Breaking News

SPECIAL NEWS

“G-pay Phonepay” ಕಾರ್ಯ ಸ್ಥಗಿತ : ತಿಳಿದುಕೊಳ್ಳಿ ಹೊಸ ನಿಯಮಗಳನ್ನು.

ಏಪ್ರಿಲ್ 01,2025 ರಿಂದ ಬ್ಯಾಂಕ್ಗಳು ಮತ್ತು UPI ಅಪ್ಲಿಕೇಶನ್ ಗಳು ನಪಿಸಿ ಗೆ ಮಾಸಿಕ ವರದಿಯನ್ನು ಸಲ್ಲಿಸಬೇಕು. ಇದು ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲದ UPI ಐಡಿ ಸಂಖ್ಯೆ ಹಾಕು ಬಳಕೆದಾರರ ಸಂಖ್ಯೆ ಹಾಗೂ UPI ಆಧಾರಿತ ವಹಿವಾಟುಗಳ ಸಂಖ್ಯೆ ಬಗ್ಗೆ ಮಾಹಿತಿ ಒದಗಿಸುತ್ತದೆ. ನೀವು G-pay Phonepay ಬಳಸುತ್ತಿದ್ದಾರೆ NPCI ಹೊಸ ನಿಯಮವನ್ನು ಜಾರಿಮಡುತ್ತಿದ್ದೂ ಇದು UPI ಬಳಕೆದಾರರ ಮೇಲೆ ನೇರ ಪರಿಣಾಮ ಬಿರುತ್ತದೆ. ತಪ್ಪು ವೈವಾಟಗಳನ್ನು ತಡೆಯಲು …

Read More »

ಲಂಚ ಲಂಚ ಲಂಚ!!

ರಾಯಚೂರು RTO ಆಫೀಸ್ ನಲ್ಲಿ ನಡೆದ ಘಟನೆ. ಕರ್ನಾಟಕದಲ್ಲಿ ಒಟ್ಟು 71 RTO ಆಫೀಸ್ ಗಳಿವೆ ಫ್ರೀ ಕೌಂಟರ್ ನಲ್ಲಿ ಹೆಚ್ಚುವರಿಗಾಗಿ 50ರೂ ತೆಗೆದುಕೊಂಡರೆ ಸೂಪರ್ ಎಂಡ್ 100ರೂ ತೆಗೆದುಕೊಳ್ಳುತ್ತಿದ್ದಾರೆ.ಅಧಿಕಾರಿಗಳು ಮತ್ತು ಏಜೆಂಟ್ಗಳ ನಡುವೆ ಗುದ್ದಾಟ ಪ್ರಾರಂಭವಾಗಿದೆ. ರಾಯಚೂರ್ ನಲ್ಲಿ RTO ಲಂಚದ ಕಮಿಷನ್ ಗಾಗಿ ಮುಷ್ಕರ ನಡೆಯುತ್ತಿದೆ. ಲಂಚದ ಹಣವನ್ನು ಎರಡು ಪಟ್ಟು ಮಾಡಿದ್ದು ಇದೀಗ ಏಜೆಂಟ್ಗಳು ಅದರ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಡ್ರೈವಿಂಗ್ ಲೈಸನ್ಸ್ ಸಿಗದೇ ಮಾಲೀಕರ …

Read More »

ಸುಪ್ರೀಂ ಕೋರ್ಟ್ ನಲ್ಲಿ ಹುದ್ದೆಗೆ ಆಹ್ವಾನ.

ಭಾರತೀಯ ಸುಪ್ರೀಂ ಕೋರ್ಟ್ ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಹ್ವಾನ ನೀಡಲಾಗಿದ್ದು ಸುಮಾರು 241 ಹುದ್ದೆಗಳು ಇವೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವವರು ಭಾರತದ ಯಾವುದೇ ಮಾನ್ಯತ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು ಹಾಗೂ ಇಂಗ್ಲೀಷ್ ಸ್ಪೀಡ್ ಟೈಪಿಂಗ್ ವೇಗ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯಸ್ಸಿನ ಮಿತಿಯು 18ರಿಂದ 30 ವರ್ಷ ಇದ್ದು ಅರ್ಜಿ ಶುಲ್ಕವನ್ನು ಹೊಂದಿರುತ್ತದೆ ಸಾಮಾನ್ಯ ವರ್ಗ 1,000, ಎಸ್ಸಿ/ಎಸ್‌ಟಿ/ ಮಾ …

Read More »

ಅಲ್ಪಸಂಖ್ಯಾತರು ಯಾರು?!.

ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಮೀಸಲಾತಿ ನಿರ್ಧಾರ ರಾಜ್ಯದಲ್ಲಿ ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದೆ ಎಂದು ಶಾಸಕರ ಅನಿಸಿಕೆ. ಅಲ್ಪಸಂಖ್ಯಾತ ತುಷ್ಟಿಕರಣ ನಡೆಯುತ್ತದೆ ಎಂದು ವಾದ ನಡೆಸಿದ್ದಾರೆ. ಅಲ್ಪಸಂಖ್ಯಾತ ಮುಸ್ಲಿಮರಿಗೆ ನಾಲ್ಕರಷ್ಟು ಮೀಸಲಾತಿ ನೀಡಬೇಕೆಂದು ಸರ್ಕಾರ ಮುಂದಾಗಿದ್ದು ಅಲ್ಪಸಂಖ್ಯಾತರು ಎಂದರೆ ಮುಸ್ಲಿಂ ಮಾತ್ರಾನ? ಎಂದು ಶಾಸಕ ವಿಜೇಂದ್ರ ರವರು ಪ್ರಶ್ನೆ ಮಾಡಿದ್ದಾರೆ.ಅಂಬೇಡ್ಕರ್ ಅವರ ಸಂವಿಧಾನದಲ್ಲೂ ಧರ್ಮ ರೀತಿಯಿಂದ ನಡೆದುಕೊಳ್ಳಬೇಕು ಎಂದು ವ್ಯಕ್ತವಾಗಿದ್ದರೂ ರಾಜ್ಯ ಸರ್ಕಾರದ ಧೋರಣೆಯಿಂದ ಶಾಸಕರು ಬೇಸತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಮೀಸಲಾತಿ …

Read More »

“ವಂತರ”. ವನ್ಯ ಜೀವಿ ಸಂರಕ್ಷಣ ಕೇಂದ್ರ.

ಗುಜರಾತಿನ ಜಾಮ್ ನಗರದಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ದೊಡ್ಡ ವನ್ಯಜೀವಿ ಸಂರಕ್ಷಣಾ ಮೃಗಾಲಯ ಮತ್ತು ಪುನರ್ವಸತಿ ಕೇಂದ್ರ “ವಂತಾರ”ವನ್ನು ಉದ್ಯಮಿ ಮುಖೇಶ್ ಅಂಬಾನಿಯವರ ಮಗ ಅನಿಲ್ ಅಂಬಾನಿ ಅವರು ನಿರ್ಮಿಸಿದ್ದಾರೆ. ” ವಂತರ ” ಮೃಗಾಲಯದಲ್ಲಿ 2000 ಕ್ಕೂ ಹೆಚ್ಚು ವಿವಿಧ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳಿಗೆ ಆಶ್ರಯ ನೀಡಲಾಗಿದೆ. ಮಾನ್ಯ ಶ್ರೀ ಪ್ರಧಾನಿ ಮೋದಿಯವರು ಈ ಮೃಗಾಲಯ ಕೇಂದ್ರವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದ್ದಾರೆ. ಒಂಥರಾ ವನ್ಯಜೀವಿ ಸಂರಕ್ಷಣಾ …

Read More »

ಸೈನೆಡ್,! ಹಸಿರು ಬಟಾಣಿ.

ಇದೀಗ ಮಾರುಕಟ್ಟೆಯಲ್ಲಿ ಆಹಾರದ ಬಗ್ಗೆ ಹೆಚ್ಚು ಗಮನವಹಿಸುತ್ತಿರುವ ಸಾರ್ವಜನಿಕರು ಕೆಲವು ಆಹಾರ ಪದಾರ್ಥಗಳ ಮೇಲೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುವ ಸುದ್ದಿ ಸುದ್ದಿ ಕೇಳಿ ಬರದಾಗಿರುವ ಸಮಯದ ನಡುವೆ ಇನ್ನೊಂದು ವಿಶೇಷ ಭಯಾನಕ ಸುದ್ದಿ ಜಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇತರೆ ಕಾರ್ಯಕ್ರಮಗಳಲ್ಲಿ ಜನರು ಇಷ್ಟಪಟ್ಟು ಸವಿಯುವ ತಿಂಡಿಯಂದರೆ ಅದು ಕರಿದ ಬಟಾಣಿ ಇದೀಗ ಕರಿದ ಬಟಾಣಿಯೂ ತಿನ್ನಲು ಯೋಗ್ಯವಲ್ಲವೆಂದು ವೈದ್ಯರು ಪರೀಕ್ಷಿಸುವ ಮೂಲಕ ಕರೆದ ಬಟಾಣಿಯೂ ಆರೋಗ್ಯಕ್ಕೆ ಸೂಕ್ತ …

Read More »

ಉಚಿತ ಅರೋಗ್ಯ ಶಿಬಿರ.

