BigTv News
August 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಶಿಕ್ಷಕನಿಗೆ , ನಿವೃತ್ತಿ ವೇತನ ಕೊಡುವದಕ್ಕೆ ಲಂಚದ ಬೇಡಿಕೆ ಇಟ್ಟ ಕಾಲೇಜು ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುಬಾಸ ಜವರೆಡ್ಡಿ ಎಂಬ ನಿವೃತ್ತ ಶಿಕ್ಷಕ ನಿವೃತ್ತಿ ವೇತನ ಕೇಳಲು ಹೋದಾಗ ದುರ್ಗಾದಾಸ ಮಸೂತಿ ಮತ್ತು ನಾಗರಾಜ ಹೂಗಾರ ಎಂಬ ಅಧಿಕಾರಿಗಳು ಲಂಚ ಕೇಳಿದ್ದರು. ಇಂದು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಇಬ್ಬರು ಲೋಕಾಯುಕ್ತರ ಕೈಗೆ ಸಿಕ್ಕು ಬಿದ್ದಿದ್ದಾರೆ.
Read More »
BigTv News
July 8, 2023
News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತ ಮಾತು ಅಕ್ಷರಶಃ ಸತ್ಯ. ಬೆಳೆಯುವ ಪ್ರತಿಭೆಗೆ ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೇ ಮೊದಲ ಗುರು ಎಂಬುವಂತೆ. ಹುಬ್ಬಳ್ಳಿ ಬಾಲಕಿಯೊಬ್ಬಳು ವಯಸ್ಸಿಗೂ ಮೀರಿದ ಸಾಧನೆ ಮಾಡುವ ಮೂಲಕ ರಾಜ್ಯದ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಆರನೇ ವಯಸ್ಸಿನಲ್ಲಿಯೇ ಅಗಾಧವಾದ ಜ್ಞಾನ ಹೊಂದಿರುವ ಹುಬ್ಬಳ್ಳಿಯ ಹುಡುಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಅಚ್ಚೊತ್ತಿದ್ದಾಳೆ. ಹುಬ್ಬಳ್ಳಿಯ ವಿದ್ಯಾನಗರದ ನೇಕಾರ ಕಾಲೊನಿಯ …
Read More »
BigTv News
July 5, 2023
News, ಕರ್ನಾಟಕ, ಧಾರವಾಡ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ.ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಸದಲಗಿಯವರು ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು, ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಡಿ ವಾಯ್ ಪಿಸಿ ಎಸ್ ಎಂ ಹುಡೇದಮನಿ, …
Read More »
BigTv News
July 5, 2023
News, ಧಾರವಾಡ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ವಿದ್ಯಾರ್ಥಿ ಕಷ್ಟದಲ್ಲಿದ್ದಾಗ, ಆತನಿಗೆ ಹೆಗಲಾಗಿ ನಿಲ್ಲುವವನೇ ನಿಜವಾದ ಗುರು, ಗುರುವು ನಮ್ಮೊಳಗೆ ಜ್ಞಾನವನ್ನು ಹುಟ್ಟಿಸುವ ಬ್ರಹ್ಮನಂತೆ, ನಮ್ಮ ಮನಸ್ಸಿನ ಜ್ಞಾನವನ್ನು ಸರಿಯಾದ ದಾರಿಗೆ ಕೊಂಡೊಯ್ಯುವ ವಿಷ್ಣುವಿನಂತೆ, ನಮ್ಮ ಜ್ಞಾನಕ್ಕೆ ಅಂಟಿಕೊಂಡಿರುವ ತಪ್ಪು ಪರಿಕಲ್ಪನೆಗಳನ್ನು ನಾಶಪಡಿಸುವ ಶಿವನಂತೆ, ಹಾಗಾಗಿ ಗುರುವು ನಮಗೆ ಪರಮದೈವದಂತೆ ಎಂದು ಖ್ಯಾತ ಯೋಗಪಟು ಡಾ. ಶ್ರೀಧರ ಹೊಸಮನಿ ಹೇಳಿದ್ದಾರೆ. ಪ್ರಕಟಣೆಯಲ್ಲಿ ಅವರು, ನಾವು ನಮ್ಮ ಗುರುವನ್ನು ಪೂಜಿಸಬೇಕು ಮತ್ತು ಅವರಿಗೆ ಗೌರವ ನೀಡಬೇಕು. ಹಾಗೂ ಯೋಗ ಸಹಸ್ರಾರು …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ 3 : ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನಗರದ ಪ್ರತಿಷ್ಠಿತ ಕೆ. ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ 2023-24 ರ ಶೈಕ್ಷಣಿಕ ವರ್ಷದಿಂದ ನೂತನ ವಿಜ್ಞಾನ ವಿಭಾಗಕ್ಕೆ ಇಲಾಖೆಯ ಅನುಮೋದನೆಯನ್ನು ನೀಡಿದ್ದಾರೆಂದು ಕೆ. ಇ. ಬೋರ್ಡ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಾವಿದ್ಯಾಲಯವು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 'ಎ' ಶ್ರೇಣಿ ಮಾನ್ಯತೆಯನ್ನು ಪಡೆದಿದೆ. ವಿಜ್ಞಾನ …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರು , ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಹಲವಾರು ಭಾರಿ ಹೋರಾಟ ಮಾಡುತ್ತಲೇ ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಯಾವುದೇ ಪ್ರಯೋಜನವಾಗಿಲ್ಲ , ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು ಶಿಕ್ಷಕರ ಬೇಡಿಕೆ ಈಡೇರಿಸುವ ಮೂಲಕ ಶಿಕ್ಷಕರ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಎಸ್.ಬಿ.ಕೇಸರಿ ಅವರು ಆಗ್ರಹಿಸಿದರು, ಹಳೆ ಪಿಂಚಣಿ ಯೋಜನೆ ಜಾರಿ, …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ
ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ, ಹುಬ್ಬಳ್ಳಿ ಸುದ್ದಿ
ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ
ಬೆಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳನ್ನು ಆನ್ಲೈನ್/ಆಫ್ ಲೈನ್ ಸೇರಿ ಎರಡರಲ್ಲಿ ಶಾಲೆಗಳಿಗೆ ಅನುಕೂಲವಾಗುವುದರಲ್ಲಿ ತರಗತಿಗಳನ್ನು ನಡೆಸಲು ಸರಕಾರ ಈಗಾಗಲೇ ಅವಕಾಶ ನೀಡಿದೆ. ಬೆಂಗಳೂರು ಸಹಿತ ವಿವಿಧ ಭಾಗಗಳ ಕೆಲವು ಖಾಸಗಿ ಶಾಲೆಗಳು ಶುಕ್ರವಾರದಿಂದಲೇ (ಜ.6) ಆನ್ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಮಕ್ಕಳು ಮತ್ತು ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚನೆ ನೀಡಿವೆ. ಕೋವಿಡ್ ಹೆಚ್ಚಳದ ನಡುವೆ ಶಿಕ್ಷಕರ ವಿರೋಧ ಯಾಕೆ?ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ …
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ, ಸುದ್ದಿ
ಕಾನ್ಪುರ: ‘ಸ್ವಾವಲಂಬಿ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಜಾರಿಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಂಗಳವಾರ ಹೇಳಿದ್ದಾರೆ. ಕಾನ್ಪುರ ಐಐಟಿಯ 54ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಯೋಗಿ, ‘ಸ್ವಾವಲಂಬಿ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಅನುಷ್ಠಾನಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ -ಐಐಟಿ, ಲಖನೌ ಐಐಟಿಯನ್ನು …
Read More »