Breaking News

ಉಡುಪಿ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಪ್ರೇಮಿಗಳು

ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ.ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ …

Read More »

ನಿರ್ಮಾಣ ಹಂತದಲ್ಲಿ ಪಾಳು ಬಿದ್ದಿರುವ ಕಟ್ಟಡದಲ್ಲಿ,ಅನೈತಿಕ ಚಟುವಟಿಕೆಗಳು,ಸಾರ್ವಜನಿಕರಿಂದ ದೂರು ದಾಖಲು..

ಕನಕಮಹಲ್ ಹೆಸರಿನಿಂದ ಕರೆಯಲ್ಪಡುವ ನಿರ್ಮಾಣ ಹಂತದಲ್ಲಿಯೇ ಪಾಳು ಬಿದ್ದಿರುವ ಈ ಕಟ್ಟಡದಲ್ಲಿ ಅಸಹಜವಾಗಿ ಸಾವನಪ್ಪಿದ ಕೊಳೆತ ಶವಗಳು, ಪತ್ತೆಯಾಗಿರುವ ಹಲವಾರು ಘಟನೆಗಳು ನಡೆದಿವೆ. ಅಲ್ಲದೆ ಈ ಸ್ಥಳದಲ್ಲಿ ಅನೈತಿಕ ಚಟುವಟಿಕೆಗಳು, ವೈಶ್ಯವಾಟಿಕೆ ನಡೆಯುತ್ತಿರುವ ಬಗ್ಗೆಯೂ ಸಾರ್ವಜನಿಕ ರಿಂದ ದೂರುಗಳು ಕೇಳಿಬಂದಿವೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ವ್ಯಕ್ತಿಯೊಬ್ಬರು ಕೆಳಗೆ …

Read More »

ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ

ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Read More »

ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ; ತಂದೆಯಿಂದ ದೂರು ದಾಖಲು.

ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು ಮದುವೆಯಾಗಲು ನೋದಂಣಿ ಮಾಡಿಸಿದ್ದಾನೆ. ಇನ್ನೊಂದೆಡೆ ತನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ತಂದೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಅಕ್ರಮ್ ಮೊಹಮ್ಮದ್ ಎಂಬ ವ್ಯಕ್ತಿ ತನ್ನ ಸ್ಕೂಟರ್ ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ಎಂಬುವವರು, ದೂರು ನೀಡಿದ್ದಾರೆ. …

Read More »

ನಾಲ್ಕು ಜಿಲ್ಲೆಗಳಲ್ಲಿ ಮಳೆ ಆರು ಜಿಲ್ಲೆಗಳಲ್ಲಿ ಭಾರಿ ಬಿಸಿಲಿನ ವಾತಾವರಣ .

ಪೂರ್ವ ಮುಂಗಾರು ಮಳೆಯ ಆಗಮನ ಹಾಗೂ ಮೋಡದ ವಾತಾವರಣದಿಂದಾಗಿ ದಕ್ಷಿಣ ಕನ್ನಡದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಮತ್ತೆ ನಾಳೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ ಕೊಡುವ ಮೈಸೂರು ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ ಇನ್ನು ಉಳಿದ ಬೆಲೆಗಳಲ್ಲಿ ವನ ಹವೆ ಇರಲಿದೆ ಎಂದು ಹೇಳಿದೆ.

Read More »

ಮೊಬೈಲ್ ಕೊಡಲಿಲ್ಲ: ಯುವತಿ ಓರ್ವ ಸಾವು.

ಉಡುಪಿ ಜಿಲ್ಲೆ ಕೋಟಾದ ಸಾಸ್ತಾನ ಕುಂಬಾರ ಬೆಟ್ಟುವಿನ ದಿಶಾ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿಯೂ ತಾಯಿ ಮೊಬೈಲ್ ಕೇಳಿದ್ದಕ್ಕೆ ಕೊಡಲಿಲ್ಲವೆಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ ಹುಚ್ಚು ತಂದೆ ತಾಯಿಗಳಲ್ಲಿ ತುಂಬಾ ಆತಂಕ ಮೂಡಿಸಿದೆ. ಮೊಬೈಲ್ ಎಂಬ ವಸ್ತು ಒಳ್ಳೆಯದಕ್ಕೂ ಕೆಟ್ಟದಕ್ಕೂ ಕಾರಣವಾಗಿದ್ದು ನಾವು ಬಳಸುವ ರೀತಿಯಲ್ಲಿ ಇರುತ್ತದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಗಮನಹರಿಸಬೇಕಾಗಿದ್ದು ಆಧ್ಯ ಕರ್ತವ್ಯವಾಗಿದೆ.

