Breaking News

ಲೋಕಸಭಾ ಚುನಾವಣೆಗಳು

ಹಾಡು ಹಗಲೇ ಜಳಪಿಸಿದ ಚಾಕು ಘಟನೆ ಸಂಬಂಧಿಸಿದಂತೆ ಮೂವರ ಬಂಧನ

ಹುಬ್ಬಳ್ಳ ; ಇಲ್ಲಿನ ಸಂತೋಷನಗರದ ಪಕ್ಕದಲ್ಲಿನ ಜಿ.ಕೆ ಸ್ಕೂಲ್‌ ಬಳಿಯಲ್ಲಿ ಸೋಮವಾರ ದಿವಸದಂದು ಚಾಕು ಇರಿತಕ್ಕೆ ಸಂಬಂಧಿಸಿದಂತೆ ಅಶೋಕ ನಗರದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂದಿಸಿದ್ದಾರೆ. ಗೋಪನಕೊಪ್ಪದ ಡಂಬರ ಓಣಿಯ ನಿವಾಸಿಗಳಾದ ಭೀಮಪ್ಪ ಗೊಲ್ಲರ , ಕಿರಣ ಕಬ್ಬೇರ ಆರೋಪಿಗಳಾಗಿದ್ದು ಇವರು ಸೋಮವಾರ ಸಂಜೆ ಜಿ.ಕೆ . ಸ್ಕೂಲ್‌ ಹತ್ತಿರ ಗೆಳೆಯರ ಜೊತೆಗೆ ನಿಂತುಕೊಂಡ ಮೂವರು ಸ್ನೇಹಿತರು ಬೈಕ್‌ ವಿಚಾರವಾಗಿ …

Read More »

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ..

ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ‌ ಮೂಡಿಸಿದೆ..ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ ಮೂಡಿಸಿದ್ದು …

Read More »

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.74.35 ರಷ್ಟು ಮತದಾನ..

ಧಾರವಾಡ.. ಲೋಕಸಭಾ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನವಾಗಿದೆ. ರಾತ್ರಿ 9 ಗಂಟೆಯವರಗೆ ದೊರೆತ ಅಧಿಕೃತ ಮಾಹಿತಿಗಳ ಪ್ರಕಾರ ಅಂತಿಮವಾಗಿ ಶೇ. 74.35 ರಷ್ಟು ಮತದಾನವಾಗಿದೆ.ಬೆಳಿಗ್ಗೆ 7 ಗಂಟೆಗೆ ಎಲ್ಲಾ 1893 ಮತಗಟ್ಟೆಗಳಲ್ಲೂ ಮತದಾನ ಪ್ರಾರಂಭವಾಯಿತು. ಬೆಳಿಗ್ಗೆ 9 ಗಂಟೆವರೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.9.38 ರಷ್ಟು ಮತದಾನವಾಗಿತ್ತು. ಬೆಳಿಗ್ಗೆ 11 ಗಂಟೆ ವೇಳೆಗೆ 24 ರಷ್ಟು ಮತದಾನ ಆಗಿತ್ತು. ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 40.61 …

Read More »
Featured Video Play Icon

ಮತದಾನ ಪ್ರಕ್ರಿಯೆ ಮುಕ್ತಾಯ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವ್ಯಷ್ಯ ಭದ್ರ..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಪ್ರಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಮುಕ್ತಾಯಗೊಂಡಿದ್ದು, ಚುನಾವಣಾ ಸಿಬ್ಬಂದಿ ಮತಪೆಟ್ಟಿಗೆಯನ್ನು ಕ್ಲೋಸ್ ಮಾಡಿ ಭದ್ರವಾಗಿ ಪ್ಯಾಕಿಂಗ್ ಮಾಡುತ್ತಿದ್ದಾರೆ.ಹೌದು.. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಮತದಾನದ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇವಿಎಂ ಮಷಿನ್ ಗಳನ್ನು ಪ್ಯಾಕಿಂಗ್ ಮಾಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇನ್ನೂ ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಈಗಾಗಲೇ ಪ್ಯಾಕಿಂಗ್ ಕಾರ್ಯ ನಡೆದಿದ್ದು, ಪೊಲೀಸ್ ಬಂದೋಬಸ್ತ್ ನಲ್ಲಿಯೇ …

Read More »
Featured Video Play Icon

ಜನರ ಕಣ್ಣೀರಿಗೆ ಧ್ವನಿಯಾಗುವ ವಿನೋದ ಅಸೂಟಿ ಗೆಲ್ಲಿಸಿ: ಡಿ ಕೆ ಶಿವಕುಮಾರ..

