Breaking News

ಬೆಂಗಳೂರು ಗ್ರಾಮಾಂತರ

Choclate ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ….

ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು. ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ : ಶ್ರೀರಾಮುಲು ವಾಗ್ದಾಳಿಬೆಂ

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಸಿದ್ದರಾಮಯ್ಯ ಅವರಿಗೆ ಇವತ್ತು ಇರೋದು ಕೇವಲ ಸಿಎಂ ಕುರ್ಚಿ ಚಿಂತೆಯಷ್ಟೇ. ಅವರನ್ನು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ. ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ ಶ್ರೀರಾಮುಲು ವಾಗ್ದಾಳಿ ನಡೆಸಿದರು. ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಸಮಿತಿಯಿಂದ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳ …

Read More »

ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್

ಹೊಸಕೋಟೆ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ವಂಚಿಸಿದ್ದ ಆರೋಪಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಬಂಧಿಸಲಾಗಿದೆ. ಆಂಧ್ರದ ಮದನಪಲ್ಲಿ ಮೂಲದ ಪಾಪಣ್ಣ ಅಲಿಯಾಸ್ ರೆಡ್ಡಿ 400ಕ್ಕೂ ಹೆಚ್ಚು ಜನರಿಗೆ ಉಂಡೆನಾಮ ತಿಕ್ಕಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪಾಪಣ್ಣ ಸೂಲಿಬಲೆಯಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದು, ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ 30 ತಿಂಗಳು ಹಣ ಕಟ್ಟಿದವರಿಗೆ 10 ಸಾವಿರ ಸೇರಿಸಿ 70 …

Read More »

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಐಟಿ ಶಾಕ್

ಆನೇಕಲ್(ಬೆಂ.ನಗರ ಜಿಲ್ಲೆ): ರಾಮೋಜಿ ಗೌಡ ಅವರಿಗೆ ಸೇರಿದ ಬಿಎಸ್‌ಆರ್‌ ಡೆವಲಪರ್ಸ್ ಹಾಗೂ ಟುಟೋರಿಯಲ್‌ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಹೆಚ್‌ಎಸ್‌ಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮೋಜಿ ಗೌಡ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ.

Read More »

ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

ಆನೇಕಲ್:-ವೃದ್ಧ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಕುರಿತು ಅತ್ತಿಬೆಲೆ ಪೊಲೀಸರಿಂದ ಆರೋಪಿಯನ್ನು ಬಂಧನ ಮಾಡಿದ್ದಾರೆ. ತಮಿಳುನಾಡು ಮೂಲದ ಶ್ರೀನಿವಾಸನ್ (೩೨) ಬಂಧಿತ ಆರೋಪಿಯಾಗಿದ್ದು, ಇದೇ ತಿಂಗಳ 21ನೇ ತಾರೀಕು ಅತ್ತಿಬೆಲೆ ಗೋಲ್ಡನ್ ಗೇಟ್ ಬಡಾವಣೆಯ ಮನೆಯಲ್ಲಿ ಇಬ್ಬರೇ ಇರುವುದನ್ನು ಗಮನಿಸಿದ ಅರೋಪಿ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿಯಿದ್ದ ಒಡವೆ, ನಗದು , ಕಸಿದು ಪರಾರಿಯಾಗಿದ್ದ. ಈ ಕುರಿತು ಪ್ರಕರಣವನ್ನು ಕೈಗೆತ್ತಿಕೊಂಡ ಖಾಕಿಪಡೆ ಕೇವಲ ಒಂದೇ ವಾರದಲ್ಲಿ ಆರೋಪಿಯನ್ನು …

Read More »

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಆನೇಕಲ್:- ಖಚಿತ ಮಾಹಿತಿ ಮೇರೆಗೆ ಪೋಲಿಸರು ಗಾಂಜಾ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ದಾಳಿ ಮಾಡಿದ್ದು, ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳು ವಶಕ್ಕೆ ಪಡೆದಿದ್ದಾರೆ. ಆನೇಕಲ್ ತಾಲೂಕಿನ ಹಿಲಲಿಗೆ ಗ್ರಾಮದ ಮನೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳಿಂದ 1ಕೆಜಿ 200ಗ್ರಾಮ್ ಗಾಂಜಾ ವಶ ಪಡೆಸಿಕೊಂಡಿದ್ದಾರೆ. ಹಿಲಲಿಗೆ ಗ್ರಾಮದ ಶ್ರೀನಿವಾಸ್(34), ನೆರಳೂರು ಗ್ರಾಮದ ಶ್ರೀಕಾಂತ್(24) ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತ ಮೇರೆಗೆ ಸೂರ್ಯಸಿಟಿ ಪೋಲಿಸರಿಂದ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Read More »

ದರೋಡೆಕೋರರಿಂದ ವೃದ್ಧ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ.

