Breaking News

ದೆಹಲಿ

ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನ…

ನವದೆಹಲಿ: ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವೇನೆಂದು ತಿಳಿದುಕೊಳ್ಳು ತನಿಖೆಗೆ ಆದೇಶಿಸಲಾಗಿದೆ. ಅಪಘಾತ ಸಂಭವಿಸುವ ಮೊದಲು ಈ ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ತೆರಳಿತ್ತು. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು. ಘಟನೆಯಲ್ಲಿ ಅವರಿಬ್ಬರು ಮೃತಪಟ್ಟಿದ್ದಾರೆ.ಹೈದರಾಬಾದ್‌ನ …

Read More »

ಕಾಂಗ್ರೆಸ್ ಕೈ ಕೊಟ್ಟು ಮತ್ತೆ ಬಿಜೆಪಿ ಕೈಹಿಡಿದಿದ್ದಾನೆ ಮತದಾರ ಪ್ರಭು….

2024ರ ಲೋಕಸಭೆ ಚುನಾವಣೆ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಭರ್ಜರಿ ಜಯ ತಂದುಕೊಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹ್ಯಾಟ್ರಿಕ್ ಬಾರಿಸಲಿದೆ. ಅಷ್ಟಕ್ಕು ಈ ಮಾತು ಹೇಳುತ್ತಿದ್ದ ಬಿಜೆಪಿ ಬೆಂಬಲಿಗರಿಗೆ ಹಾಗೂ ನಾಯಕರಿಗೆ ಇಂದು ಸಿಹಿಸುದ್ದಿ ಸಿಕ್ಕುಬಿಟ್ಟಿದೆ. ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಮೀಕ್ಷೆಗಳ ಫಲಿತಾಂಶ ಸುಳ್ಳಾಗಿದ್ದು, ಕಾಂಗ್ರೆಸ್ ಕೈ ಕೊಟ್ಟು ಮತ್ತೆ ಬಿಜೆಪಿ ಕೈಹಿಡಿದಿದ್ದಾನೆ ಮತದಾರ ಪ್ರಭು! ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರಾಂ ಎಲೆಕ್ಷನ್ ನಡೆದಿದ್ದು ಇಂದು 4 …

Read More »

ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ….

ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ …

Read More »

ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ…

ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ …

Read More »

ಇಂಡಿಯಾ ಪದದ ಬದಲಿಗೆ ಭಾರತ್ ಎಂದು ಬದಲಿಸಿದೆ…

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತನ್ನ ಅಧಿಕೃತ ಲೋಗೋವನ್ನು ಬದಲಾಯಿಸಿದ್ದು, ಇಂಡಿಯಾ ಪದದ ಬದಲಿಗೆ ಭಾರತ್ ಎಂದು ಬದಲಿಸಿದೆ ಅಲ್ಲದೆ ರಾಷ್ಟ್ರೀಯ ಲಾಂಛನದ ಬದಲಿಗೆ ಆಯುರ್ವೇದದ ದೇವರಾದ ಧನ್ವಂತರಿಯ ಪೋಟೋವನ್ನು ಸೇರಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಪರರನ್ನು ನಿಯಂತ್ರಿಸುವ 33 ಸದಸ್ಯರ ಭಾರತೀಯ ನಿಯಂತ್ರಕ ಸಂಸ್ಥೆಯಾಗಿದೆ. ಈ ಕ್ರಮವು ದೇಶದ ಉನ್ನತ ವೈದ್ಯಕೀಯ ನಿಯಂತ್ರಕ ಸಂಸ್ಥೆ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟಿರುವುದು ವಿವಾದವನ್ನು ಹುಟ್ಟುಹಾಕಿದೆ. …

Read More »

ಜನರು ಪಂಚರಾಜ್ಯಗಳ ಫಲಿತಾಂಶಗಳನ್ನು ತಿಳಿಯಲು ಉತ್ಸುಕರಾಗಿದ್ದಾರೆ….

ದೆಹಲಿ: ಪಂಚರಾಜ್ಯಗಳಲ್ಲಿ 2023 ರ ವಿಧಾನಸಭಾ ಚುನಾವಣೆಗಳು ಇಂದು ಮುಕ್ತಾಯಗೊಂಡಿದ್ದು, ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ನಿರೀಕ್ಷಿಸುತ್ತಿರುವ ಜನರು ಪಂಚರಾಜ್ಯಗಳ ಅಂದರೆ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ ಗಢ ಮತ್ತು ಮಿಜೋರಾಂನ ಮತಗಟ್ಟೆ ಫಲಿತಾಂಶಗಳನ್ನು ತಿಳಿಯಲು ಉತ್ಸುಕರಾಗಿದ್ದಾರೆ. ನವೆಂಬರ್ 23 ರಂದು ರಾಜಸ್ಥಾನದ ವಿಧಾನಸಭಾ ಚುನಾವಣೆಗಳು ನಡೆದಿದ್ದು, ಮಧ್ಯಪ್ರದೇಶದಲ್ಲಿ ನವೆಂಬರ್ 17, ಛತ್ತೀಸ್​​ಗಢದಲ್ಲಿ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತದಲ್ಲಿ ಚುನಾವಣೆ …

Read More »

ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ….

