Shaikh BigTv
August 29, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ ಮೇಲೆ ಲೋಕಾಯುಕ್ತರ ದಾಳಿ ಬೀಳುತ್ತಿದ್ದಂತೆ, ಹುಬ್ಬಳ್ಳಿಯಲ್ಲಿ ಮತ್ತೊಂದು ಕುತೂಹಲಕಾರಿ ಚರ್ಚೆ ಶುರುವಾಗಿದೆ… ಲಂಚದ ಆರೋಪದಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದ ಬೆನ್ನಲ್ಲೇ, ಮರಳು ದಂಧೆಯ ಹಿಂದೆ ಓಡಾಡುತ್ತಿದ್ದ ಕೆಲವರು ಇದೀಗ ಏಕಾಏಕಿ ಕಾಣೆಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ…. ಲೋಕಾಯುಕ್ತರ ದಾಳಿ ಬೀಳುವವರೆಗೂ ಎಲ್ಲವೂ ಸರಾಗವಾಗಿತ್ತಂತೆ… ಆದರೆ …
Read More »
Shaikh BigTv
August 6, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ ಯಾರಗಟ್ಟಿ ಅವರು ಕರ್ನಾಟಕ ಸರ್ಕಾರದ ಸಚಿವ ಸಂತೋಷ್ ಲಾಡ್ ಅವರಿಗೆ ಆತ್ಮೀಯವಾಗಿ ಗೌರವ ಸನ್ಮಾನ ಸಲ್ಲಿಸಿದರು… ಈ ಸಂದರ್ಭದಲ್ಲಿ ಸಚಿವ ಸಂತೋಷ್ ಲಾಡ್ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಸನ್ಮಾನಿಸಲಾಯಿತು. ಪರಸ್ಪರ ಆತ್ಮೀಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ ಮುಖಂಡರು, ಸಾರ್ವಜನಿಕ ಬದುಕಿನಲ್ಲಿ ಸಚಿವರು ಸಲ್ಲಿಸುತ್ತಿರುವ ಸೇವೆ …
Read More »
Shaikh BigTv
July 5, 2026
Breaking News, Crime, ಕರ್ನಾಟಕ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ… ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಈ ಪ್ರಕರಣ ಪೊಲೀಸ್ ಇಲಾಖೆಯಲ್ಲೇ ತೀವ್ರ ಸಂಚಲನ ಸೃಷ್ಟಿಸಿದೆ… …
Read More »
BigTv News
July 3, 2026
Breaking News, Crime, Kalaburagi, ಕರ್ನಾಟಕ
ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ ಅಮಾನತು ಶಿಕ್ಷೆ..! ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಠಾಣಾಧಿಕಾರಿ ರವಿ, ಸೆಂಟ್ರಿ ಪ್ರಶಾಂತ್ ಹಾಗೂ …
Read More »
BigTv News
July 3, 2026
Breaking News, Crime, ಕರ್ನಾಟಕ, ಕರ್ನಾಟಕ
ಪೊಲೀಸರ ನಿದ್ರೆ, ಆರೋಪಿಯ ಪ್ಲಾನ್ ಸಕ್ಸಸ್: CCTVಯಲ್ಲಿ ಸೆರೆ ಆಯ್ತು ಎಸ್ಕೇಪ್ ದೃಶ್ಯ..! ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ… ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ …
Read More »
BigTv News
July 3, 2026
Breaking News, Crime, ಕರ್ನಾಟಕ
ಕಲಬುರಗಿ: ರಾಜ್ಯದ ಗೃಹ ಸಚಿವ ಅವರ ತವರು ಜಿಲ್ಲೆಯಾದ ಯಲ್ಲಿ ಪೊಲೀಸರ ಭಾರಿ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ಠಾಣೆಯಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ… ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯಲ್ಲಿ, 24 ವರ್ಷದ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಈತನನ್ನು ಪೊಲೀಸರು ವಿಚಾರಣೆಗೆ ಠಾಣೆಗೆ …
Read More »
