Breaking News

ಧಾರವಾಡ

ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…..

ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಕೃಷಿ ವಿಶ್ವ ವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ವಿಸ್ಮಯಕಾರಿ ಕೀಟ ಪ್ರಪಂಚ ಸೇರಿದಂತೆ ಹಲವು ಮೇಳಗಳನ್ನು ಸಿಎಂ ಉದ್ಘಾಟಿಸಿದರು.ಬಳಿಕ ಹಲವು ಬಗೆಯ ಸಸ್ಯಗಳನ್ನು ಹಾಗೂ ವಿವಿಧ ಹೂವಿನ ಅಲಂಕಾರ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಎಂಗೆ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. …

Read More »

ದಲಿತ ವರ್ಗದಿಂದ ಬಂದ ಅವರ ವಚನಗಳಲ್ಲಿ ಕಾಯಕ ನಿಷ್ಠೆಗೆ ಹೆಚ್ಚು ಮಹತ್ವವಿದೆ ಡಾ.ಹಂಡಗಿ

ನವಲಗುಂದ: ಹನ್ನೆರಡನೆಯ ಶತಮಾನದಲ್ಲಿ ಕಾಯಕ ವರ್ಗದಿಂದ ಬಂದ ಅನೇಕರು ಶಿವಶರಣರಾದರು. ಬಸವಣ್ಣನವರು ದುಡಿಯುವ ವರ್ಗದಿಂದ ಬಂದ ಹಲವರಿಗೆ ಅವಕಾಶ ಕಲ್ಪಿಸಿದರು. ವಿಶ್ವದ ಪ್ರಥಮ ಸಂಸತ್ ಎಂದೇ ಖ್ಯಾತಿ ಪಡೆದ ಅನುಭವ ಮಂಟಪದಲ್ಲಿ ಇಂತಹ ಎಲ್ಲ ಶಿವಶರಣರಿಗೆ ಗೌರವ ದೊರಕಿತು. ಅಂತಹ ಶಿವಶರಣರಲ್ಲಿ ಪ್ರಮುಖರಾದವರು ನೂಲಿಯ ಚಂದಯ್ಯನವರು. ದಲಿತ ವರ್ಗದಿಂದ ಬಂದ ಅವರ ವಚನಗಳಲ್ಲಿ ಕಾಯಕ ನಿಷ್ಠೆಗೆ ಹೆಚ್ಚು ಮಹತ್ವವಿದೆ. ಹೀಗಾಗಿ ಅವರು ಶ್ರೇಷ್ಠ ವಚನಕಾರರು ಎಂದು ಶಿಕ್ಷಕ ಸಾಹಿತಿ ಡಾ.ಸಿದ್ಧಲಿಂಗೇಶ …

Read More »

ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ…..

ಕುಂದಗೋಳ : ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ ನಡೆಯಿತು. ಈ ವೇಳೆ ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ತಾಲೂಕಿನಾದ್ಯಂತ ದಲಿತರಿಗೆ ಎಲ್ಲಿಯಾದರೂ ಅವಮಾನ ಹಾಗೂ ಕುಂದು ಕೊರತೆಯಾದರೆತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು. ತಾಲೂಕಿನಲ್ಲಿ ದಲಿತರಿಗೆ ಸಮಸ್ಯೆ ಅಂತಾ ಬಂದಾಗ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಸವರಾಜ ರೇವಡೆಣ್ಣನ್ನವರ, ಮಂಜುನಾಥ ಸಣ್ಣಪ್ಪನವರ, …

Read More »

ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧ……

ಧಾರವಾಡ: ಧಾರವಾಡ ಜಿಲ್ಲೆಯ ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ತ ಅವಳಿ ನಗರ ಹಾಗೂ ಜಿಲ್ಲೆಯಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸುವ ತಯಾರಕರ, ಮಾರಾಟಗಾರರ, ಪರಿಸರವಾದಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು. ಗಣೇಶ ಚತುರ್ಥಿಯಂದು …

Read More »

ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಗಂಗಾಧರ ಪಾಣಿಗಟ್ಟಿ…

ಕುಂದಗೋಳ: ಗಂಗಾಧರ ಸಿದ್ಧಪ್ಪ ಪಾಣಿಗಟ್ಟಿ ಇವರನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ. ಗಂಗಾಧರ ಪಾಣಿಗಟ್ಟಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Read More »

ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ನವಲಗುಂದ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಎಸ್.ಡಿ.ಎಮ್.ಸಿ, ಎಸ್.ಜಿ.ಎಸ್ ಕರ್ನಾಟಕ ಪಬ್ಲಿಕ್ (ಪದವಿ ಪೂರ್ವ ಶಾಲೆಯವರು ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಕಾಲೇಜಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎನ್.ಎಚ್.ಕೋನರಡ್ಡಿ, ಗ್ರಾಮದ ಮಠದ ಶ್ರೀ ಪೂಜ್ಯರು, ಶಾಲಾ ಕಾಲೇಜಿನ ಶಿಕ್ಷಕರು ಆಡಳಿತ ಮಂಡಳಿಯವರು, ಮುದ್ದು ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read More »

