Breaking News

SPECIAL NEWS

ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆ ನೀಡಿದ ಕಾಂತಾರ

ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದ್ದು ಆಯ್ತು. ಈ ಚಿತ್ರ ಈಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆಯನ್ನು ಸಹ ನೀಡಿದೆ. ಆಸ್ಕರ್​ ಅಂಗಳಕ್ಕೆ ಕಾಂತಾರ ಸಿನಿಮಾ ಕಾಲಿಟ್ಟಿದ್ದು,  ಕಾಂತಾರ 2023ನೇ ಸಾಲಿನ ಆಸ್ಕರ್​​​​​ ಪ್ರಶಸ್ತಿ ಸ್ಪರ್ಧೆಯಲ್ಲಿದೆ. ಎರಡು ವಿಭಾಗದಲ್ಲಿ ಕಾಂತಾರ ಸಿನಿಮಾಗೆ ನಾಮ ನಿರ್ದೇಶನವಾಗಿದೆ. ಈ ಬಗ್ಗೆ ಹೊಂಬಾಳೆ ಫಿಲಂಸ್​  ಟ್ವೀಟ್​ನಲ್ಲಿ ಸಂತಸ ಹಂಚಿಕೊಂಡಿದೆ. ಆಸ್ಕರ್ ಸದಸ್ಯರು​ ಮತ ಚಲಾಯಿಸಿದರೆ  ‘ಕಾಂತಾರ’ ಸಿನಿಮಾ ಮುಖ್ಯ ನಾಮಿನೇಷನ್​ಗೆ ಎಂಟ್ರಿ …

Read More »

ಅವಳಿ ನಗರದಲ್ಲಿ ಅಕ್ರಮ ಸೈಟ್ ನಿರ್ಮಾಣ ಅಧಿಕಾರಿ ಅಕ್ರಮ ಕೈವಾಡ..?

ಹುಬ್ಬಳ್ಳಿ: ಬೆಳೆಯುತ್ತಿರುವ ನಗರಗಳಲ್ಲಿ, ಬಡ ಜನರಿಗೆ, ಮಧ್ಯಮ ವರ್ಗದ ಜನರಿಗೆ ನಗರ ಪ್ರದೇಶಗಳಲ್ಲಿ ಒಂದು ಗೇಣು ಜಾಗ ಸಿಕ್ಕರೇ ಸಾಕು ಎನ್ನುವ ಮನೋಭಾವ ಎಲ್ಲರಲ್ಲೂ ಇದೆ. ಅದರಂತೆ ಸರಿಯಾದ ದಾಖಲೆ ಹೊಂದಿದ ಜಾಗವನ್ನು ಖರೀಧಿಸಲು ಕೆಲವರಿಗೆ ಕಷ್ಟವೂ ಹೌದು. ಆದ್ರೆ ಇಂತವರ ಬಡತನವನ್ನೇ ಬಂಡವಾಳವನ್ನಾಗಿಸಿಕೊಂಡ ನಗರದ ಕೆಲ ವಂಚಕರು ಅಕ್ರಮ ಸಕ್ರಮ ಸೈಟ್ ಗಳನ್ನು ನಿರ್ಮಿಸಿ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ರೀತಿಯ ಅಕ್ರಮ ಸೈಟ್ ನಿರ್ಮಾಣ ಮಾಡಲು …

Read More »

ಸುಳ್ಳಿನ ಯೂನಿವರ್ಸಿಟಿ ಬಿಜಿಪಿ: ಡಿ ಕೆ ಶಿವಕುಮಾರ್..

ಹುಬ್ಬಳ್ಳಿ ಏರಪೋರ್ಟ್ ನಲ್ಲಿ ಡಿಕೆಶಿವಕುಮಾರ್ ಹೇಳಿಕೆ‌ ನೀಡಿದ್ದುಎಲ್ಲ ಪಕ್ಷದರಿಗೂ,ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳು.ಎಲ್ಲ ಪಾರ್ಟಿಯವರಿಗೆ ಒಳ್ಳೆದಾಗಲಿ,ಅಧಿಕಾರ ಮಾತ್ರ ನಮಗೆ ಸಿಗಲಿ ಎಂದ ಡಿಕೆಶಿವಕುಮಾರ್.ಮತ್ತೆ ಅಧಿಕಾರದ ಆಸೆ ಬಿಚ್ಚಿಟ್ಟ ಡಿ ಕೆ ಶಿವಕುಮಾರ್..ಸಿಎಂ‌ ನಾನಗೋದಲ್ಲ ಅದು ಹೈಕಮಾಂಡ್ ತೀರ್ಮಾನ, ಖರ್ಗೆ ,ರಾಹುಲ್ ಗಾಂಧಿ ತೀರ್ಮಾನ ಎಂದ ಡಿಕೆಶಿವಕುಮಾರ್.. ಅವರ ಏನ್ ಹೇಳ್ತಾರೆ ಅದು ನಮಗೆ ಪ್ರಸಾದ ಎಂದ ಡಿಕೆಶಿವಕುಮಾರ್.ಬಿಜೆಪಿ ಸುಳ್ಳಿನ ಯುನಿವರ್ಸಿಟಿ ಎಂದ ಡಿಕೆಶಿವಕುಮಾರ್ಮಹದಾಯಿ ವಿಚಾರದಲ್ಲಿ ಡಿಕೆ ಶಿವಕುಮಾರ್ ವ್ಯಂಗ್ಯ.ಮೂರುವರೆ …

Read More »

ಲಾಡ್ಜ್‌ನಲ್ಲಿ ಪ್ರೇಮಿಗಳು ಆತ್ಮಹತ್ಯೆ-ನೇಣು…

ಧಾರವಾಡ ನವಲಗುಂದ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಖಾಸಗಿ ಲಾಡ್ಜ್‌ನಲ್ಲಿ ಯುವಕ, ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇವರು ಪ್ರೇಮಿಗಳು ಎಂಬ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ದೇಹಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Read More »

ಮಾಜಿ ಸಿಎಂ ಕ್ಷೇತ್ರದಲ್ಲಿ ಸ್ಪರ್ದಿಸಲು ಫಾರೂಕ್ ಒಲವು: ಹೈಕಮಾಂಡ ಚಿತ್ತ ಯಾರತ್ತ..?

ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ‌ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ ೬ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ ನಡೆಸಿ ಚುನಾವಣೆಯಲ್ಲಿ ನಿಲ್ಲಿಸುವ …

Read More »

2018 – ಮರ್ಡರ್ ಮಿಸ್ಟರಿ ; ಸಂಚಿನ ಇಂಚಿಂಚು ಮಾಹಿತಿ

2018 – ಮರ್ಡರ್ ಮಿಸ್ಟರಿಸಂಚಿನ ಇಂಚಿಂಚು ಮಾಹಿತಿ BIG TV NEWS Subscribe like

Read More »

ಮಟನ್ ಶಾಪ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆಯೋ ಅಥವಾ ಆತ್ಮಹತ್ಯೆಯೋ..?

ಹುಬ್ಬಳ್ಳಿ: ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮುಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. …

Read More »

ಹಣ ವಸೂಲಿ ಮಾಡಿ ಚಾಕು ಇರಿತ ಮಾಡಿದ ಆರೋಪಿಗಳನ್ನು ಬಂಧಿಸಿದ ಕಾಸಬಾಪೆಟ್ ಪೊಲೀಸರು.

ಕೋತಂಬರಿ ವ್ಯಾಪರಿಗೆ ಹಾಡು ಹಗಲು ಚಾಕು ಇರಿದ ಪ್ರಕರಣ, ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ಚಾಕು ಇರಿದಿದ್ದ ದುಷ್ಕರ್ಮಿಗಳು, ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ಬಂದಿದ್ದ ವ್ಯಕ್ತಿ. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲು ಆಗಿದ್ದ.ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕಸಬಾಪೇಟೆ ಪೊಲೀಸರು. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಬಂಧಿತ ಆರೋಪಿಗಳು. ಇನ್ಸಪೆಕ್ಟರ್ A M ಬನ್ನಿ …

Read More »

ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಒಂದರಲ್ಲಿ ಗಲಾಟೆ, ಬೀರ್ ಬಾಟಲನಿಂದ ಹಲ್ಲೆ…

ಹುಬ್ಬಳ್ಳಿಯ ಗೋಕುಲ್ ರೋಡಿನಲ್ಲಿ ಯುವ ಪೀಳಿಗೆಗಳಿಗೆ ಮೌಜು ಮಾಸ್ತಿ ಮಾಡೋಕೆ ಅಂತಾನೆ ಸ್ಥಾಪನೆ ಮಾಡಿರೋ ಹೋಟೆಲ್ ಐಸ್ ಕ್ಯೂಬ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಬೀರ್ ಬಾಟಲ್ ಹಾಗೂ ನೀರಿನ ಜಗ್ಗಿನಿಂದ ತಲೆಗೆ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯ ಹೆಸರು ಬಸವನಗೌಡ್ರು ಎಂದು ತಿಳಿದುಬಂದಿದೆ, ಸುಚಿರಾಯು ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Read More »

ವೈದ್ಯರೊಬ್ಬರಿಗೆ ವೀಡಿಯೋ ಕಾಲ್ ಮಾಡಿ ಬ್ಲಾಕ್ ಮೇಲ್..!

ಹುಬ್ಬಳ್ಳಿ: ನಿಹಾ ಎಂಬ ಮಹಿಳೆ ನಗರದ ವೈದ್ಯರೊಬ್ಬರಿಗೆ ಕರೆ ಮಾಡಿ ಸಲುಗೆ ಬೆಳೆಸಿಕೊಂಡು ವಿಡಿಯೋ ಕರೆ ರೆಕಾರ್ಡಿಂಗ್ ಮಾಡಿಕೊಂಡು ಎಲ್ಲರಿಗೂ ಕಳುಹಿಸುವುದಾಗಿ ಬೆದರಿಸಿ 3. 61 ಲಕ್ಷ ರೂ ವರ್ಗಾಯಿಸಿಕೊಂಡು ವಂಚಿಸಿದ್ದಾಳೆ.ಇಲ್ಲಿನ ವಿದ್ಯಾನಗರ ಪ್ರಭಾತ್ ಕಾಲನಿಯ ವೈದ್ಯರೊಬ್ಬರಿಗೆ ನಿಶಾ ಎಂಬ ಹೆಸರಿನ ಯುವತಿ ಅ.22 ರಿಂದ ಸೆ.12 ರ ನಡುವೆ ವೈದ್ಯರಿಗೆ ಕರೆ ಮಾಡಿದ್ದಳು. ವಾಟ್ಸ್ ಆಪ್ ಸಂದೇಶ ಹಾಗೂ ವಿಡಿಯೋ ಕರೆಗಳ ಮೂಲಕ ಸಂಪರ್ಕಿಸಿದ್ದಳು. ಆ ವೇಳೆ ಅವರೊಂದಿಗೆ …

Read More »