BigTv News
September 30, 2023
ಕರ್ನಾಟಕ, ಕಲೆ, ಬೆಂಗಳೂರು
ಬೆಂಗಳೂರು: ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ …
Read More »
BigTv News
July 19, 2023
News, Uncategorized, ಕರ್ನಾಟಕ, ಕಲೆ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು …
Read More »
admin
November 23, 2021
ಕರ್ನಾಟಕ, ಕಲೆ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ಒದಗಿಸುವ ಸಾಮಥ್ರ್ಯ ನಾಟಕಗಳಲಿತ್ತು. ರಂಗರೂಪ ಆಗಿನ ಕಾಲದಲ್ಲಿ ಮನರಂಜನೆಯ ಜೊತೆಗೆ ಜೀವನದ ಅನುಭವದ ಸಾರವನ್ನು ತಿಳಿಸುವ ಕೇಂದ್ರವಾಗಿತ್ತು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಬಸವರಾಜ ಬೇವಿನಗಿಡದ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಂದಿನ ಕಾಲದಲ್ಲಿ ನಾಟಕಗಳೇ ಸಾಹಿತ್ಯದ ಭಂಡಾರವಾಗಿತ್ತು. ವ್ಯಂಗ್ಯ, ಸುಖಾಂತ್ಯ, …
Read More »
admin
November 11, 2021
ಕರ್ನಾಟಕ, ಕಲೆ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಭಾರತರತ್ನ ಪಂ. ಭೀಮಸೇನ ಜೋಶಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನ. ೧೩ ರಂದು ಸಂಜೆ ೫.೪೫ಕ್ಕೆ ಸೃಜನಾ ರಂಗಮAದಿರದಲ್ಲಿ ಸಂಗೀತದ ರಸಮಾಧುರ್ಯ ಹರಿದುಬರಲಿದೆ. ಮೈಸೂರಿನ ಪಿ.ಶ್ರೀಮತಿದೇವಿ ಹಾಗೂ ಪುಣೆಯ ರಮಾಕಾಂತ ಗಾಯಕವಾಡ ಅವರಿಂದ ಗಾನಸುಧೆ ಮೂಡಿಬರಲಿದೆ. ಧಾರವಾಡದ ಜಿ.ಬಿ. ಜೋಶಿ ಮೆಮೊರಿಯಲ್ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳು ಜಂಟಿಯಾಗಿ ಭೀಮಪಲಾಸ ಸಂಗೀತೋತ್ಸವವನ್ನು ರಾಜ್ಯಾದ್ಯಂತ ವರ್ಷಪೂರ್ತಿ ಹಮ್ಮಿಕೊಂಡಿವೆ. ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವ …
Read More »
Shaikh BIG TV NEWS, Hubballi
September 12, 2019
ಕಲೆ, ಮನರಂಜನೆ