ಮಳೆ ಇಲ್ಲದೆ ಬಾಯಿ ಬಿಟ್ಟ ಭೂಮಿ ಕಂಗಾಲ ಅನ್ನದಾತ…

ಕುಂದಗೋಳ: ತಾಲೂಕಿನ ಮಳೆ ಇಲ್ಲದೆ ಬಾಯಿ ಬಿಟ್ಟ ಭೂಮಿ ಕಂಗಾಲ ಅನ್ನದಾತ ಕಳೆದ ಒಂದು ತಿಂಗಳ ಹಿಂದೆ ಬಿಟ್ಟುಬಿಡದೆ ಸುರಿದ ಮಳೆಗೆ ಮುಂಗಾರು ಹೆಸರು ಶೇಂಗಾ ಬಿಟಿ ಹತ್ತಿ ಸುಯಾಬಿನ್ ಮೆಣಸಿನಕಾಯಿ ಬೆಳೆಗಳನ್ನು ಬೆಳೆದಿದ್ದು ಬಾಯಿ ಬಿಡುತ್ತಿರುವ ಭೂಮಿ ತಲೆಯ ಮೇಲೆ ಕೈ ಹೊತ್ತು ಕುಳಿತ ರೈತ ಈ ಪರಸ್ಥಿತಿ ರಾಜ್ಯದಲ್ಲಿ ಎದುರಾದರೂ ಸರ್ಕಾರವು ಹಲವಾರು ಯೋಜನೆಗಳ ಮೊರೆ ಹೋಗುತ್ತಿತ್ತು ರೈತನ ನೆರವಿಗೆ ಬರುತ್ತಿಲ್ಲ ಹೀಗಾಗಿ ಬೀಜ ಗೊಬ್ಬರ ಔಷಧಿಗಳಿಗೆ …

Read More »

ಧಾರವಾಡ ಎಸ್ಪಿ ಕಚೇರಿಗೆ ಆಗಮಿಸಿದ ಗೃಹ ಸಚಿವ ಜೀ ಪರಮೇಶ್ವರ..

ಧಾರವಾಡ: ಧಾರವಾಡ ಎಸ್ಪಿ ಕಚೇರಿಗೆ ಆಗಮಿಸಿದ ಗೃಹ ಸಚಿವ ಜೀ ಪರಮೇಶ್ವರ ಬೆಳಗಾವಿಯಿಂದ ಧಾರವಾಡಕ್ಕೆ ಆಗಮಿಸಿದ ಜೀ ಪರಮೇಶ್ವರ. ಧಾರವಾಡ ಜಿಲ್ಲಾ ಪೊಲೀಸರ ವರಿಷ್ಠಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಚಿವ ಪರಮೇಶ್ವರ್.ಸಭೆಯಲ್ಲಿ ಗೃಹ ಸಚಿವರಿಗೆ ಮಾಹಿತಿ ನೀಡಲಿರೋ ಜಿಲ್ಲಾ ಪೊಲೀಸ ವರಿಷ್ಠಧಿಕಾರಿ ಲೋಕೇಶ್ ಜಗಲಾಸರ್.ಸಭೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಾಗಿದ್ದಾರೆ.ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಸಚಿವ ಜೀ ಪರಮೇಶ್ವರ. ಇಲಾಖೆಯ …

Read More »

ಧಾರವಾಡದ ಶಿವಾಜಿ ಮಹಾರಾಜ ಪದವಿ ಕಾಲೇಜು ಸಭಾಂಗಣದಲ್ಲಿ ನಾಳೆ ಪವಾಡ ರಹಸ್ಯ ಬಯಲು ಕಾರ್ಯಕ್ರಮ….

ಧಾರವಾಡ: ಧಾರವಾಡದ ಶಿವಾಜಿ ಮಹಾರಾಜ ಪದವಿ ಕಾಲೇಜು ಸಭಾಂಗಣದಲ್ಲಿ ನಾಳೆ ಶುಕ್ರವಾರ ಮದ್ಯಾಹ್ನ 2,30, ಗಂಟೆಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಖ್ಯಾತ ಪವಾಡ ತಜ್ಞರು, ಕುಂದಗೋಳ ತಾಲೂಕಿನ ಭಾರತ ಜ್ಞಾನ ವಿಜ್ಞಾನ ಸಮಿತಿಯ ಅದ್ಯಕ್ಷರೂ ಆಗಿರುವ ಡಾ, ಮಂಜುನಾಥ ಬಾರಕೇರ ಅವರಿಂದ ವೈಜ್ಞಾನಿಕ ಮನೋವೃತ್ತಿ ಮೂಡಿಸುವ ಉದ್ದೇಶದಿಂದ, ನ್ಯಾಶನಲ್ ಸೈಂಟಿಫಿಕ್ ಟೆಂಪರ್ ಡೇ ಅಂಗವಾಗಿ, ಈ ಕಾರ್ಯಕ್ರಮ ಜರುಗಲಿದ್ದು, ಮರಾಠ ವಿದ್ಯಾ ಪ್ರಸಾರಕ ಮಂಡಳಿ ಶ್ರೀ ಛತ್ರಪತಿ ಶಿವಾಜಿ …

Read More »

ಧಾರವಾಡದಲ್ಲಿ ಲೋಕಾಯುಕ್ತ ಶಾಕ್.. ಅಧಿಕಾರಿ ಮನೆ ಮೇಲೆ ದಾಳಿ

ಧಾರವಾಡ: ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದು, ಮತ್ತಷ್ಟು …

Read More »

You cannot copy content of this page