ಬೆಂಗಳೂರು: ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ತಿಕ್ ರೆಡ್ಡಿ, ಎಸ್ ಪಿ ,ರಾಮನಗರ. ಡಿ ದೇವರಾಜು, ಡಿಸಿಪಿ, ಉತ್ತರ ವಿಭಾಗ. ಸಿರಿ ಗೌರಿ, ಎಸ್ ಪಿ, ಐಎಸ್ ಡಿ. ಟಿ ಪಿ ಶಿವಕುಮಾರ್, ಎಸ್ ಪಿ ,ಕೆಪಿಟಿಸಿಎಲ್. ಶೇಖರ್ ಎಚ್ ಟೆಕ್ಕನವರ್, ಡಿಸಿಪಿ ,ಕಾನೂನು ಸುವ್ಯವಸ್ಥೆ, ಬೆಳಗಾವಿ. ಪದ್ಮಿನಿ ಸಾಹೊ, ಎಸ್ ಪಿ,ಚಾಮರಾಜನಗರ. ವಿನಾಯಕ್ ಪಾಟೀಲ್, ಎಐಜಿಪಿ, ಬೆಂಗಳೂರು. ಸಂತೋಷ್ ಬಾಬು,ಎಸ್ ಪಿ, ಇಂಟೆಲಿಜೆನ್ಸ್. ರಾಜ್ಯ …
Read More »