Read More »

ಉಡುಪಿಯಲ್ಲಿ ಬಿಸಿಲಿನ ಝಳಕ್ಕೆ ಜಿಲೆಟಿನ ಕಡ್ಡಿ ಸ್ಫೋಟ: 15ಕ್ಕೂ ಹೆಚ್ಚು ಮನೆ ಹಾನಿ.

ರಾಜ್ಯದಲ್ಲಿ ರಣಬಿಸಲು ಹೆಚ್ಚಾಗುತ್ತಿದ್ದು ಜನರು ಓಡಾಡಲು ಪರದಾಟ ನಡೆಸುತ್ತಿದ್ದಾರೆ. ಈ ನಡುವೆ ಬಿಸಿಲಿನ ಝಳಕ್ಕೆ ಕಲ್ಲು ಒಡೆಯಲು ತಂದಿಟ್ಟದ್ದ ಜಿಲೆಟಿನ ಕಡ್ಡಿಗಳು ಸ್ಪೋಟಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಭಂಟ್ವಾಳ್ ತಾಲೂಕಿನ ವಿಟ್ಲಮೂಡ್ನೊರ್ ಗ್ರಾಮದಲ್ಲಿ ಇಂದು ನಡೆದಿದೆ. ಕ್ವಾರಿಯಲ್ಲಿ ಕಲ್ಲು ಒಡೆಯಲೆಂದು ಜಿಲೆಟಿನ ಕಡ್ಡಿಗಳನ್ನು ಸಂಗ್ರಹಿಸಿಡಲಾಗಿತು. ಬಿಸಿಲಿನಿಂದ ಜಿಲೆಟಿನ ಕಡ್ಡಿಗಳು ಏಕಾಏಕಿ‌ ಸ್ಪೋಟಗೊಂಡಿವೆ . ಈ ಸ್ಫೋಟದಿಂದಾಗಿ ಸುಮಾರು 4 ಕಿಲೋಮಿಟರ್ ವ್ಯಾಪ್ತಿಯಲ್ಲಿದ್ದ ಮನೆಗಳು ಹಾನಿಯಾಗಿದ್ದು ಗೋಡೆಗಳು ಬಿರುಕು ಬಿಟ್ಟಿವೆ.

Read More »

ಉಡುಪಿ: ಪಶುಪಾಲನಾ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆ ಖಾಲಿ

ಉಡುಪಿ: ಜಿಲ್ಲಾ ಪಶುಪಾಲನಾ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆಗಳು ವರ್ಷಕ್ಕೂ ಅಧಿಕ ಕಾಲದಿಂದ ಖಾಲಿ ಬಿದ್ದಿದ್ದು, ಇನ್ನು ಕೂಡ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ. ಜಿಲ್ಲಾದ್ಯಂತ ಬೀದಿ ನಾಯಿಗಳ ಹಾವಳಿ ಸಹಿತ ಪಶುಗಳು ವಿವಿಧ ರೋಗಗಳಿಗೆ ತುತ್ತಾಗುವ ಬಗ್ಗೆ ಸ್ಥಳೀಯಾ ಡಳಿತ ನಡೆಸುವ ಸಭೆಗಳಲ್ಲಿ ಚರ್ಚೆಗಳು ಆಗುತ್ತಿದ್ದು, ಸಿಬ್ಬಂದಿಯ ಸಂಖ್ಯೆ ಇಲ್ಲದ ಹೊರತು ಯಾವುದೇ ಪರಿಹಾರ ಸಿಗುವಂತಹ ಸಾಧ್ಯತೆಗಳಿಲ್ಲ. ಜಿಲ್ಲಾ ಪಾಲಿಕ್ಲಿನಿಕ್‌, 7 ತಾಲೂಕು ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯಲ್ಲಿ 86 …

Read More »

ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಲಾಗಿದೆ. ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಇಂದು …

Read More »

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಉಡುಪಿ: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿದೆ. ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆ ಗಳ ಪರಿಶೀಲನೆಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡಿ.20 …

Read More »