Breaking News

ಚಿಕ್ಕಮಗಳೂರು

ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ….

ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿ​ಗೆ ಚಿಕ್ಕಮಗಳೂರು ಪ್ರವೇಶಕ್ಕೆ …

Read More »

ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ: ಸಿ ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ದಲಿತರನ್ನ ಬರೀ ಹೇಳೋಕೆ,ತೋರಿಸೋಕೆ ಇಟ್ಟುಕೊಂಡಿದೆ ಅಷ್ಟೆ. ಇಂದಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಅವರಪ್ಪನಾ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆಲ್ಲೋದೆ ಕಷ್ಟ. ಇಂತಹಾ ಸ್ಥಿತಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಮಾಡ್ತೀವಿ …

Read More »

ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು…

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಶ್ವೇತಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪತಿ ದರ್ಶನ್‌ ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಳಸ ಪಟ್ಟಣದಲ್ಲಿ ಶ್ವೇತಾ ಅಂತ್ಯ ಸಂಸ್ಕಾರ ನಡೆದಿದೆ. 31 ವರ್ಷದ ಶ್ವೇತಾ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ಮನೆಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದರು. ಈ ಸಾವಿನ ಕುರಿತು ಹಲವು ಅನುಮಾನ ವ್ಯಕ್ತವಾಗಿದೆ. ಆಕೆಯ ಪತಿ ದರ್ಶನ್ ಕೊಲೆ ಮಾಡಿದ್ದಾರೆ ಎಂದು ಶ್ವೇತಾ …

Read More »

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ….

ಚಿಕ್ಕಮಗಳೂರು: ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಎನ್. ಆರ್. ಪುರದಲ್ಲಿ ನಡೆದಿದೆ. ನಾಯಿ ಮಾಲೀಕನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ನಾಯಿ ಮಾಲೀಕ ಸುಂದರ್ ರಾಜ್ ಎಂಬುವವರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. ನಾಯಿ …

Read More »

ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ….

ಚಿಕ್ಕಮಗಳೂರು ನಗರದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಕೀಲರು ತೀರ್ಮಾನಿಸಿದ್ದಾರೆ.ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ನಡೆಯುತ್ತಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಗುರುವಾರ ತಡರಾತ್ರಿ ವಕೀಲರು …

Read More »

ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ…

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಐ.ಜಿ.ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

Read More »

ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ….

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ದಾಟಿಯೇ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ ಸೇರಿದಂತೆ ನೂರಾರು ಹಳ್ಳಿಗಳಿಗೆ ತೆರಳಬೇಕು. ಆದರೆ ಈ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ಸೇತುವೆ ಮೇಲೆ ನೀರು ನಿಲ್ಲುತ್ತದೆ. ಕೆಳಭಾಗದಲ್ಲಿ ನೀರು ಸೋರಿಕೆಯಾಗುತ್ತದೆ. ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ. ಆದರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಎಂದು ವರದಿ …

Read More »

ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ…..

ಚಿಕ್ಕಮಗಳೂರು: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದರೆ, ಹಾಲಿ ಸಂಸದರಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಟಿಕೆಟ್‌ ಗಾಗಿ ಕಮಲ ಪಾಳಯದಲ್ಲೇ ತೀವ್ರ ಪೈಪೋಟಿ ಶುರುವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಉಡುಪಿ-ಚಿಕ್ಕಮಗಳೂರು ಲೋಕಸಭೆ ಟಿಕೆಟ್‌ಗಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮಧ್ವರಾಜ್ ಪ್ರಚಾರ ಆರಂಭಿಸಿದ್ದು, ಟಿಕೆಟ್ …

Read More »

ಖಾಸಗಿ ರೆಸಾರ್ಟ್ಲ್ಲಿ ಕುಮಾರಸ್ವಾಮಿ ವಾಸ್ತವ್ಯ…

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್‌ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ನಾಳೆ ಎಂ.ಎಲ್.ಸಿ …

Read More »

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆ..!

ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ. ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. …

Read More »

You cannot copy content of this page