Breaking News

ಸುದ್ದಿ

ಹಾಡು ಹಗಲೇ ಜಳಪಿಸಿದ ಚಾಕು ಘಟನೆ ಸಂಬಂಧಿಸಿದಂತೆ ಮೂವರ ಬಂಧನ

ಹುಬ್ಬಳ್ಳ ; ಇಲ್ಲಿನ ಸಂತೋಷನಗರದ ಪಕ್ಕದಲ್ಲಿನ ಜಿ.ಕೆ ಸ್ಕೂಲ್‌ ಬಳಿಯಲ್ಲಿ ಸೋಮವಾರ ದಿವಸದಂದು ಚಾಕು ಇರಿತಕ್ಕೆ ಸಂಬಂಧಿಸಿದಂತೆ ಅಶೋಕ ನಗರದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂದಿಸಿದ್ದಾರೆ. ಗೋಪನಕೊಪ್ಪದ ಡಂಬರ ಓಣಿಯ ನಿವಾಸಿಗಳಾದ ಭೀಮಪ್ಪ ಗೊಲ್ಲರ , ಕಿರಣ ಕಬ್ಬೇರ ಆರೋಪಿಗಳಾಗಿದ್ದು ಇವರು ಸೋಮವಾರ ಸಂಜೆ ಜಿ.ಕೆ . ಸ್ಕೂಲ್‌ ಹತ್ತಿರ ಗೆಳೆಯರ ಜೊತೆಗೆ ನಿಂತುಕೊಂಡ ಮೂವರು ಸ್ನೇಹಿತರು ಬೈಕ್‌ ವಿಚಾರವಾಗಿ …

Read More »

ಹಾಡು ಹಗಲೇ ಜಳಪಿಸಿದ ಚಾಕು ಘಟನೆ ಸಂಬಂಧಿಸಿದಂತೆ ಮೂವರ ಬಂಧನ

ಹುಬ್ಬಳ್ಳ ; ಇಲ್ಲಿನ ಸಂತೋಷನಗರದ ಪಕ್ಕದಲ್ಲಿನ ಜಿ.ಕೆ ಸ್ಕೂಲ್‌ ಬಳಿಯಲ್ಲಿ ಸೋಮವಾರ ದಿವಸದಂದು ಚಾಕು ಇರಿತಕ್ಕೆ ಸಂಬಂಧಿಸಿದಂತೆ ಅಶೋಕ ನಗರದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂದಿಸಿದ್ದಾರೆ. ಗೋಪನಕೊಪ್ಪದ ಡಂಬರ ಓಣಿಯ ನಿವಾಸಿಗಳಾದ ಭೀಮಪ್ಪ ಗೊಲ್ಲರ , ಕಿರಣ ಕಬ್ಬೇರ ಆರೋಪಿಗಳಾಗಿದ್ದು ಇವರು ಸೋಮವಾರ ಸಂಜೆ ಜಿ.ಕೆ . ಸ್ಕೂಲ್‌ ಹತ್ತಿರ ಗೆಳೆಯರ ಜೊತೆಗೆ ನಿಂತುಕೊಂಡ ಮೂವರು ಸ್ನೇಹಿತರು ಬೈಕ್‌ ವಿಚಾರವಾಗಿ …

Read More »

ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ..

ವಿಜಯನಗರ: ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಮದುವೆಯಾಗಲು ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಮಾಡಿಕೊಂಡ ಯುವಕ ಗುಡೇಕೋಟೆ ಗ್ರಾಮದ ಬಿ.‌ ಮಧುಸೂದನ್ (26) ಎಂದು ತಿಳಿದುಬಂದಿದೆ. ಅರೆ ಹುಚ್ಚನಂತೆ ಯುವಕನ ತಂದೆ ವರ್ತಿಸುತ್ತಾರೆಂಬ ಕಾರಣಕ್ಕೆ ಯುವಕನಿಗೆ ಕನ್ಯೆ ಕೊಡಲು ನಿರಾಕರಿಸುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದ …

Read More »

ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ….

ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್‌ನಲ್ಲಿ ಉದ್ಯಾನ ನಗರಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನಿರೀಕ್ಷೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡನೆ ಮಾಡಲಿದ್ದಾರೆ. ಕೆಲವೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ಎದುರಾಗುತ್ತಿರುವುದರಿಂದ ಬಜೆಟ್‌ನಲ್ಲಿ ಜನಪ್ರಿಯ ಘೋಷಣೆಗಳ ನಿರೀಕ್ಷೆ …

Read More »

ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ..

