BigTv News
January 2, 2023
News, ದೆಹಲಿ
ದೆಹಲಿ- ಇವತ್ತು ಇಡೀ ದೇಶದ ಜನರ ಚಿತ್ತವೇ ಸುಪ್ರೀಂಕೋರ್ಟ್ ನ ತೀರ್ಪಿನತ್ತ ಎದುರುನೋಡ್ತಾ ಇತ್ತು. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 500, 1000 ಮುಖಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಲಯ ಮಹತ್ವದ ತೀರ್ಪು ಕೊಟ್ಟಿದ್ದು, ನೋಟುಗಳ ಅಮಾನೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ್ದು, ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಆರ್ಬಿಐ …
Read More »
BigTv News
December 31, 2022
Breaking News, ದೆಹಲಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಾಯಿ ಹೀರಾಬೆನ್ ಎಂದರೆ ಪಂಚಪ್ರಾಣ. ವಿನಮ್ರ ಕುಟುಂಬದ ಹಿನ್ನೆಲೆಯಿಂದ ಬಂದಿರುವ ತಮ್ಮನ್ನು ಭಾರತದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ತಾಯಿ ಹೀರಾಬೆನ್ ನೀಡಿದ ಕೊಡುಗೆಯನ್ನು ಆಗಾಗ್ಗೆ ಎತ್ತಿ ತೋರಿಸಿದ್ದರು. ಶುಕ್ರವಾರ ನಿಧನರಾದ ಹೀರಾಬೆನ್ ಅವರು ಈ ವರ್ಷ ಜೂನ್ 18ರಂದು 99 ವರ್ಷ ಪೂರೈಸಿ ತಮ್ಮ ಜೀವನದ 100ನೇ ವರ್ಷಕ್ಕೆ ಕಾಲಿಟ್ಟಿದ್ದರು. ಆಗ ಮೋದಿ ಅವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ತಾಯಿಯ ಬಗ್ಗೆ …
Read More »
BigTv News
December 31, 2022
Breaking News, ದೆಹಲಿ
ನವದೆಹಲಿ: ಮಾತೃ ವಿಯೋಗದ ನೋವಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಪಘಾತಕ್ಕೀಡಾಗಿರುವ ಕ್ರಿಕೆಟಿಗ ರಿಷಭ್ ಪಂತ್ ಅವರ ಯೋಗಕ್ಷೇಮ ಕೋರಿದ್ದಾರೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಕ್ರಿಕೆಟಿಗ ರಿಷಬ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ.ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಪ್ರಕಟಿಸಿದ್ದಾರೆ.ಉತ್ತರಾಖಂಡದ ರೂರ್ಕಿ ಬಳಿ ಶುಕ್ರವಾರ ಮುಂಜಾನೆ ಕಾರು ಅಪಘಾತಕ್ಕೀಡಾಗಿ ವಿಕೆಟ್ ಕೀಪರ್-ಬ್ಯಾಟರ್ ತೀವ್ರವಾಗಿ ಗಾಯಗೊಂಡಿದ್ದಾರೆ. 25 …
Read More »
BigTv News
December 30, 2022
Breaking News, ದೆಹಲಿ
ನವದೆಹಲಿ : ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಜನ ಸಾಮಾನ್ಯರಿಗೆ ನೆಮ್ಮದಿ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಬೇಳೆಕಾಳುಗಳು, ಖಾದ್ಯ ತೈಲ, ಸಿರಿಧಾನ್ಯಗಳು ಇತ್ಯಾದಿಗಳ ಬಗ್ಗೆ ಪ್ರಮುಖ ಘೋಷಣೆ ಮಾಡಿದೆ. ಅದ್ರಂತೆ, ಕೇಂದ್ರ ಸರ್ಕಾರ ಕಾಂಡಿ ಬೇಳೆಕಾಳು ಮತ್ತು ಕಡಲೆಗಳ ಉಚಿತ ಆಮದನ್ನ ವಿಸ್ತರಿಸುತ್ತಿದೆ ಎಂದು ತಿಳಿದುಬಂದಿದೆ. ಉಚಿತ ಆಮದು ಇನ್ನೂ ಒಂದು ವರ್ಷ ಅಂದರೆ 31 ಮಾರ್ಚ್ 2024 ರವರೆಗೆ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2022-23ರ …
Read More »
BigTv News
December 29, 2022
Breaking News, ದೆಹಲಿ
ಹೊಸದಿಲ್ಲಿ: ಕೊರೊನಾ ವಿಷಯದಲ್ಲಿ ಮುಂದಿನ 40 ದಿನಗಳು ಅತ್ಯಂತ ಮಹತ್ವದ್ದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಹಿಂದಿನ ಅಲೆಗಳನ್ನು ಗಮನಿಸುವುದಾದರೆ, ಪೂರ್ವ ಏಷ್ಯಾದಲ್ಲಿ ಕೊರೊನಾ ಅಲೆ ಕಾಣಿಸಿಕೊಂಡ 30 ರಿಂದ 35 ದಿನಗಳ ಬಳಿಕ ಭಾರತದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ, ಈಗಲೂ ಮುಂದಿನ 40 ದಿನಗಳು ಅತ್ಯಂತ ಪ್ರಮುಖ ಎಂದಿದ್ದಾರೆ. ಆದರೆ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಈ ನಾಲ್ಕನೇ ಅಲೆಗೆ ಯಾವುದೇ ಆತಂಕ ಬೇಕಿಲ್ಲ. ಜನರಿಗೆ …