ಆನೇಕಲ್: ವೃದ್ಧರಿದ್ದ ಮನೆಗೆ ನುಗ್ಗಿದ ಇಬ್ಬರು ದರೊಡೆಕೋರು ದರೋಡೆ ತಡೆಯಲು ಬಂದ ವೃದ್ಧರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮುನಿರೆಡ್ಡಿ. ಜಯಮ್ಮ ಹಲ್ಲೆಗೊಳಗಾದ ವೃದ್ಧ ದಂಪತಿಯಾಗಿದ್ದು ಇಂದು ಸಂಜೆ 5 ಗಂಟೆ ವೇಳೆಗೆ ಮನೆಗೆ ನುಗ್ಗಿದ ಇಬ್ಬರು ಅಂಗುತಕರು ಮನೆಯಲ್ಲಿದ್ದ ವೃದ್ಧರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಜಯಮ್ಮ ತೀವ್ರವಾಗಿ ಗಾಯಗೊಂಡಿದ್ದರೆ ಇನ್ನು ದರೋಡೆಕೋರರು ದಂಪತಿಗೆ ತಿಳಿದವರೆ …

Read More »

ಕಳ್ಳರ ಕೈಚಳಕ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ.

: ಕಳ್ಳರ ಗುಂಪೊಂದು ಕಾರಿನಲ್ಲಿದ್ದ ಚಿನ್ನಾಭರಣವನ್ನು ಕಾರಿನ ಗಾಜು ಒಡೆದು ಕ್ಷಣಮಾತ್ರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ತೆರಳಿ ಮನೆಗೆ ವಾಪಸ್ ಕಾರಿನಲ್ಲಿ ತೆರಳುತ್ತಿದ್ದ ಶ್ರೀನಿವಾಸ್ ದಂಪತಿಗಳು ಮಾರ್ಗಮದ್ಯೆ ಊಟಕ್ಕೆಂದು ಕಾರನ್ನು ನಿಲ್ಲಿಸಿ ಹೋಟೆಲ್’ಗೆ ಹೋಗಿದ್ದು ಈ ವೇಳೆ 5 ಜನ ಖತರ್ನಾಕ್ ಕಳ್ಳರು ಕಾರಿನ ಗಾಜು ಹೊಡೆದು ಕಾರಿನಲ್ಲಿಟ್ಟಿದ್ದ ಚಿನ್ನಾಭರಣದ ಬ್ಯಾಗ್ …

Read More »

ಹಲ್ಲೆ ನಡೆಸಿ ಪರಾರಿಯಾಗಿದ್ದ ಬೈಕ್ ಕಳ್ಳರ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ ಖಾಕಿಪಡೆ

ಬೈಕ್ ಕಳ್ಳರನ್ನು ಬಂಧಿಸಲು ಹೋದಾಗ ಎಎಸ್ಐ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದ ಬೈಕ್ ಕಳ್ಳರ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟುವಲ್ಲಿ ಬೆಂಗಳೂರು ಹೊರವಲಯ ಸೂರ್ಯಸಿಟಿ ಪೋಲಿಸರು ಯಶಸ್ವಿಯಾಗಿದ್ದಾರೆ,ಹೌದು ಕಳೆದ ಏಪ್ರಿಲ್ 19 ನೇ ತಾರೀಖಿನಂದು ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7 ರ ಚಂದಾಪುರದ ಕೀರ್ತನ ಹೋಟೆಲ್ ಬಳಿ ನಾಲ್ಕು ಜನ ಬೈಕ್ ಕಳ್ಳರ ಗ್ಯಾಂಗ್ ಒಂದು ಬೈಕ್ ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ …

Read More »

ಜೈಲಾಧಿಕಾರಿಯ ಲಂಚದ ದಾಹಕ್ಕೆ, ಖೈದಿ ಸಾವು.

ಜೈಲಿನಲ್ಲಿ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಖೈದಿಯ ಬಳಿ ಚಿಕಿತ್ಸೆ ಕೊಡಿಸಲು ಹಣ ಕೇಳಿದ ಜೈಲಾಧಿಕಾರಿ ಹಣ ನೀಡದ ಕಾರಣ ಖೈದಿ ಸಾವನ್ನಪ್ಪಿರುವುದರಿಂದ ಜೈಲಿನ ಖೈದಿಗಳಿಂದ ಪ್ರತಿಭಟನೆ ನಡೆಸಿರುವಂತಹ ಘಟನೆ ಬೆಂಗಳೂರಿನಪರಪ್ಪನ ಅಗ್ರಹಾರದ ಜೈಲಿನಲ್ಲಿ ನಡೆದಿದೆ,ಹೌದು ಪರಪ್ಪನ ಅಗ್ರಹಾರ ಕಾರಾಗೃಹ ಒಂದಲೋಂದು ಕಾರಣಗಳಿಂದ ಪದೇ ಪದೇ ಪ್ರತಿಭಟನೆಗಳು ಮರುಕಳಿಸುತ್ತಿರುವುದರಿಂದ ಎಲ್ಲಾ ಸರಿಯಿಲ್ಲ ಎನ್ನುವ ಅನುಮಾನ ಗಟ್ಟಿಗೊಳ್ಳುತ್ತಿದೆ. ಇದೀಗ ಕೈದಿ ಅಮೀರ್ ಮೂರನೇ ಬ್ಯಾರಕ್ ನಾಲ್ಕನೇ ಕೊಠಡಿಯಲ್ಲಿ ನರಳುತ್ತಿದ್ದರೂ ಚಿಕಿತ್ಸೆಕೊಡಿಸಲು ಹಣ ಬೇಡಿಕೆಯಿಟ್ಟಿದ್ದ …

Read More »