Breaking News

ಧಾರವಾಡ

ಪೊಲೀಸ್ ಇಲಾಖೆಯಲ್ಲಿ ಗೊಂದಲ: ಪ್ರತಿಭಟನೆ ಬೆನ್ನಲ್ಲೇ ಇನ್ಸಪೆಕ್ಟರ್ ಅಮಾನತ್ತು – ನ್ಯಾಯವೇ ಅಥವಾ ಒತ್ತಡವೇ..?

ವಿದ್ಯಾರ್ಥಿ ಸಾವು ಪ್ರಕರಣ ತೀವ್ರ: ಇನ್ಸಪೆಕ್ಟರ್ ಅಮಾನತ್ತು, ದಯಾನಂದ ಶೇಗುಣಸಿ ಇನ್ಚಾರ್ಜ್! ಒಳ್ಳೆಯವರಿಗೆ ಕಾಲವಲ್ಲ! ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸಪೆಕ್ಟರ್ ಅಮಾನತ್ತು… ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ತೀವ್ರಧಾರವಾಡ: ವಿದ್ಯಾಗಿರಿ ಪೊಲೀಸ್ ಠಾಣೆಯನ್ನು ಸುತ್ತುವರಿದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸಪೆಕ್ಟರ್ ಮೊಹಮ್ಮದ್ ರಫೀಕ್ ತಹಶೀಲ್ದಾರ್ ಅವರನ್ನು ಅಮಾನತ್ತು ಮಾಡಲಾಗಿದೆ ಎಂಬ ಸುದ್ದಿ ದೊಡ್ಡ …

Read More »

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ …

Read More »
Featured Video Play Icon

ವಿಮಾನ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ: ಪ್ರಯಾಣಿಕರ ತಪಾಸಣೆಗೆ ಆದ್ಯತೆ..!

ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ ಘಟನೆಯ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಬ್ಯೂರೊ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿ ಸೂಚನೆ ಮೇರೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಹಾಗೂ ಇಲ್ಲಿಂದ ಪ್ರಯಾಣಿಸುವ ಪ್ರಯಾಣಿಕರ ಸರಕುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪ್ರಯಾಣಿಕರು ಯಾವ ಸ್ಥಳದಿಂದ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ…? ಯಾವ ಕಾರಣಕ್ಕೆ ಬಂದಿದ್ದಾರೆ…? ಎಂಬ ವಿಚಾರಣೆಯ ಜತೆಗೆ ಇಲ್ಲಿಂದ ಬೇರೆ ಕಡೆ ಪ್ರಯಾಣಿಸುವ ಪ್ರಯಾಣಿಕರನ್ನು ಸಹ ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ …

Read More »
Featured Video Play Icon

ತಮ್ಮ ಠಾಣೆಯಲ್ಲಿ ಕೇಸ್ ಇದ್ದರು ರೌಡಿ ಶೀಟರ್ ಗೆ ಹಣ್ಣು ಹಂಪಲದ ಗೌರವ ಕೊಟ್ಟ ಇನ್ಸ್ಪೆಕ್ಟರ್!!!

ಅವಳಿ ನಗರದ ಪೋಟೊ ಕಹಾನಿ….. ಕಮೀಷನರ್ ಸಾಹೇಬ್ರು ತಿಳಿಯಲೇ ಬೇಕಾದ ಈ ಸಣ್ಣ ಸುದ್ದಿಯ ನೈಜ ಸತ್ಯ... ಸಾಮನ್ಯ ಜನರು ರೌಡಿ ಶೀಟರಗಳ ಜೊತೆ ಪೋಟೊ ಇದ್ದರೆ ಫುಲ್ ತನಿಖೆ… ಒಂದಲ್ಲಾ ಎರಡಲ್ಲ 5 ಕೇಸ್ ಇದ್ದವರು ಇವರಿಗೆ ಆದರ್ಶ ನಾ!!!! ತಮ್ಮ ಠಾಣೆಯಲ್ಲಿ ಕೇಸ್ ಇದ್ದರು ರೌಡಿ ಶೀಟರ್ ಗೆ ಹಣ್ಣು ಹಂಪಲದ ಗೌರವ ಕೊಟ್ಟ ಇನ್ಸ್ಪೆಕ್ಟರ್!!! ಪೋಟೊ ಹಿಂದಿರುವ ಆ ಸಂದೇಶ ಏನು ಅಂತಾ ವಿವರಣೆ ಕೇಳ್ತಿದೆ …

Read More »

ಧಾರವಾಡ:ಮತಾಂತರಕ್ಕೆ ಒತ್ತಾಯ, ಮಹಿಳೆಯರ ಬಂಧನ!!

ಧಾರವಾಡದಲ್ಲಿ ಮನೆ ಮನೆಗೆ ತೆರಳಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದ ಮೂವರು ಮಹಿಳೆಯರನ್ನು ಹಿಡಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ. ಧಾರವಾಡದ ಲಕ್ಷ್ಮಿಸಿಂಗನಕೆರೆಯಲ್ಲಿರುವ ರಾಜು ಪೂಜಾರ್ ಎಂಬುವವರ ಮನೆಗೆ ಬೈಬಲ್ ಹಿಡಿದುಕೊಂಡು ಹೋದ ಮಹಿಳೆಯರು ನೀವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿ. ನಿಮ್ಮ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ನಿಮ್ಮ ಅನಾರೋಗ್ಯ ಸಮಸ್ಯೆ ಯೇಸು ನಿವಾರಿಸುತ್ತಾನೆ ಎಂದು ಒತ್ತಡ ಹೇರಿದ್ದಾರೆ. ಒತ್ತಡ ತಾಳಲಾರದೆ …

Read More »

ನವಲಗುಂದ್ , ಬೈಕ್ ಅಪಘಾತ ಸವಾರ ಸಾವು

ನವಲಗುಂದ್ ಪಟ್ಟಣದ ರೈತ ಭವನದ ಹತ್ತಿರ ವಾಹನವನ್ನು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ . ಅಣ್ಣಿಗೇರಿ ತಾಲೂಕಿನ ಬಸ್ಸಾಪುರ್ ಗ್ರಾಮದ ಯುವಕ ಎಂದು ಗುರುತಿಸಲಾಗಿದೆ ಸ್ಥಳಕ್ಕೆ ಪೊಲೀಸರ ಆಗಮಿಸಿ ತನಿಖೆ ಶುರು ಮಾಡಿದ್ದಾರೆ.