ದೆಹಲಿ: ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಇದರಿಂದ ಬೊಕ್ಕಸಕ್ಕೆ ಸುಮಾರು ₹ 11.80 ಲಕ್ಷ ಕೋಟಿ ವೆಚ್ಚವಾಗಲಿದೆ.ಈ ಯೋಜನೆಯನ್ನು ಕೊನೆಯದಾಗಿ ಡಿಸೆಂಬರ್ 31, 2023 ರವರೆಗೆ ವಿಸ್ತರಿಸಲಾಗಿತ್ತು. ಫಲಾನುಭವಿಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಉದ್ದೇಶಿತ ಜನಸಂಖ್ಯೆಗೆ ಆಹಾರ ಧಾನ್ಯಗಳ ಲಭ್ಯತೆ, ಕೈಗೆಟುಕುವಿಕೆ ಮತ್ತು ಲಭ್ಯತೆಯ …

Read More »

ಸರ್ಕಾರವು ಡೀಪ್‌ಫೇಕ್‌ಗಳು ಮತ್ತು ಸಿಂಥೆಟಿಕ್ ಕಂಟೆಂಟ್‌ಗಳ ಸಮಸ್ಯೆಯನ್ನು ತುರ್ತಾಗಿ ನಿಭಾಯಿಸಲು ಕಾನೂನನ್ನು ತರಲು ಚಿಂತನೆ ನಡೆಸಿದೆ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಡೀಪ್‌ಫೇಕ್‌ಗಳು ಮತ್ತು ಸಿಂಥೆಟಿಕ್ ಕಂಟೆಂಟ್‌ಗಳ ಸಮಸ್ಯೆಯನ್ನು ತುರ್ತಾಗಿ ನಿಭಾಯಿಸಲು ಕಾನೂನನ್ನು ತರಲು ಚಿಂತನೆ ನಡೆಸಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ಡೀಪ್‌ಫೇಕ್ ವಿಡಿಯೋ ವೈರಲ್ ಆದ ನಂತರ ಸರ್ಕಾರದಲ್ಲಿ ಕಾನೂನು ಜಾರಿ ಮಾಡುವ ಬಗ್ಗೆ ಯೋಜನೆ ನಡೆಯುತ್ತಿದೆ. ಗುರುವಾರ ಸರ್ಕಾರವು ಸಾಮಾಜಿಕ ಮಾಧ್ಯಮ ಕಂಪನಿಗಳು, ನಾಸ್ಕಾಮ್, ಕೃತಕ ಬುದ್ಧಿಮತ್ತೆ ಕ್ಷೇತ್ರ ಮತ್ತು …

Read More »

50 ರಿಂದ 60 ಸಾವಿರ ರೂಪಾಯಿ ಇದ್ದರೆ, ಈ ಪ್ಯಾಕೇಜ್ ಖರೀದಿ ಮಾಡಿ ವಿದೇಶ ಪ್ರವಾಸ ಮಾಡಬಹುದು….

ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ಹಲವಾರು ಪ್ರವಾಸ ಪ್ಯಾಕೇಜ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಈ ಪೈಕಿ ಬಹುತೇಕ ಧಾರ್ಮಿಕ ಸ್ಥಳಗಳಿಗೆ ಇರುವ ಪ್ರವಾಸ ಪ್ಯಾಕೇಜ್ ಆಗಿದ್ದರೆ, ಇನ್ನೂ ಹಲವಾರು ವಿದೇಶ ಪ್ರವಾಸ ಪ್ಯಾಕೇಜ್‌ಗಳನ್ನು ಕೂಡಾ ಐಆರ್‌ಸಿಟಿಸಿ ಪರಿಚಯಿಸಿದೆ. ವಿದೇಶ ಪ್ರವಾಸ ಎಂದಾಗ ನೀವು ತಲೆ ಬಿಸಿಯಾಗಬೇಕಾಗಿಲ್ಲ. ಯಾಕೆಂದರೆ ಈ ಪ್ರವಾಸ ಪ್ಯಾಕೇಜ್‌ನಲ್ಲಿ ನೀವು ಕಡಿಮೆ ಹಣದಲ್ಲಿಯೇ ಪ್ರವಾಸ ಮಾಡಲು ಸಾಧ್ಯವಾಗುತ್ತದೆ. ಅಂದರೆ 50 ರಿಂದ 60 ಸಾವಿರ …

Read More »

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು….

ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 15 ರ ಬುಧವಾರದಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 18,000 ಕೋಟಿ ರೂಪಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಈಗ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಂತಿನ ಮೊತ್ತವನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ 6,000 …

Read More »

You cannot copy content of this page