Shaikh BigTv
July 2, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮದುವೆಗೆ ಮುಂಚೆಯೇ ತಾಯಿಯಾದ ಯುವತಿ… ಹುಟ್ಟಿದ ಮಗುವಿಗೆ ಏನಾಯ್ತು..? ಮಾರಾಟವಾಯ್ತಾ ಅಥವಾ ಬೆಚ್ಚಿಬೀಳಿಸುವ ರಹಸ್ಯ..! ಮದುವೆಗೂ ಮುಂಚೆ ಮಗು… ಬಳಿಕ ಮಗುವಿಗೆ ಏನಾಯ್ತು? ಮಾರಿದ್ರಾ..? ಮರೆಮಾಚಿದ್ರಾ..? ನನಗೆ ಮಗು ಬೇಕು ಎಂದ ಯುವತಿ… ಹಾಗಾದರೆ ಹುಟ್ಟಿದ ಆ ಮಗು ಎಲ್ಲಿದೆ..? ಹುಬ್ಬಳ್ಳಿಯಲ್ಲಿ ಶಾಕ್…! ಒಂದು ಮಗುವಿನ ಮಿಸ್ಟರಿ: ಹುಟ್ಟಿದ ಮಗು ಈಗ ಯಾರ ಬಳಿ..? ಬದುಕಿದೆಯಾ… ಅಥವಾ ಮಾರಾಟವಾಯಿತಾ..? ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ರಹಸ್ಯ: ಮದುವೆಗೆ ಮುಂಚೆ ಮಗು… 5 ತಿಂಗಳ …
Read More »
Shaikh BigTv
June 9, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ/ಧಾರವಾಡ: ಅವಳಿ ನಗರದಲ್ಲಿ ಇತ್ತೀಚೆಗೆ Delhi, UP, HR, Pondicherry Passing ವಾಹನಗಳ ಓಡಾಟ ಹಾಗೂ ಮಾರಾಟ ಜೋರಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಕಡಿಮೆ ಬೆಲೆ ಆಮಿಷ ತೋರಿಸಿ ಹೊರ ರಾಜ್ಯ ವಾಹನಗಳನ್ನು ತಂದು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆಯಾ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಹೆಚ್ಚಾಗುತ್ತಿವೆ.. ಸರ್ಕಾರದ ನಿಯಮಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾ..? ಹೊರ ರಾಜ್ಯ ವಾಹನಗಳು ದೀರ್ಘಾವಧಿ ಕರ್ನಾಟಕದಲ್ಲಿ ಬಳಕೆಯಾಗುತ್ತಿದ್ದರೆ ಕಾನೂನು ಪ್ರಕ್ರಿಯೆ, ತೆರಿಗೆ, ನೋಂದಣಿ ಸೇರಿದಂತೆ …
Read More »
Shaikh BigTv
May 9, 2026
Breaking News, Crime, ಕರ್ನಾಟಕ
ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ಪೆಕ್ಟರ್..! ಗುರುಮಠಕಲ್ ಪೊಲೀಸ್ ಠಾಣೆಯ ಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ರಾಜ್ಯದ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸದಿರಲು ಮತ್ತು ‘ಬಿ-ರಿಪೋರ್ಟ್’ ಸಲ್ಲಿಸಲು 2 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, 1 ಲಕ್ಷ ರೂ. ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದರು… ಇದೀಗ ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಅವರನ್ನು …
Read More »
Shaikh BigTv
April 7, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ: ರೌಡಿಶೀಟರ್ಗಳ ಧೈರ್ಯ ಎಷ್ಟಿದೆ..? ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ: ಜನರಲ್ಲಿ ಭಾರೀ ಆತಂಕ! ಪೊಲೀಸರನ್ನೇ ಟಾರ್ಗೆಟ್ ಮಾಡಿದ ಗ್ಯಾಂಗ್: ಕಾನೂನು ವ್ಯವಸ್ಥೆಗೆ ಸವಾಲು! ಹುಬ್ಬಳ್ಳಿ: ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲಾಗುವಂತಹ ಘಟನೆ ನಡೆದಿದೆ. ಗಸ್ತು ಪೊಲೀಸ್ ಸಿಬ್ಬಂದಿಯ ಮೇಲೆಯೇ ದುಷ್ಕರ್ಮಿಗಳು …
Read More »