Read More »

ನವಲಗುಂದ ‘ಕಾಮಣ್ಣ’ ರಾಜ್ಯಕ್ಕೆ ಪ್ರಸಿದ್ಧಿ.ವೈಭವದ ಹೋಳಿ ಹುಣ್ಣಿಮೆ ಆಚರಣೆ.

ಧಾರವಾಡ ಜಿಲ್ಲೆಯ ನವಲಗುಂದ ಸಾಮರಸ್ಯದ ಊರು. ವೈಶಿಷ್ಟ್ಯಪೂರ್ಣವಾಗಿ ಹೋಳಿ ಹುಣ್ಣೆಮೆಯನ್ನು ಆಚರಣೆ ಮಾಡುವ ನವಲಗುಂದ ಶ್ರೀ ರಾಮಲಿಂಗ ಕಾಮಣ್ಣನು ಇಷ್ಟಾರ್ಥ ಸಿದ್ಧಿ ಪುರುಷನಾಗಿ ಪೂಜೆಗೊಳ್ಳುತ್ತಿರುವ ಕಾಮದೇವನಾಗಿದ್ದಾನೆ. ಸಂತಾನವಿಲ್ಲದ ದಂಪತಿಗಳಿಗೆ ಸಂತಾನ ಭಾಗ್ಯ ಕರುಣಿಸಲು ಬೆಳ್ಳಿಯ ತೊಟ್ಟಿಲು, ಕಂಕಣ ಭಾಗ್ಯಕ್ಕಾಗಿ ಬೆಳ್ಳಿಯ ಬಾಸಿಂಗ, ಅನಾರೋಗ್ಯ ನಿವಾರಣೆಗೆ ಬೆಳ್ಳಿ ಕುದುರೆ, ಮನೆ ವಸತಿ ಇಲ್ಲದವರು ಛತ್ರಿ ಛಾಮರ ಸೇರಿದಂತೆ ಬೆಳ್ಳಿ ಸಾಮಗ್ರಿಗಳನ್ನು ತೆಗೆದುಕೊಂಡು ತಮ್ಮ ಹರಕೆಯನ್ನು ತೀರಿಸುವುದು ಇಲ್ಲಿನ ನಂಬಿಕೆಯಾಗಿದೆ.

Read More »

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ಡ್ರೋನ್ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿರುತ್ತದೆ. ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ [ನಿ] ಜಿಲ್ಲಾ ವ್ಯವಸ್ಥಾಪಕರು …

Read More »

ನ. 12 ಮಂಗಳವಾರ ಶಾಸಕ ಎಂ.ಆ‌ರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಸಭೆ

ಕುಂದಗೋಳ : 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯನ್ನು ನ. 12 ಮಂಗಳವಾರ ಶಾಸಕ ಎಂ.ಆ‌ರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಈ ತ್ರೈಮಾಸಿಕ ಸಭೆಯಲ್ಲಿ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಉಪಸ್ಥಿತರಿವರು, ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More »

ವಿಜೃಂಭಣೆಯಿಂದ ನೆರವೇರಿದ ತೆಪ್ಪದ ತೇರು ಮಹಾ ರಥೋತ್ಸವ

ಕುಂದಗೋಳ : ಪಟ್ಟಣದ ಕೆರೆಯಂಗಳ ಮತ್ತು ಅಗಸಿಹೊಂಡ ತುಂಬಿದ ಹಿನ್ನೆಲೆಯಲ್ಲಿ ಇಂದು ತೆಪ್ಪದ ತೇರು ಮಹಾ ರಥೋತ್ಸವ ವಿಜೃಂಭಣೆಯಿಂದ ಸಾಗಿದೆ. ಮೊದಲು ಕೆರೆಯಂಗಳದಲ್ಲಿ ನಡೆದ ತೆಪ್ಪದ ರಥೋತ್ಸವ ಬಳಿಕ ಅಗಸಿ ಹೊಂಡಕ್ಕೆ ಸಾಗಿ ಭಜನೆ ಮತ್ತು ತತ್ವಪದಗಳ ನಡುವೆ ಕೆರೆಯಂಗಳವನ್ನು ಯಶಸ್ವಿಯಾಗಿ ದಾಟಿ ಅಗಸಿಹೊಂಡದಲ್ಲಿ ಯಶಸ್ವಿಯಾಗಿ ಜರುಗಿತು. ತೆಪ್ಪದ ರಥೋತ್ಸವದ ವೇಳೆ ಕೇಸರಿ ಧ್ವಜಗಳು ಯುವಕರ ಕೇಕೆ, ಶಿಳ್ಳೆ, ಚಪ್ಪಾಳೆ ಕೇಳಿ ಬಂದರೇ ಹಿರಿಯ ನಾಗರೀಕರಿಂದ ಹಿಡಿದು ಚಿಕ್ಕ ಮಕ್ಕಳವರೆಗೂ …

Read More »