡಾಸಮಾಗೆ ಐಎಎಸ್ ಅಧಿಕಾರಿಯಾಗುವ ಆಸೆಯಂತೆ,ಆದ್ದರಿಂದ ಈ ಸ್ಪರ್ಧೆ ಮುಗಿದ ನಂತರ ಪರೀಕ್ಷೆಗೆ ತಯಾರಿ ನಡೆಸುವುದಾಗಿ ತಿಳಿಸಿದ್ದಾಳೆ. ನವದೆಹಲಿ: ಈ ಮುಂಬೈ ಬೆಡಗಿ ಹಾಗೂ ಮಿಸ್ ಯುನಿವರ್ಸ್ 2018 ರ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ನೆಹಾಲ್ ಚುಡಾಸಮಾಗೆ ಐಎಎಸ್ ಅಧಿಕಾರಿಯಾಗುವ ಆಸೆಯಂತೆ,ಆದ್ದರಿಂದ ಈ ಸ್ಪರ್ಧೆ ಮುಗಿದ ನಂತರ ಪರೀಕ್ಷೆಗೆ ತಯಾರಿ ನಡೆಸುವುದಾಗಿ ತಿಳಿಸಿದ್ದಾಳೆ. ಈ …

Read More »

2019ರ ಲೋಕಸಭೆಯಲ್ಲಿ ಅಭ್ಯರ್ಥಿಯಾಗಿ ಕನ್ನಯ್ಯಕುಮಾರ್ ಸ್ಪರ್ಧೆ!

ನವದೆಹಲಿ: ವಿಧ್ಯಾರ್ಥಿ ನಾಯಕ ಕನ್ನಯ್ಯಕುಮಾರ್ ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಪ್ರಭಾತ್ ಖಬರ್ ವರದಿ ಮಾಡಿರುವ ಪ್ರಕಾರ ಬಿಹಾರದ ಬೇಗುಸರಾಯಿನಲ್ಲಿ  ಕನ್ನಯ್ಯ ಕುಮಾರ್ ಮಹಾಘಟಬಂಧನ್ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.ಬಿಹಾರದಲ್ಲಿ ಮಹಾಘಟಬಂಧನ್ ಆರ್ ಜೆಡಿ ,ಕಾಂಗ್ರೆಸ್ ,ಎಡಪಕ್ಷ ಮತ್ತು ಇತರ ಸಣ್ಣ ಪಕ್ಷಗಳು ಒಳಗೊಂಡ ಮೈತ್ರಿಕೂಟದ ಮೂಲಕ ಸ್ಪರ್ಧಿಸಲಿದ್ದಾರೆ ಎಂದು ಅದು ವರದಿ ಮಾಡಿದೆ.ಸದ್ಯ ಕನ್ನಯ್ಯ ಕುಮಾರ್ ಟಿಕೆಟ್ ನ್ನು ಸಿಪಿಎಂ ಅಧಿಕೃತವಾಗಿ ಘೋಷಿಸಬೇಕಷ್ಟೇ ಎಂದು ತಿಳಿದು ಬಂದಿದೆ. …

Read More »

ಉತ್ತರಪ್ರದೇಶದಲ್ಲಿ ಭೀಕರ ಪ್ರವಾಹ 16 ಸಾವು, 12 ಮಂದಿಗೆ ಗಾಯ..

ಲಖನೌ: ಉತ್ತರ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದ್ದು 16 ಮಂದಿ ಸಾವನ್ನಪ್ಪಿದ್ದಾರೆ.  ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನಾನಾ ಕಡೆ ಪ್ರವಾಹ ಸೃಷ್ಟಿಯಾಗಿದೆ. ಇನ್ನು ಶನಿವಾರ ಹಾಗೂ ಭಾನುವಾರ ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದು 12 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.  ಇನ್ನು ಇಂದು ರಕ್ಷಣಾ …

Read More »

ಮತ್ತೆ ಗಗನದತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ..

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಗಗನದತ್ತ ಮುಖ ಮಾಡಿದ್ದು, ಇಂದು ಮತ್ತೆ ದರ 16 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್​ 16ರಿಂದಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗುತ್ತಲೇ ಇದ್ದು, 16ನೇ ದಿನವೂ ದರ ಏರಿಕೆಯಾಗಿದೆ. ಇಂದು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆಯಷ್ಟು ಏರಿಕೆಯಾಗಿದೆ.  ಬೆಂಗಳೂರಿನಲ್ಲಿ ಇಂದು ಲೀಟರ್​ ಡಿಸೇಲ್​ ದರ ಪ್ರತೀ ಲೀಟರ್ ಗೆ …

Read More »

ಈ ಬಾರಿ 5.9 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ, ಗಡುವು ಮುಕ್ತಾಯ..

ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಮುಕ್ತಾಯದ ದಿನದಂದು 5.9 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಆ.31ರಂದು ಗಡುವು ಮುಕ್ತಾಯಗೊಂಡಿದ್ದು, 5.29 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.  ಈ ವರ್ಷ ಒಟ್ಟಾರೆ 5,29,66,509 ಐಟಿಆರ್ ಎಸ್ ಗಳನ್ನು ತೆರಿಗೆದಾರರು ಸಲ್ಲಿಕೆ ಮಾಡಿದ್ದು, ಒಂದೇ ದಿನದಲ್ಲಿ 22 ಲಕ್ಷದ ವರೆಗೆ …

Read More »

ಕೆಲಸದಿಂದ ತೆಗೆದುಹಾಕಿದ ಆಸ್ಪತ್ರೆ

ಹೈದರಾಬಾದ್ : ನಟ ಹಾಗೂ ತೆಲುಗು ದೇಶಂ ಪಕ್ಷದ ಮಾಜಿ ಸಂಸದ ನಂದಮೂರಿ ಹರಿಕೃಷ್ಣ ಅವರ ಮೃತದೇಹದ ಜೊತೆ ಆಸ್ಪತ್ರೆಯಲ್ಲಿ ಸೆಲ್ಫಿ ತೆಗೆದುಕೊಂಡ ನಾಲ್ವರು ದಾದಿಯರನ್ನು ತೆಲಂಗಾಣ ಆಸ್ಪತ್ರೆ ಸೇವೆಯಿಂದ ತೆಗೆದುಹಾಕಿದೆ. ನಂದಮೂರಿ ಹರಿಕೃಷ್ಣ ಅವರು ಕಳೆದ ಬುಧವಾರ ಅಲ್ಲೆಪರ್ತಿ ಗ್ರಾಮದ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ಎನ್ ಟಿ ರಾಮರಾವ್ ಅವರ ಹಿರಿಯ ಪುತ್ರರಾಗಿರುವ ನಂದಮೂರಿ ಹರಿಕೃಷ್ಣ ಅವರು …

Read More »

You cannot copy content of this page