Breaking News

SPECIAL NEWS

ಹೆತ್ತ ತಾಯಿಯ ಶವವನ್ನು ಹೊತ್ತು ನಡೆದ ಪುತ್ರಿಯರು

ಹೆತ್ತ ತಾಯಿಯ ಶವವನ್ನು ಹೊತ್ತ ರಸ್ತೆಯ ಮಧ್ಯೆದಲ್ಲಿ ಹೊತ್ತುಕೊಂಡ ನಡೆದ ಮನಕುಲಕುವ ಘಟನೆ ಓಡಿಶಾದ ಪುರಿಯಲ್ಲಿ ನಡೆದಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಹಾಜರಾಗಲು ಸಹೋದರರು ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಮಹಿಳೆಯರೇ ತಮ್ಮ ತಾಯಿಯ ಶವವನ್ನು ಹೆಗಲ ಮೇಲೆ ಹೊತ್ತು ಬರೋಬ್ಬರಿ ನಾಲ್ಕು ಕಿಲೋಮೀಟರ್​ ದೂರ ಸಾಗಿ ಸ್ಮಶಾನಕ್ಕೆ ತಲುಪಿ ಅಂತ್ಯಕ್ರಿಯೆ ನಡೆಸಿದರು. ಭಾನುವಾರಂದು ಪುರಿಯ ಮಂಗಳ ಘಾಟ್​ನ ಅಷ್ಟಮಠಾಧೀಶರಾದ ಜಾತಿ ನಾಯಕ್​ ನಿಧನರಾಗಿದ್ದರು. ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಆದರೆ …

Read More »

ಜಲ ಸಂಪನ್ಮೂಲ ಸಚಿವಗೆ ಸವಾಲು ಹಾಕಿದ ಮಾಜಿ ಸಿಎಂ

ಚಾಮರಾಜನಗರ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು’ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪಕ್ಷದ ನಿಲುವಿನ ಬಗ್ಗೆ ದಾಖಲೆಗಳಿದ್ದರೆ  ಬಿಡುಗಡೆ ಮಾಡಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದರು. ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಹಿಂದೆ ಕಾಂಗ್ರೆಸ್‌ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು …

Read More »

ವಿಭಿನ್ನ ರೀತಿಯಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು:ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ  ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ಖಂಡಿಸಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ …

Read More »

420 ಕಿ.ಮೀ. 13 ದಿನ ಓಟ: ಅಪ್ಪು ಸಮಾಧಿ ತಲುಪಿದ ಪುನೀತ್ ಅಭಿಮಾನಿ ದ್ರಾಕ್ಷಾಯಿಣಿ

ಬೆಂಗಳೂರು: ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕಳೆದುಕೊಂಡು ಅಭಿಮಾನಿಗಳ ನೋವು ಮೇಲ್ನೋಟಕ್ಕೆ ಕಣ್ಮರೆಯಾಗಿದೆಯಷ್ಟೇ. ಆದರೆ, ಒಳಗಿನ ನೋವು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅಪ್ಪು ನಮ್ಮ ನಿಮ್ಮನೆಲ್ಲಾ ಅಗಲಿ ಎರಡು ತಿಂಗಳಾಗುತ್ತಾ ಬರುತ್ತಿದೆ. ಆದರೂ, ಅಪ್ಪು ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ಆಗಮನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲೇ ಇದೆ. ಕೇವಲ ಕರ್ನಾಟಕ ಅಷ್ಟೇ ಅಲ್ಲ. ಹೊರ ರಾಜ್ಯದಿಂದಲೂ ಪುನೀತ್ ಸಮಾಧಿಯನ್ನು ನೋಡಲು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪ್ರತಿ ದಿನ ಸಮಾಧಿ ವೀಕ್ಷಣೆಗೆಂದು ಬರುವವರ …

Read More »

ಶ್ವ ದಾಖಲೆ ನಿರ್ಮಿಸಿದ ಕನ್ನಡ ಕುವರಿ : 337 ಕವನ ಬರೆದು ನೋಬಲ್‌ ಬುಕ್‌ʼನಲ್ಲಿ ʼವರ್ಲ್ಡ್‌ ರೆಕಾರ್ಡ್‌ʼ ನಿರ್ಮಾಣ

