Breaking News

ಬೆಂಗಳೂರು ಗ್ರಾಮಾಂತರ

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ಬಾವಿಕೆರೆಯಲ್ಲಿ JDSನ ಜನತಾ ಜಲಧಾರೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಸೋಲಿಸಿ ಉತ್ತರ ಕೊಟ್ಟಿದ್ದೀರಿ. ಮೈಸೂರಿನಲ್ಲಿ ಜೆಡಿಎಸ್‌ ಒಂದೇ ಒಂದು ಸೀಟ್‌ ಗೆಲ್ಲಲ್ಲ ಎಂದಿದ್ದರು. ಜೆಡಿಎಸ್‌ನಿಂದಲೇ ಬೆಳೆದಿದ್ದ ಸಿದ್ದರಾಮಯ್ಯ ಪಕ್ಷದ ಬಗ್ಗೆ ಹೇಳಿದ್ರು. ಹೀಗೆ ಹೇಳಿದ್ದ ಸಿದ್ದರಾಮಯ್ಯರನ್ನ ಸೋಲಿಸಿ ಉತ್ತರ ಕೊಟ್ಟಿದ್ದೀರಿ ಎಂದರು. ಜೆಡಿಎಸ್​ಗೆ ಭವಿಷ್ಯವೇ ಇಲ್ಲ ಅಂತಾ ಹೇಳುತ್ತಿದ್ದಾರೆ. ಕೊರೊನಾ …

Read More »

ಬೆಳ್ಳಂ ಬೆಳಿಗ್ಗೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು ಗ್ರಾಮಾಂತರ: ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿದಿದೆ.ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ ಶಂಕೆ ವ್ಯಕ್ತವಾಗಿದ್ದು, ಮಂಜುಶ್ರೀ ಗ್ಯಾಸ್ ಬುಕ್ಕಿಂಗ್ ಮತ್ತು ಕೇಬಲ್ ಬುಕ್ಕಿಂಗ್ ಕಛೇರಿ ಹೊತ್ತಿ ಉರಿದಿವೆ. ಬೆಂಕಿಯ ರುದ್ರ ನರ್ತನಕ್ಕೆ ಸಂಪೂರ್ಣ ಕಟ್ಟಡ ಹೊತ್ತಿ ಊರಿದಿದ್ದು, ಕಛೇರಿಯಲ್ಲಿದ್ದ ಪೀಠೋಪಕರಣಗಳೆಲ್ಲ ಸುಟ್ಟು ಭಸ್ಮವಾಗಿವೆ. ಬೆಂಕಿ ಅವಘಡದಿಂದ ಕೆಲ ಕಾಲ ಸುತ್ತಮುತ್ತಲಿನ ಜನರಲ್ಲಿ ಆತಂಕ …

Read More »

ವೃದ್ಧ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ

ಆನೇಕಲ್ ಅತ್ತಿಬೆಲೆ ಪೊಲೀಸರಿಂದ ಆರೋಪಿ ಬಂಧನ ತಮಿಳುನಾಡು ಮೂಲದ ಶ್ರೀನಿವಾಸನ್ (೩೨) ಬಂಧಿತ ಆರೋಪಿ ಇದೇ ತಿಂಗಳ 21ನೇ ತಾರೀಕು ಅತ್ತಿಬೆಲೆ ಗೋಲ್ಡನ್ ಗೇಟ್ ಬಡಾವಣೆಯಲ್ಲಿ ನಡೆದಿದ್ದ ಘಟನೆ ಮನೆಯಲ್ಲಿ ಇಬ್ಬರೇ ಇರುವುದನ್ನು ಗಮನಿಸಿದ ಅರೋಪಿ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿಯಿದ್ದ ಒಡವೆ, ನಗದು , ಕಸಿದು ಪರಾರಿಯಾಗಿದ್ದ ಬಂಧಿತ ಆರೋಪಿ ವಿರುದ್ಧ, ತಮಿಳುನಾಡಿನಲ್ಲಿ ಕೊಲೆ ಪ್ರಕರಣ ಪತ್ತೆ ಬಂಧಿತ ಆರೋಪಿಯಿಂದ ಒಡವೆ, ಚಿನ್ನ , ಪೊಲೀಸರ ವಶಕ್ಕೆ …

Read More »

You cannot copy content of this page