BigTv News
December 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಕನ್ನಡ ಸೀಸನ್ 10 ಒಂದಲ್ಲ ಒಂದು ರೀತಿ ವೀಕ್ಷಕರನ್ನು ಸೆಳೆಯುತ್ತಿದೆ. ಮನೆಯ ಸದಸ್ಯರು ಕೂಡ ಬಿಗ್ ಬಾಸ್ ಕೊಡುವ ಟಾಸ್ಕ್ಗಳಲ್ಲಿ ಸಖತ್ ಆಕ್ಟಿವ್ ಆಗಿಯೇ ಭಾಗವಹಿಸುತ್ತಿದ್ದಾರೆ. ಬಿಗ್ ಬಾಸ್ ಶೋ ವೀಕ್ಷಕರಿಗೆ ಸಖತ್ ಎಂಟರ್ಟೈನ್ಮೆಂಟ್ ನೀಡುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯೊಳಗೆ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭ ಮಾಡಲಾಗಿತ್ತು. ಈ ಟಾಸ್ಕ್ನಲ್ಲಿ ವಿದ್ಯಾರ್ಥಿಗಳು ಅವರೇ.. ಶಿಕ್ಷಕರು ಕೂಡ ಅವರೇ.. ಹೀಗಾಗಿ ಪ್ರತಿ ಬಾರಿ ಪಾಠ …
Read More »
BigTv News
December 11, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ನಟ ಯಶ್ ತಮ್ಮ ಮೊದಲನೇ ಸಿನಿಮಾದಿಂದ ಹಿಡಿದು, ಕೆಜೆಎಫ್ ತನಕ ಹೊಸ ತನವನ್ನು ಕನ್ನಡ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾ ಕಥೆ ಇದ್ದಂತೆ, ಇನ್ನೊಂದು ಸಿನಿಮಾ ಇರಲ್ಲ. ಎಲ್ಲದ್ರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್. ಈಗ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಯಶ್-19’ ಸಿನಿಮಾದ ಫಸ್ಟ್ಲುಕ್ ಟೀಸರ್ ರಿಲೀಸ್ ಆದ ಬಳಿಕ, ಇಂದು ಸೋಷಿಯಲ್ ಮೀಡಿಯಾ ಪೂರ್ತಿ ಯಶ್ ಅವರ ಸುದ್ದಿ …
Read More »
BigTv News
October 24, 2023
ಮನರಂಜನೆ, ಸಿನಿಮಾ, ಸುದ್ದಿ
ಡಾರ್ಲಿಂಗ್ ಪ್ರಭಾಸ್ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. 44 ನೇ ವರ್ಷಕ್ಕೆ ಕಾಲಿಟ್ಟರೂ ಇನ್ನೂ ಸಿಂಗಲ್ ಆಗಿದ್ದಾರೆ. ಪ್ರಭಾಸ್ ಮದುವೆ ಒಂದೇ ಅಭಿಮಾನಿಗಳನ್ನು ಟೆನ್ಷನ್ ಮಾಡ್ತಿದೆ. ಇದೀಗ ಜನಪ್ರಿಯ ಆಂಗ್ಲ ವೆಬ್ಸೈಟ್ ಪ್ರಭಾಸ್ ಮದುವೆಯ ಬಗ್ಗೆ ಆಸಕ್ತಿದಾಯಕ ಲೇಖನವೊಂದನ್ನು ಬರೆದಿದೆ. ಮದುವೆಗೆ ಅಡ್ಡಿಯಾಗುತ್ತಿರುವ ಸಮಸ್ಯೆ ಏನೆಂದು ಬಹಿರಂಗಪಡಿಸಿದೆ. ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ. ಬಿಲ್ಲಾ, ಮಿರ್ಚಿ ಮತ್ತು ಬಾಹುಬಲಿ ಎರಡು …
Read More »
BigTv News
October 24, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಮಾಡಲಾಗಿದೆ. ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕೊಂಡಿದ್ದ ಕಾರಣಕ್ಕೆ ಬಿಗ್ಬಾಸ್ ಮನೆಯಿಂದ್ಲೇ ಅರೆಸ್ಟ್ ಮಾಡಿದ್ದಾರೆ ಅರಣ್ಯಾಧಿಕಾರಿಗಳು. ಇದೀಗ 14 ದಿವಸ ಜೈಲಿಗೂ ಹಾಕಲಾಗಿದೆ. ಆದರೆ, ಸಂತೋಷ್ ಕೊರಳಿನಲ್ಲಿದ್ದದ್ದು ಹುಲಿ ಉಗುರು ಅಂತಾ ನಮಗೂ ಗೊತ್ತಿರಲಿಲ್ಲ ಅಂತಿದ್ದಾರೆ ಕುಟುಂಬಸ್ಥರು. ಇನ್ನು ಪ್ರಕರಣದ ಸಂಬಂಧ ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅನ್ನು ಅರೆಸ್ಟ್ ಮಾಡಿದ್ದು, ಬಿಗ್ ಬಾಸ್ ನೋಡುಗರಲ್ಲಿ ಮತ್ತೆ …
Read More »
BigTv News
October 17, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ, ಸುದ್ದಿ
ಇಂದು ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ . ಈ ದಿನದಂದು ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ‘ಕೆಲವನ್ನಷ್ಟೇ ಆಚರಿಸಲು ಆಯ್ಕೆ ಮಾಡಿಕೊಳ್ಳುತ್ತೇವೆ. ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಹ್ಯಾಪಿ ಬರ್ತಡೇ ಹಸ್ಬೆಂಡ್’ ಎಂದು ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ. ನಟ ಧ್ರುವ ಸರ್ಜಾ ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ ಕೂಡ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ, ಸುದ್ದಿ
