Breaking News

ಬೆಳಗಾವಿ

ಹುಷಾರ್..! ಹುಷಾರ್..! ಗಂಡು ಮಗು ಹುಟ್ಟಿದೆ ಅಂತ ಪಾರ್ಟಿ ಕೇಳ್ಬೇಡಿ… ಮರ್ಡರ್ ಆಗೋ ಚಾನ್ಸ್ ಇದೆ..!

ಗಂಡು ಮಗು ಜನಿಸಿದ ಖುಷಿ ರಕ್ತಚರಿತ್ರೆಯಾಯಿತು ಸ್ನೇಹಿತನನ್ನೇ ಕೊಂದ ಗೆಳೆಯ.. ಪಾರ್ಟಿ ಕೊಡ್ರಪ್ಪ’ ಅಂದಿದ್ದೇ ತಪ್ಪಾಯ್ತು ಗೆಳೆಯನ ಕೈಯಲ್ಲಿ ಸ್ನೇಹಿತನ ಕೊಲೆ.. ಕ್ಷುಲ್ಲಕ ಜಗಳ, ಭೀಕರ ಅಂತ್ಯ. ಪಾರ್ಟಿ ವಿಚಾರಕ್ಕೆ ಜೀವ ಬಲಿ ಬೆಳಗಾವಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವಂತಹ ಕೊಲೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಗಂಡು ಮಗು ಹುಟ್ಟಿದ ಖುಷಿಯಲ್ಲಿ ಪಾರ್ಟಿ ಕೇಳಿದ್ದ ಸ್ನೇಹಿತನನ್ನೇ ಮತ್ತೊಬ್ಬ ಸ್ನೇಹಿತ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದಲ್ಲಿ ನಡೆದಿದೆ… ವಣ್ಣೂರು …

Read More »

ಎಸಿಪಿ ಗಂಗಾಧರ ಮಾರ್ಗದರ್ಶನದಲ್ಲಿ ಪೊಲೀಸರ ಕಾರ್ಯಾಚರಣೆ – ಪಿಎಸ್‌ಐ ರವಿ ವಡ್ಡರ್, ಮಂಜುನಾಥ ಹುಲಕಂದ ತಂಡದ ಯಶಸ್ಸು…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ. ಪೊಕ್ಸೋ ಪ್ರಕರಣದಲ್ಲಿ ದೋಷಿ ಸಾಬೀತು: ಯುವಕನಿಗೆ 3 ವರ್ಷ ಜೈಲು. ಬಾಲಕಿ ಕಿರುಕುಳ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ₹10 ಸಾವಿರ ದಂಡ ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ.. 2024ರ ಜನವರಿ 17ರಂದು ಬೆಳಗಾವಿ ಜಿಲ್ಲೆಯ ಪರಶ್ಯಾನಟ್ಟಿ ಗ್ರಾಮದ …

Read More »

88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ..

ಬೆಳಗಾವಿ, ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ….ವಿಧಾನಪರಿಷತ್‌ನಲ್ಲಿ ಜೆಡಿಎಸ್‌‍ನ ಶರವಣ.ಟಿ.ಎ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರಣಕ್ಕೂ ಇಲಾಖೆಯ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ಯಾರಾದರೂ ಇಂಥ ಕೃತ್ಯಗಳಲ್ಲಿ ಶಾಮೀಲಾಗಿರುವುದು ಕಂಡುಬಂದರೆ ಅವರನ್ನು ಸೇವೆಯಿಂದ ಅಮಾನತುಪಡಿಸುವುದು, ಬಂಧಿಸುವುದು, ನೋಟಿಸ್‌‍ ಕೊಡುವ ಪ್ರಕ್ರಿಯೆ …

Read More »

ಡಿವೋರ್ಸ್‌ ಕೊಟ್ಟಿದ್ದಕ್ಕೆ ಪತ್ನಿಯನ್ನೇ ಹತ್ಯೆಗೈದ ಪೊಲೀಸ್‌!

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪೊಲೀಸ್‌ ಸಿಬ್ಬಂದಿಯೊಬ್ಬರು ಹತ್ಯೆಗೈದಿರುವ ಘಟನೆ ಬೆಳಗಾವಿಯ ಸವದತ್ತಿಯಿಲ್ಲಿ ನಡೆದಿದೆ. ಬಸ್‌ ಕಂಡಕ್ಟರ್‌ ಆಗಿ ಕೆಲಸ ಮಾಡುತ್ತಿದ್ದ ಕಾಶಮ್ಮ ನೆಲ್ಲಿಕಟ್ಟಿ ಮೃತ ದುರ್ದೈವಿ. ಗಂಡ ಸಂತೋಷ್‌ ಕಾಂಬಳೆ ಕೊಲೆ ಆರೋಪಿಯಾಗಿದ್ದಾನೆ.ಹೆಂಡತಿಗೆ ಪ್ರತಿದಿನವೂ ಕರೆ ಮಾಡಿ ಅಶ್ಲೀಲವಾಗಿ ನಿಂದಿಸುತ್ತಿದ್ದ ಸಂತೋಷ ಅ . 13ರಂದು ಸಂಜೆ ಕಾಶಮ್ಮನ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದ. ಇದೇ ವೇಳೆ ಪತ್ನಿಯ ಕತ್ತು ಕೊಯ್ದು ಹೊಟ್ಟೆಗೆ ಇರಿದು ಮೂರು ಬಾರಿ ಕೊಚ್ಚಿ …

Read More »

ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅಂಕಲಿ ಪೊಲೀಸರು..?!!!