ಸವಣೂರ: ಇಪ್ಪತ್ತು ವರ್ಷಗಳಿಂದ ಸಂಸದರಾಗಿರುವ ಜೋಶಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಇಂತಹ ಮತ ಹಾಕದೇ ನಮ್ಮ ಪಕ್ಷದ ಯುವನಾಯಕ, ಜನರ ಕಣ್ಣೀರಿಗೆ ಧ್ವನಿಯಾಗುವ ವಿನೋದ ಅಸೂಟಿಯವರಿಗೆ ಬಹುದೊಡ್ಡ ಅಂತರದಿಂದ ಗೆಲ್ಲಿಸಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ ಮಾಡಿದರು. ಸವಣೂರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ವ್ಯಾಪ್ತಿಯ ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಬೃಹತ್ ರೋಡ್ ಶೋ ನಲ್ಲಿ ಅವರು ಮಾತನಾಡಿದರು. …

Read More »
Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ …

Read More »
Featured Video Play Icon

ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ ಜನರಿಗೆ ಏನು ಕೊಡಲು ಸಾಧ್ಯ. ಮೋದಿ ಗ್ಯಾರಂಟಿ ಹೆಸರಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಯಾವ ದಾರಿಯಲ್ಲಿ ಹೊರಟಿದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇವೆ. ಗದಗ, ಬಾಗಲಕೋಟೆ, ರಾಯಚೂರು ಹೋಗಲಿದ್ದೇನೆ. ಚುನಾವಣೆ …

Read More »

ಮತದಾನ ಜಾಗೃತಿಗೆ ವಿನೂತನ ಅಭಿಯಾನ: ಅಂತರರಾಷ್ಟ್ರೀಯ ಶೂಟರ್ಸ್ ಈಗ ರಾಯಭಾರಿ..!

ಹುಬ್ಬಳ್ಳಿ: ಅದೆಷ್ಟೋ ಮಾತದಾನದ ಬಗ್ಗೆ ಜಾಗೃತಿ ಮೂಡಿಸಿದರು ಬಹುತೇಕ ಜನರು ಮತದಾನದಿಂದ ದೂರ ಉಳಿಯುತ್ತಿದ್ದರು‌.‌ ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ನಾನಾ ಕಸರತ್ತು ನಡೆಸುತ್ತಿರುವ ಸ್ವಿಪ್‌ ಕಮಿಟಿ, ಇದೀಗ ಮತದಾನ ಹೆಚ್ಚಿಸುವುದಕ್ಕಾಗಿ ರಾಯಬಾರಿಗಳನ್ನಾಗಿ ಅಂತಾರಾಷ್ಟ್ರೀಯ ಪ್ಯಾರಾ ಶೂಟರ್ಸ್‌ಗಳನ್ನು ಆಯ್ಕೆ ಮಾಡಿದೆ. ಹೌದು..ಪ್ರತಿ ಚುನಾವಣೆಗಳಲ್ಲೂ ಮತದಾನದ ಪ್ರಮಾಣ ಮಾತ್ರ ಹೆಚ್ಚಿಗೆ ಆಗುತ್ತಲೇ ಇಲ್ಲ. ಅದರಲ್ಲೂ ಸುಶಿಕ್ಷಿತರೇ ಮತದಾನದಿಂದ ದೂರ ಉಳಿಯುವುದು ಮಾಮೂಲಿ ಎಂಬಂತಾಗಿದೆ. ಹೀಗಾಗಿ ಚುನಾವಣಾ …

Read More »
Featured Video Play Icon

ಕಾಂಗ್ರೆಸ್‌ನವರು ಕ್ಷುಲ್ಲಕ ಭಾಷೆ ಬಳಸುತ್ತಿದ್ದಾರೆ ಜನರೇ ಉತ್ತರ ಕೊಡ್ತಾರೆ; ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಇಂದು ಜೆಡಿಎಸ್ ಪದಾಧಿಕಾರಿಗಳು, ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಮಹುಮತದಿಂದ ಬಿಜೆಪಿ ಗೆಲ್ಲಲಿದೆ.ರಾಜ್ಯದ್ಯಂತ ಬಿಜೆಪಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳುದರು.ಕಾಂಗ್ರೆಸ್ ಪಾರ್ಟಿಯವರು ಹತಾಶರಾಗಿ ಅತ್ಯಂತ ಕ್ಷುಲ್ಲಕ ಭಾಷೆಯಿಂದ ಮಾತಾಡಲು ಆರಂಭಿಸಿದ್ದಾರೆ. ಮೋದಿಯವರ ಬಗ್ಗೆ ಎಷ್ಟು ಕ್ಷುಲ್ಲಕ ಭಾಷೆ ಬಳಸುತ್ತಾರೋ ಅಷ್ಟು …

Read More »
Featured Video Play Icon

ಗ್ಯಾರಂಟಿ ನೀಡಿರುವ ಕಾಂಗ್ರೆಸ್ಸಿನ ಸರ್ಕಾರಕ್ಕೆ ಗ್ಯಾರಂಟಿಯೇ ಇಲ್ಲ: ಕೇಂದ್ರ ಸಚಿವ ಜೋಶಿ ಕಿಡಿ..

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನು ಮಾಡಿ‌ ಡಿ.ಕೆ.ಶಿವಕುಮಾರನನ್ನು ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ‌ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ. ಗ್ಯಾರಂಟಿ‌ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ …

Read More »

You cannot copy content of this page