Read More »
BigTv News
December 22, 2022
Breaking News, ದೆಹಲಿ
ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಸಬ್ವೇರಿಯಂಟ್BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದೆ. ಹೊಸ ಉಪತಳಿ ಪತ್ತೆ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಚೀನಾದಲ್ಲಿ ಸೃಷ್ಟಿಯಾಗಿರುವ ಕೋವಿಡ್-19 ಭೀತಿಯ ಹಿಂದೆಯೇ ಭಾರತವು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ವಹಿಸುತ್ತಿದೆ. ಈ ಸಂಬಂಧ ಕೇಂದ್ರ ಆರೋಗ್ಯ …
Read More »
BigTv News
December 21, 2022
Breaking News, ದೆಹಲಿ
ನವದೆಹಲಿ: ಚೀನಾ ಸೇರಿ ಪ್ರಪಂಚದ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ವೇಳೆಯಲ್ಲಿ ಭಾರತದಲ್ಲಿ ಕೋವಿಡ್ ಪ್ರಕರಣಗಳ ಪ್ರಮಾಣ ತೀವ್ರವಾಗಿ ಇಳಿಮುಖವಾಗಿದೆ. ಕಳೆದ ವಾರ ಕೇವಲ 1103 ಪ್ರಕರಣ ದಾಖಲಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.ಈ ಮೂಲಕ ಸೋಂಕು, ಸಾವು 32 ತಿಂಗಳ (ಸುಮಾರು 2.5 ವರ್ಷ) ಕನಿಷ್ಠ ಎನ್ನಿಸಿಕೊಂಡಿವೆ. ನವೆಂಬರ್ ಮೊದಲ ವಾರದಿಂದಲೂ ಇಳಿಕೆ ಹಾದಿಯಲ್ಲಿರುವ ಕೋವಿಡ್ ಕೇಸುಗಳು ಡಿ.12-18ನೇ ತಾರೀಖಿನ ವಾರದಲ್ಲಿ ಕನಿಷ್ಠಕ್ಕಿಳಿದಿವೆ. ಈ ಅವಧಿಯಲ್ಲಿ 1103 …
Read More »
BigTv News
December 19, 2022
Breaking News, ದೆಹಲಿ
ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬೆಳಿಗ್ಗೆ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಮೂವರು ಮೃತಪಟ್ಟು, ಇತರ ಹತ್ತು ಜನರು ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಬೆಳಿಗ್ಗೆ 5.30ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಂದು ಬಸ್ ಉತ್ತರ ಪ್ರದೇಶದ ಪ್ರತಾಪಗಢದಿಂದ ದೆಹಲಿ ಕಡೆಗೆ ಹೋಗುತ್ತಿದ್ದರೆ, ಎರಡನೇ ಬಸ್ ಮಧ್ಯಪ್ರದೇಶದ ಶಿವಪುರಿಯಿಂದ ದೆಹಲಿಯ ಆನಂದ್ ವಿಹಾರ್ …
Read More »
BigTv News
December 12, 2022
Breaking News, ದೆಹಲಿ
ನವದೆಹಲಿ : ನೀವು ರೈಲಿನಲ್ಲಿ ಪ್ರಯಾಣಿಸಿದ್ರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಿರಿಯ ನಾಗರಿಕರಿಗೆ ನೀಡಿದ ವಿನಾಯಿತಿಯ ಬಗ್ಗೆ ದೊಡ್ಡ ಮಾಹಿತಿಯನ್ನ ನೀಡಿದ್ದಾರೆ. ಹಿರಿಯ ನಾಗರಿಕರಿಗೆ ನೀಡಲಾದ ವಿನಾಯಿತಿಯನ್ನ ರೈಲ್ವೆ ಪುನಃಸ್ಥಾಪಿಸಲಿದೆ. ಮಾಧ್ಯಮ ವರದಿಗಳ ಪ್ರಕಾರ, ರೈಲ್ವೆ ಮಂಡಳಿಯು ಹಿರಿಯ ನಾಗರಿಕರ ವಯಸ್ಸಿನ ಮಿತಿಯನ್ನ ಬದಲಾಯಿಸಲು ಯೋಜಿಸುತ್ತಿದೆ. ಇದರೊಂದಿಗೆ, ಟಿಕೆಟ್’ನಲ್ಲಿ ರಿಯಾಯಿತಿ ಲಭ್ಯವಿದೆ. ಆ ರಿಯಾಯಿತಿಗಳು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ಅದೇ …
Read More »
BigTv News
December 11, 2022
Breaking News, ದೆಹಲಿ
ನವದೆಹಲಿ: 18 ತಿಂಗಳ ಬಾಕಿ ಇರುವ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿ, ಫಿಟ್ಮೆಂಟ್ ಅಂಶದಲ್ಲಿ ಹೆಚ್ಚಳ ಮತ್ತು ಮತ್ತೊಂದು ಸುತ್ತಿನ ಡಿಎ ಹೆಚ್ಚಳದ ಅಧಿಕೃತ ದೃಢೀಕರಣಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ವರ್ಷ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. 7 ನೇ ವೇತನ ಆಯೋಗದ ಜಾರಿಗೆ ಕಾಯುತ್ತಿರುವವರಿಗೆ ಈಗ ಗುಡ್ನ್ಯೂಸ್ ಸಿಗಲಿದೆ. ಜನವರಿ 2020 ರಿಂದ ಜೂನ್ 2021 ರವರೆಗಿನ 18 ತಿಂಗಳ ಡಿಎ ಬಾಕಿ ಪಾವತಿಗೆ …
Read More »