ದೇವರಿಲ್ಲದ ಗುಡಿಯೊಳಗೆನಾ ಹೇಗೆ ಹೋಗಲಿತಿದ್ದಿ ಹೇಳದ ಗುರುವಿಲ್ಲದ ಮೇಲೆ ನಾ ಹೇಗೆ ತಾನೆ ಪಾಠ ಕೇಳಲಿ.ತಾಳ್ಮೆಯ ಸ್ವರೂಪಿಶಾಂತಿಯಧೂತಶಿಸ್ತಿನ ಸಿಪಾಯಿನಮ್ಮೆಲ್ಲರ ಪ್ರೀತಿಯ ಅಚ್ಚು ಮೆಚ್ಚಿನಡಾ.ಎಸ್.ವಾಯ್ ಸ್ವಾದಿ ಗುರುಗಳುನೀವಿಲ್ಲದೇ ಬಣ ಬಣ ಎನ್ನುತ್ತಿವೆ ಈ ಮನಸ್ಸುಗಳುಅನಾಥರಂತೆ ಬಿಕ್ಕಿ ಬಿಕ್ಕಿಅಳುತ್ತಿವೆ ಈ ನಿಮ್ಮ ಕೂಸುಗಳು…ಸರಳ ಜೀವಿಯಾಗಿಸಹೃದಯ ವ್ಯಕ್ತಿತ್ವ ಉಳ್ಳವರಾಗಿನಮ್ಮೆದುರು ಬದುಕಿದ್ದೀರಿನಮ್ಮನ್ನ ಕಲಿಸಿದ್ದೀರೀನಾ ಹೇಗೆ ಮರೆಯಲಿಈ ನಿಮ್ಮ ನೆನಪುಗಳುನಿಮ್ಮ ನೆನಪುಗಳ ಚಿತ್ತಾರವಕಣ್ಣೆದುರು ಅರಸಿ ಬರುತ್ತಿವೆಕಣ್ಣೀರ ಸುರಿಸುತ್ತಿದ್ದಾರೆಈ ನಿಮ್ಮ ಅಭಿಮಾನಿ ಬಳಗಎಲ್ಲಾ ಶಿಕ್ಷಕರಂತೆ ನೀವಾಗಲಿಲ್ಲಎಲ್ಲಾ ಮನುಜರಂತೆ ನೀವು …
Read More »
Shaikh BIG TV NEWS, Hubballi
June 13, 2018
ಕಲೆ, ಮನರಂಜನೆ
ಬಾಲಿವುಡ್ನಲ್ಲಿ ಪ್ರೇಮಿಗಳೆಂದೇ ಬಿಂಬಿತವಾಗಿದ್ದ ಸಲ್ಮಾನ್ ಖಾನ್ ಮತ್ತು ಲುಲಿಯಾ ವಂಟೂರ್, ಇದೀಗ ರೊಮ್ಯಾಂಟಿಕ್ ಗೀತೆಗೆ ಧ್ವನಿಯಾಗುತ್ತಿದ್ದಾರೆ. ಒಟ್ಟಿಗೆ ಒಂದೇ ಚಿತ್ರದ ಹಾಡಿಗೆ ಮೈಕ್ ಹಿಡಿದು ಸಾಹಿತ್ಯ ಗುನುಗಲಿದ್ದಾರೆ. ಹೌದು, ಈ ಹಿಂದೆ ಹೇಳಿದಂತೆ ‘ಯಮ್ಲಾ ಪಗ್ಲಾ ದಿವಾನಾ 3’ ಹಲವು ಕಾರಣಗಳಿಂದ ಸುದ್ದಿಯಾಗುತ್ತ ಬಂದಿದೆ. ಅದಕ್ಕೀಗ ಈ ಮೇಲಿನ ಸುದ್ದಿ ಸಹ ಸೇರ್ಪಡೆಗೊಂಡಿದೆ. ಈಗಾಗಲೇ ‘ರೇಸ್ 3’ ಚಿತ್ರದಲ್ಲಿ ಸಲ್ಮಾನ್ ಜತೆ ಬಾಬಿ ಡಿಯೋಲ್ ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಇಬ್ಬರ …
Read More »
Shaikh BIG TV NEWS, Hubballi
June 13, 2018
ಕಲೆ, ಮನರಂಜನೆ
ಬಾಲಿವುಡ್ ಸ್ಟಾರ್ಗಳು ದುಬಾರಿ ಬೆಲೆಯ ಉಡುಗೆ ತೊಟ್ಟು ಸುದ್ದಿಯಾಗುವುದು ಸರ್ವೆ ಸಾಮಾನ್ಯ. ಈಚೆಗೆ ಜಿಮ್ೆ ಕರೀನಾ 45 ಸಾವಿರ ರೂ. ಮೌಲ್ಯದ ಶರ್ಟ್ ಧರಿಸಿದ್ದು ಚರ್ಚೆಗೆ ಕಾರಣವಾಗಿತ್ತು. ಈಗ ನಟಿ ಅನುಷ್ಕಾ ಶರ್ಮಾ ಸರದಿ. ಹಾಗಂತ ಅವರು ಸುದ್ದಿಯಾಗಿದ್ದು ಡ್ರೆಸ್ ವಿಚಾರದಲ್ಲಲ್ಲ. ಬದಲಿಗೆ, ಕೀ ಚೈನ್ ಮೂಲಕ! ಯಾಕೆಂದರೆ, ಆ ಕೀ ಬಂಚ್ ಬೆಲೆ ಬರೋಬ್ಬರಿ 20 ಸಾವಿರ ರೂ.!! ಹೌದು, ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅನುಷ್ಕಾ ಕಾಣಿಸಿಕೊಂಡಿದ್ದರು. …
Read More »