ಮೈಸೂರು:ಸುತ್ತಲೂ ಹಸಿರಿನಿಂದ ಕಂಗೊಳಿಸುವ ನಿಸರ್ಗಸಿರಿ, ಮರಳ ರಾಶಿ ನಡುವಿನ ದೇವಾಲಯಗಳು, ವಿಶಾಲವಾಗಿ ಹರಡಿ ಹರಿಯುವ ಕಾವೇರಿ ನದಿಯ ಚೆಲುವು ಮನಪುಳಕಗೊಳಿಸುತ್ತದೆ. ಕಾವೇರಿಯು ಇಲ್ಲಿ ಶಿವ ಕ್ಷೇತ್ರ ಮತ್ತು ವಿಷ್ಣುಕ್ಷೇತ್ರವನ್ನು ಸೃಷ್ಟಿಸಿದ್ದು ಚತುರ್ (ಪೂರ್ವ, ದಕ್ಷಿಣ, ಪಶ್ಚಿಮ ಮತ್ತು ಉತ್ತರ) ವಾಹಿನಿಯಾಗಿ ಹರಿಯುವುದು ತಲಕಾಡಿನ ಸುಂದರತೆಗೆ ಸಾಕ್ಷಿಯಾಗಿದೆ. ಹೀಗಾಗಿ ಹೆಚ್ಚಿನ ಪ್ರವಾಸಿಗರು ಇಲ್ಲಿ ಒಂದಷ್ಟು ಹೊತ್ತು ಸಮಯ ಕಳೆಯಲು ಇಷ್ಟಪಡುತ್ತಾರೆ.ಮೈಸೂರು ಜಿಲ್ಲೆಗೆ ಸೇರಿರುವ ತಲಕಾಡು ಐತಿಹಾಸಿಕ ಸ್ಥಳವಾಗಿ, ಸುಂದರ ಪ್ರವಾಸಿ ತಾಣವಾಗಿ …

Read More »

ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ? ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ. ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ ಈ ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ. ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌ ವಿರುದ್ಧ ಕ್ರಮ …

Read More »

ವೀಡಿಯೋ ವನ್ನು ರಾಜ್ಯದ ಜನತೆ ಹಾಗು ದೇಶದ ನಾಗರೀಕರ ಮುಂದೆ ಇಡುತ್ತೇನೆ: ರೇವಣ್ಣ.

ಹಾಸನ: ಬಿಜೆಪಿ ಮುಖಂಡ ದೇವರಾಜೇಗೌಡ ಹಾಗು ಮಾಜಿ ಸಚಿವ ರೇವಣ್ಣ ಕುಟುಂಬ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ವಾರದ ಹಿಂದೆ ಹಾಸನದಲ್ಲಿ ಸುದ್ದಿ ಗೋಷ್ಟಿ ನಡೆಸಿ ರೇವಣ್ಣ ಕುಟುಂಬದ ರಾಸಲೀಲೆ ವೀಡಿಯೋ ಇದೆ. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದರು. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು. ಇಲ್ಲವಾದರೆ ಹಾಸನದ ಪ್ರಮುಖ ವೃತ್ತದಲ್ಲಿ ಎಲ್ ಇ ಡಿ ಪರದೆ ಹಾಕಿ ವೀಡಿಯೋ ಪ್ಲೇ ಮಾಡೋದಾಗಿ …

Read More »

ಸೋಮವಾರ ಸಂಜೆ ಅಯ್ಯಪ್ಪಸ್ವಾಮಿ ಮಕರಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿದರು…

ಶಬರಿಮಲೆ: ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸೋಮವಾರ ಸಂಜೆ ಅಯ್ಯಪ್ಪಸ್ವಾಮಿ ಮಕರಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿದರು. ಜ್ಯೋತಿ ದರ್ಶನಕ್ಕೆ ಲಕ್ಷಾಂತರ ಅಯ್ಯಪ್ಪ ಭಕ್ತರು ಆಗಮಿಸಿದ್ದರು. ತಿರುವಾಭರಣ ಘಟ್ಟ ಮುಗಿದ ನಂತರ ಪೊನ್ನಂಬಲಮೇಡು ಪರ್ವತದ ಶಿಖರದಲ್ಲಿ ಮಕರಜ್ಯೋತಿ ದರ್ಶನವಾಯಿತು. ಈ ಸಂದರ್ಭದಲ್ಲಿ ‘ಸ್ವಾಮಿಯೇ ಶರಣಂ ಅಯ್ಯಪ್ಪಾ’ ಎಂದು ಶಬರಿಗಿರಿಯರು ಜೈಕಾರ ಹಾಕಿದರು. ಲಕ್ಷಾಂತರ ಭಕ್ತರು ಮಕರಜ್ಯೋತಿಯನ್ನು ನೇರವಾಗಿ ನೋಡಿ ಪುಳಕಿತರಾದರು. ಕೋಟಿಗಟ್ಟಲೆ ಜನ ಟಿವಿಯಲ್ಲಿ ನೋಡಿ ಪುನೀತರಾದರು. …

Read More »

ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ…..

ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಯಾಕೆಂದ್ರೆ ಈಗಾಗಲೇ ರಾಜ್ಯ ಚುನಾವಣೆ ತುಂಬಾ ಪೆಟ್ಟು ಕೊಟ್ಟಿದ್ದು, ಮತ್ತೆ ಅದು ತಪ್ಪು ಆಗಬಾರದು. ಪಕ್ಷವು ಗೆಲ್ಲಬೇಕು ಎನ್ನುವ ಉದ್ದೇಶದಿಂದ ಹೊಸಬರಿಗೆ ಅವಕಾಶ ಕೊಡುವ ಬಗ್ಗೆ …

Read More »

ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು: ಡಿ ಕೆ ಶಿವಕುಮಾರ್‌

ಬೆಂಗಳೂರು: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್‌ ಪಾಳಯದಲ್ಲಿ ಕೇಳಿ ಬಂದಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವ ಕ್ಷಣದಲ್ಲಿ …

Read More »