ಹೆಲ್ಮಟ್ ದರಿಸಿಲ್ಲ ಎಂದು ಮನಬಂದಂತೆ ತಾಯಿ ಮಗನ ಮೇಲೆ ಅಂಕಲಿ ಪೊಲೀಸರ ‌ಹಲ್ಲೆ!!! ತಾಯಿ ಮುಂದೆ ಮಗನಿಗೆ ಮೃಗಗಳ ರೀತಿ ನಡೆದುಕೊಂಡ ಇವರಿಗೆ ಸಾರ್ವಜನಿಕರ ಆಕ್ರೋಶ…

Read More »

ಬೆಚ್ಚಿ ಬಿದ್ದ ಬೆಳಗಾವಿ: ಮಹಿಳೆಯ ಕತ್ತು ಹಿಸುಕಿ ಕೊಲೆ!!

ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರ ಕದ್ದು,ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆಟೋ ಚಲಾಯಿಸಿ ಜೀವನ ಸಾಗಿಸುತ್ತಿದ್ದ ಅಜೀತ್ ದಡ್ಡೀಕರ್ ನಿನ್ನೆ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಜನಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕ್ರೈಮ್ ಡಿಸಿಪಿ …

Read More »

ಹಸುಗೂಸು ಸಾವು, ಸರ್ಕಾರಿ ವೈದ್ಯರ ಮೇಲೆ ಓವರ್‌ ಡೋಸ್‌ ಆರೋಪ!!

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಪುಟಾಣಿ ಸಾವನ್ನಪ್ಪಿರುವ ಘಟನೆ ಅಥಣಿಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಗುವಿಗೆ ಶುಕ್ರವಾಋ ಮೋಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್‌ ಪೋಲಿಯೋ, ಪೆಂಟಾ-1, ಐಪಿವ್ಹಿ-1, ಪಿವ್ಹಿಸಿ-1, ರೋಟಾ-1, ವೈರಸ್ ಡ್ರಾಪ್ ನೀಡಲಾಗಿತ್ತು.ಓವರ್ ಡೋಸ್ ನೀಡಿದ ವೈದ್ಯರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದಾರೆ. ಮಗು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕು ಆರೋಗ್ಯ ಅಧಿಕಾರಿ …

Read More »

ಬೆಳಗಾವಿಯಲ್ಲಿ ‌ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ….

ಡಾ. ಬಿ ಆರ್ ಅಂಬೇಡ್ಕರ್ 134ನೇ ಜಯಂತಿಯ ಶುಭಾಶಯ ಕೋರಿದ ಹೆಬ್ಬಾಳ್ಕರ್, ಭಾರತದ ಸಂವಿಧಾನ ವಿಶ್ವದಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ.ಅಂಬೇಡ್ಕರ್ ಜಯಂತಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಣೆ ಮಾಡೋಣ ಎಂದರು. ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣ ಬಗ್ಗೆ ಮಾತನಾಡಿದರು. ಪಿಎಸ್ಐ ಅನ್ನಪೂರ್ಣ ಕಾರ್ಯಕ್ಕೆ ನಾನು ಶ್ಲಾಘನೆಗೆ ವ್ಯಕ್ತ ಪಡಿಸುತ್ತೇನೆ. ನಾನು ಸಚಿವೆಯಾಗಿ ಅಭಿನಂದನೆ ಸಲ್ಲಿಸುತ್ತೇನೆ ಅನ್ನಪೂರ್ಣ ಗೆ ಅತ್ಯುನ್ನತ ಪದಕ ಸಿಗಬೇಕು ಎಂದು ಸಿಎಂ, ಗೃಹ ಸಚಿವರನ್ನು ಭೇಟಿಯಾಗುತ್ತೇನೆ.ಬೇರೆ ಅಧಿಕಾರಿಗಳಿಗೆ ಇದು …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿ ಸಿದ್ರಾಮಯ್ಯ ರವರು ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಇಲ್ಲ, ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ, ರಾಜ್ಯಸರ್ಕಾರ …

Read More »

ಬೇಸಿಗೆ ರಜೆಗೆ ಬೆಳಗಾವಿ ಮೂಲಕ ವಿಶೇಷ ರೈಲು ಸೇವೆಗಳು ಆರಂಭ..

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲ್ವೆ ಮಂಡಳಿ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲುಗಳ ಓಡಾಟಕ್ಕೆ ಅನುಮೋದನೆ ನೀಡಿದೆ.ರೈಲು ಒಟ್ಟು 21 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 19 ಎಸಿ ಕೋಚ್‌ಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಕೋಚ್‌ಗಳು ಒಳಗೊಂಡಿರುತ್ತವೆ. ಪ್ರತಿ ನಿಲ್ದಾಣದಲ್ಲಿ ವಿವರವಾದ ಆಗಮನ ಮತ್ತು ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ್ www.enquiry.indianrail.gov.in ಪರಿಶೀಲಿಸಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ಅನ್ನು ಡಯಲ್ …

Read More »