ನಿಖಿಲ್ ಕುಮಾರಸ್ವಾಮಿ ಇಷ್ಟು ಚುನಾವಣೆ, ರಾಜಕೀಯ ಅಂತ ಬ್ಯುಸಿಯಾಗಿದ್ದರು. ಆದ್ರೀಗ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಿದ್ದರೂ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದೂ ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆಈ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದ್ದು, ದುನಿಯಾ ವಿಜಯ್. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಹಾಗೂ …
Read More »
BigTv News
October 13, 2023
ಮನರಂಜನೆ, ಸಿನಿಮಾ, ಸುದ್ದಿ
ಈ ವರ್ಷ ಕ್ರಿಸ್ಮಸ್ ಸಂಭ್ರಮದಲ್ಲಿ ಪ್ರಭಾಸ್ ‘ಸಲಾರ್’ ಹಾಗೂ ಶಾರುಖ್ ಖಾನ್ ‘ಡಂಕಿ’ ಸಿನಿಮಾಗಳ ರಿಲೀಸ್ ಡೇಟ್ ಘೋಷಿಸಲಾಗಿದೆ. ಎರಡೂ ಕೂಡ ದೊಡ್ಡ ಸಿನಿಮಾಗಳೇ ಆಗಿರುವುದರಿಂದ ಬಾಕ್ಸಾಫೀಸ್ನಲ್ಲಿ ಭಾರೀ ಕ್ಲ್ಯಾಶ್ ಏರ್ಪಡುವ ಸಾಧ್ಯತೆಯಿದೆ. ಡಿಸೆಂಬರ್ 22ಕ್ಕೆ ಎರಡೂ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡಗಳು ಘೋಷಿಸಲಾಗಿದೆ. ಈ ವರ್ಷ ಸೆಪ್ಟೆಂಬರ್ 28ಕ್ಕೆ ರಿಲೀಸ್ ಆಗಬೇಕಿದ್ದ ‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ಪೋಸ್ಟ್ಪೋನ್ ಆಗಿದ್ದೇ ಇಷ್ಟೆಲ್ಲಾ ಚರ್ಚೆ ಕಾರಣವಾಗಿದೆ. ಕಳೆದ ವರ್ಷ ಬರಬೇಕಿದ್ದ …
Read More »
BigTv News
October 3, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸುದ್ದಿ
ಕನ್ನಡ ಕಿರುತೆರೆಯ ಖ್ಯಾತ ನಟಿ ದಿವ್ಯಾ ಉರುಡುಗ. ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕಿರುತೆರೆ ವೀಕ್ಷಕರಿಗೆ ಮತ್ತಷ್ಟು ಹತ್ತಿರಗೊಂಡಿದ್ದರು. ಇಷ್ಟು ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ. ಹೌದು, ಬಿಗ್ ಬಾಸ್ ಸೀಸನ್ 8 ರಲ್ಲಿ ಬಹಳಷ್ಟು ಖ್ಯಾತಿಯನ್ನು ಪಡೆದಿರೋ ನಟಿ ದಿವ್ಯಾ ಉರುಡುಗ ತಮ್ಮ ಸಹ ಸ್ಪರ್ಧಿ ಅರವಿಂದ್ ಕೆ ಪಿ ಅವರೊಂದಿಗೆ ಹೆಚ್ಚು ಕಾಣಿಸಿಕೊಂಡು ಸುದ್ದಿ ಮಾಡಿದ್ದರು. ಅದಕ್ಕೂ ಮೊದಲು ಕೆಲ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಸ್ಯಾಂಡಲ್ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ 2ನೇ ಮಗು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಮೊದಲ ಮಗು ಹೆಣ್ಣು ಮಗುವಾಗಿದ್ದು, ಇಂದಿಗೆ 1 ವರ್ಷ ತುಂಬಿದೆ. ಹಾಗಾಗಿ ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್ ಮಗ ರಾಯನ್ ಭೇಟಿ ಮಾಡಿದ್ದಾನೆ. ತಂಗಿ ಜೊತೆಗೆ ಆಟವಾಡಿದ್ದಾನೆ. ಇಬ್ಬರು ಮಾತನಾಡುವ ಮುದ್ದಾದ ದೃಶ್ಯವನ್ನು ನಟಿ ಮೇಘನಾ ರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮೇಘನಾ ರಾಜ್ ತಮ್ಮ …
Read More »
BigTv News
October 2, 2023
ಕರ್ನಾಟಕ, ಮನರಂಜನೆ, ಸಿನಿಮಾ, ಸುದ್ದಿ
ಕಳೆದ ವಾರ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ರಿಲೀಸ್ ಆಗಿದ್ದವು. ಒಂದು ಜಗ್ಗೇಶ್, ಧನಂಜಯ್ ಸಿನಿಮಾ ‘ತೋತಾಪುರಿ 2’. ಎರಡನೆಯದ್ದು ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರಂಗಾಯಣ ರಘು ನಟನೆಯ ‘ಬಾನದಾರಿಯಲಿ’. ಅದರಲ್ಲೂ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಷನ್ನ ‘ಬಾನದಾರಿಯಲಿ’ ಪ್ರೇಕ್ಷಕರ ನೆಚ್ಚಿನ ಸಿನಿಮಾ ಆಗಿತ್ತು. ಬಹಳ ದಿನಗಳ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಅವರ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದರು. ಜೊತೆಗೆ ‘ಸಪ್ತ …
Read More »