ಬೆಂಗಳೂರು : ನಗರದ ಬಿಷಪ್‌ ಕಾಟನ್‌ ಗರ್ಲ್ಸ್‌ ಸ್ಕೂಲ್‌ನಲ್ಲಿ ಓದುತ್ತಿರುವ ಕನ್ನಡದ ಕುವರಿ ಅಮನ ಜೆ.ಕುಮಾರ್‌ ಅವ್ರು 337 ಕವನಗಳನ್ನ ಬರೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದು, ಭಾರತದ ಅತ್ಯಂತ ಕಿರಿಯ ಕವಯಿತ್ರಿ ಅನ್ನೋ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಕರ್ನಾಟಕದಿಂದ ಪ್ರತಿಷ್ಠಿತ ನೋಬಲ್‌ ಬುಕ್‌ನ ವಿಶ್ವ ದಾಖಲೆಯಲ್ಲಿ Most Prolific Peot ಎಂದು ದಾಖಲಿಸಿಕೊಂಡ ಅಮನ, ಏಪ್ರಿಲ್‌ 4,2020 ರಿಂದ 29 ನವೆಂಬರ್‌ 2021ರವರೆಗೆ ಒಟ್ಟು 337 ಕವನಗಳನ್ನ ಬರೆದಿದ್ದು, ಇಂಗ್ಲಿಷ್‌ …

Read More »

ಮೂವರು ಮೊಬೈಲ್ ಕಳ್ಳರ ಬಂಧನ: ಗೋಕುಲ ರೋಡ್ ಪೊಲೀಸರ ಯಶಸ್ವಿ ಕಾರ್ಯಾಚರಣೆ

ಹುಬ್ಬಳ್ಳಿ: ಸಂತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಮೂವರು ಕಳ್ಳರನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿತರಿಂದ 6 ಲಕ್ಷ ರೂ. ಮೌಲ್ಯದ 25 ಮೊಬೈಲ್ ಫೋನ್‌ಗಳು ಹಾಗೂ ಅಟೋ ರಿಕ್ಷಾ ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹುಲಗಿನಕೊಪ್ಪದ ಹನುಮಂತಪ್ಪ ಬಂಡಿವಡ್ಡರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುಮಾರ ಕುಳ್ಳ ಹಾಗೂ ಹುಬ್ಬಳ್ಳಿ ಜಗದೀಶ ನಗರದ ಸೋಮಶೇಖರ ಕುಂದಗೋಳ ಬಂಧಿತ ಆರೋಪಿಗಳು. ನಗರದ ವಿವಿಧ ಮಾರುಕಟ್ಟೆ, …

Read More »

ಸಾಮೂಹಿಕ ವಿವಾಹದಲ್ಲಿ ಎಲ್ಲರ ಗಮನ ಸೆಳೆದ ಕುಬ್ಜ ಜೋಡಿ

ಬಾಗಲಕೋಟೆ: ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದ ಘಟನೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಹೇಶ್ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಕುಬ್ಜ ಯುವಕ-ಯುವತಿ ಹಸೆಮಣೆ ಏರಿದ್ದು, ವಿಶೇಷವಾಗಿತ್ತು. ಮೂಲತಃ ಬಾದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ನಿವಾಸಿ ರವಿ ನಾಯ್ಕರ್ (35) ಬೀಳಗಿ ಪಟ್ಟಣದ ಸುಜಾತ ತಳವಾರ (21) ಎಂಬ ಯುವತಿಯನ್ನು ವರಿಸಿದನು.ರವಿ ನಾಯ್ಕರ್​​ ಹುಬ್ಬಳ್ಳಿಯಲ್ಲಿ ಪಾನ್​ ಶಾಪ್​ ಹಾಕಿಕೊಂಡಿದ್ದಾನೆ. ಮದುವೆ ವಯಸ್ಸಾದರೂ, …

Read More »