ಇದೀಗ ಹುಬ್ಬಳ್ಳಿಯಲ್ಲಿ ನಾಳೆಯಿಂದ ಗರ್ಭದಾರಣೆ ಜಾಗೃತಿ ಮಾಸ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹುಬ್ಬಳ್ಳಿಯ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಗರ್ಭಿಣಿಯರು ಮತ್ತು ಗರ್ಭಧಾರಣೆ ಪೂರ್ವ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಏರ್ಪಡಿಸಲಾಗಿದೆ. ದಿನಾಂಕ ಮಾರ್ಚ್ 3ರಿಂದ ದಿನಾಂಕ ಮಾರ್ಚ್ 13ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಆರೋಗ್ಯ ತಪಾಸಣಾ ಶಿಬಿರವು ನಡೆಯಲಾಗುತ್ತದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ. ಶೋಭಾ ಬೆಂಬಳಗಿ …

Read More »

ಮಿನಿ ವಿಶ್ವಕಪ್ ಭಾರತ ಫೈನಲಗೇ ಕರೆದೋಯ್ದ ಕಿಂಗ್ ಕೊಹ್ಲಿ.

2025 ರ ಮಿನಿ ವಿಶ್ವ ಕಪ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಾಲ್ಕು ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಫೈನಲ್ ತಲುಪಿದ ಭಾರತ. ದುಬೈನಲ್ಲಿ ಮಂಗಳವಾರ ನಡೆದ ಸೆಮಿ ಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ ಏಕದಿನ ವಿಶ್ವಕಪ್ ಚಾಂಪಿಯನ್ಶಿಪ್ ನಲ್ಲಿ ನಾಲ್ಕು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಆಸ್ಟ್ರೇಲಿಯಾ ವನ್ನು ಸೋಲಿಸಿತು, 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಸೋತಿದ್ದ ಭಾರತ ಇದೀಗ ಆಸ್ಟ್ರೇಲಿಯಾದ ವಿರುದ್ಧ ಜಯಭೇರಿ …

Read More »

ರಂಗೀತರಂಗ!. ಬಣ್ಣದ ಕಣ್ಣು.

ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

Read More »

ವಿಜ್ಜಿ ತಮನ್ನಾ ಬ್ರೇಕ್ ಅಪ್!.

ಕೆಳದಿನಗಳಿಂದ ಇನ್ನೇನು ಮದುವೆಗೆ ಸಜ್ಜಗುತ್ತಿರುವ ತಯಾರಾಗುತ್ತಿರುವ ಬಾಲಿವುಡ್ ಜೋಡಿ ತಮನ್ನಾ ಮತ್ತು ವಿಜಯ್ ವರ್ಮಾ ಜೋಡಿ ಮೇಲೆ ಅದ್ಯಾರ ಕಣ್ಣು ಬಿತ್ತು ಗೊತ್ತಿಲ್ಲ ಈಗ ಇವರಿಬ್ಬರ ಬ್ರೇಕ್ ಅಪ್ ಸುದ್ದಿ ಎಲ್ಲಾ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 2023ರಲ್ಲಿ ಇಬ್ಬರು ಒಟ್ಟಿಗೆ ನಟಿಸಿದ ಚಿತ್ರ ‘ಲಸ್ಟ್ ಸ್ಟೋರೀಸ್-2’ ಬಿಡುಗಡೆ ಆದ ನಂತರ ಅವರ ಪ್ರೀತಿ ವಿಷಯ ತಿಳಿದುಬಂದಿತ್ತು. ಬ್ರೇಕ್ ನಂತರವೂ ಪರಸ್ಪರರ ಒಬ್ಬರ ಮೇಲೆ ಒಬ್ಬರಿಗೆ ಗೌರವವಿದ್ದು, ಸ್ನೇಹಿತರಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಇನ್ನೇನು …

Read More »