Breaking News

ಸಿನಿಮಾ

ಸ್ಯಾಂಡಲ್ ವುಡ್ ಸಂಭ್ರಮ:ಮೊಮ್ಮಗನಿಗೆ ಹೆಸರಿಟ್ಟ ಸುಮಲತಾ ಅಂಬರೀಶ್.

ಸುಮಲತಾ ಅಂಬರೀಶ್ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಈ ನಾಮಕರಣ ಮಹೋತ್ಸವದಲ್ಲಿ ಭಾಗಿ ಆಗಿದ್ದರು.ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದೆ. ಪವರ್​ಫುಲ್ ಹೆಸರನ್ನೇ ಮಗನಿಗೆ ಆಯ್ಕೆ ಮಾಡಿದ್ದಾರೆ ದಂಪತಿ. ಇದರಲ್ಲಿ ಅಮರ್ ಎಂಬುದು ಅಂಬರೀಶ್ ಅವರ ಹೆಸರು. ಅಂಬರೀಶ್ ಅವರ ಮೂಲ ಹೆಸರು ಅಮರ್​ನಾಥ್. …

Read More »

ರಮ್ಯಾ ಹೊಸಯುಗ ಪ್ರಾರಂಭ: ಸ್ಯಾಂಡಲ್ ವುಡ್ಗೆ ಕಾಲಿಡಲು ಮತ್ತೆ ಮನಸು ಮಾಡಿದ ರಮ್ಯಾ.

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್​ ಮೇಲೆ ನಂಬಿಕೆ ಹೆಚ್ಚಾಗಿದೆ. ಅಷ್ಟೆ ಅಲ್ಲ ನಟಿ ರಶ್ಮಿಕಾ ಬಗ್ಗೆ ಇಲ್ಲ ಸಲ್ಲದ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರಾಂಗ್ ಆಗಿದ್ದಾರೆ. ‘ಸ್ಯಾಂಡಲ್‌ವುಡ್‌ ಕ್ವೀನ್’ ರಮ್ಯಾ ಯಾವಾಗ ಸಿನಿಮಾಕ್ಕೆ ಕಮ್‌ಬ್ಯಾಕ್ ಮಾಡ್ತಾರೆ ಅನ್ನೋದು ಅಭಿಮಾನಿಗಳ ದೊಡ್ಡ ಪ್ರಶ್ನೆ ಆಗಿತ್ತು. ರಂಗ ಎಸ್​ಎಸ್​ಎಲ್​ಸಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ ಡೈರೆಕ್ಟರ್ …

Read More »

ಪವನ್ ಕಲ್ಯಾಣ್ ಯಿಂದ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ

ಟಾಲಿವುಡ್ ಸ್ಟಾರ್ ನಟ ಪವನ್ ಕಲ್ಯಾಣ್ ಅವರಿ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾ ನಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಓಜಿ’ ಚಿತ್ರತಂಡ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಮೊದಲ ಸಾಂಗ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಭಾರೀ ಸಮಯದ ನಂತರ ಪವನ್ ಕಲ್ಯಾಣ್ ಕಡೆಯಿಂದ ಅಭಿಮಾನಿಗಳಿಗೆ ಸಿನಿಮಾ ಅಪ್ಲೇಟ್ ಸಿಕ್ಕಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಪವಣ್ ಕಲ್ಯಾಣ್ …

Read More »

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಸಹ ಯಾಚಿಸಿದ್ದಾರೆ. ಹುಟ್ಟುಹಬ್ಬ ನಿರಾಕರಣೆಗೆ ನಿಖರ ಕಾರಣ ಹೇಳಿಲ್ಲ. ಬದಲಾಗಿ ಸಿನಿಮಾ ಕೆಲಸದ ನಡುವೆ ಬಿಡುವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಸ್ಟಾರ್ ನಟನ ಭೇಟಿಗೆ ಕಾದಿದ್ದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

Read More »

ಪ್ರಭಾಸ್ ಅಭಿನಯದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರ

ಟಾಲಿವುಡ್‌ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ’ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದೆ. ಜೂ.27ರಂದು ಬಿಡುಗಡೆಯಾದ ಚಿತ್ರವು 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತು. ₹1,100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಒಟಿಟಿಯಲ್ಲೂ ದಾಖಲೆ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ. ಇದು ತೆಲುಗು, ತಮಿಳು, ಮಲಯಾಳಂನಲ್ಲಿ ಅಮೆಜಾನ್ ಪ್ರೈಮ್‌ನಲ್ಲಿ ಹಾಗೂ ಹಿಂದಿ ಭಾಷೆಯೊಂದಿಗೆ ನೆಟ್‌ಪ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಲಿದೆ.

Read More »

ಯಶ್ ಅವರ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತ….

ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾದ ಯಶ್ ಅಭಿಮಾನಿಗಳಿಗೆ ಸೂತಕದ ಛಾಯೆ ಆವರಿಸಿದೆ. ಇದಕ್ಕೆ ಕಾರಣ ನೆಚ್ಚಿನ ನಟನ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಪ್ರಯುಕ್ತ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಯಶ್ ಅಭಿಮಾನಿಗಳು ದುರಂತ ಅಂತ್ಯ …

Read More »

ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಅವರ ಅಗಲಿಕೆ ಇಡೀ ಚಿತ್ರರಂಗ ಮತ್ತು ತಮಿಳುನಾಡಿನ ರಾಜಕೀಯಕ್ಕೆ ಒಂದು ತುಂಬಲಾರದ ನಷ್ಟ….

ಜನಪ್ರಿಯ ನಾಯಕ ಮತ್ತು ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಅವರ ಅಗಲಿಕೆ ಇಡೀ ಚಿತ್ರರಂಗ ಮತ್ತು ತಮಿಳುನಾಡಿನ ರಾಜಕೀಯಕ್ಕೆ ಒಂದು ತುಂಬಲಾರದ ನಷ್ಟ. ನಟನಿಗೆ ಶ್ರದ್ಧಾಂಜಲಿ ಅರ್ಪಿಸಲು ಶುಕ್ರವಾರ ಚೆನ್ನೈನ ಮರೀನಾ ಬೀಚ್ ಬಳಿಯ ಐಲ್ಯಾಂಡ್ ಮೈದಾನದಲ್ಲಿ ಅಭಿಮಾನಿಗಳ ಸಾಗರವೇ ನೆರೆದಿತ್ತು. ವಿಜಯಕಾಂತ್ ಅವರು ಪತ್ನಿ ಪ್ರೇಮಲತಾ, ಪುತ್ರರಾದ ವಿಜಯ ಪ್ರಭಾಕರನ್ ಮತ್ತು ಷಣ್ಮುಗ ಪಾಂಡಿಯನ್ ಅವರನ್ನು ಅಗಲಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್, ವಿಜಯ್, ಕಮಲ್ ಹಾಸನ್, ಮನ್ಸೂರ್ ಅಲಿ ಖಾನ್ ಸೇರಿದಂತೆ …

Read More »

ಅಮ್ಮ & ಅಪ್ಪನ ರೀತಿಯೇ ಸಿನಿಮಾ ರಂಗಕ್ಕೆ ಆರಾಧನಾ ರಾಮ್ ಹೆಜ್ಜೆ ಇಟ್ಟಿದ್ದಾರೆ…..

ಕಾಲವನ್ನು ತಡೆಯೋರು ಯಾರೂ ಇಲ್ಲ ಅನ್ನೋ ಸಾಲು ಹೊಂದಿರುವ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಅವರ ಹಾಡು ನಿಜವಾಗುತ್ತಲೇ ಇರುತ್ತೆ. ಈಗ ಸಿನಿಮಾ ಮಂದಿಗೂ ಈ ಹಾಡಿನ ಸಾಲು ಅನ್ವಯ ಆಗುತ್ತಿದೆ. ಅದರಲ್ಲೂ ‘ಕನಸಿನ ರಾಣಿ’ ಮಾಲಾಶ್ರೀ ಅವರ ಬದುಕಿನಲ್ಲಿ, ಈ ಹಾಡು ಮತ್ತೆ ಮತ್ತೆ ನಿಜವಾಗುತ್ತಿದೆ. ಒಂದು ಕಾಲದಲ್ಲಿ ಮಾಲಾಶ್ರೀ ಹೀರೋಯಿನ್ ಆಗಿದ್ರು ಹಾಗೂ ನೂರಾರು ಸಿನಿಮಾದಲ್ಲಿ ಮಿಂಚಿದ್ದರು. ಇದೀಗ ಮಗಳು ಕೂಡ, ಅಮ್ಮನ ಹಿರಿಮೆ ಮುಂದುವರಿಸಿದ್ದಾರೆ. ಆರಾಧನಾ ರಾಮ್ …

Read More »

ಗಂಗಾ ವಾರಿಯರ್ಸ್ ತಂಡವು ಶಿವರಾಜ್‌ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ…

ಡಿಸೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್‌ (ಕೆಸಿಸಿ) ಪಂದ್ಯಾವಳಿಗೆ ತೆರೆ ಬಿದ್ದಿದೆ.ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡವು ಶಿವರಾಜ್‌ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯಾವಳಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ಧಾರಾವಾಹಿ ನಟರು, ತಂತ್ರಜ್ಞರ ಜೊತೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರು …

Read More »

ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್‌ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ….

ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್‌ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ. ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಶಿವರಾಜ್‌ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ …

Read More »