admin
December 11, 2021
Breaking News, ಕರ್ನಾಟಕ, ದಕ್ಷಿಣ ಕನ್ನಡ, ಸಿನಿಮಾ
ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕುಕ್ಕೆಗೆ ಸುದೀಪ್ ಕುಟುಂಬದ ಭೇಟಿ : ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು. ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ …
Read More »
SRINIVAS BIG TV NEWS, MANGALORE
June 19, 2019
ಅಪರಾಧ, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಮಂಗಳೂರು ಮುಲ್ಕಿ ಪರಿಸರದ ಶ್ರೀಮಂತ ಎಂದು ಎನಿಸಿಕೊಂಡ ಅಂತಾರಾಷ್ಟ್ರೀಯ ಮಟ್ಟದ ನಾಲ್ಕು(4) ಕಳ್ಳರ ಬಂಧನ, 4 ಜನ ಅಂತಾರಾಷ್ಟ್ರೀಯ ಕಳ್ಳರ ಬಂಧನವಾಗಿದೆ, ಶ್ರೀಮಂತ ವೆಕ್ತಿಗಳಗೆ ಮುಖವಾಡ ಧರಿಸಿ ಹಗಲು ಒತ್ತು ಐಷಾರಾಮಿ ಕಾರುಗಳಲ್ಲಿ ತಿರುಗಾಡಿ ಯಾರು ಇಲ್ಲದ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಚಿನ್ನಾಭರಣ ದುಡ್ಡು ಹಾಗು ಇನ್ನಿತರ ಅಮೂಲ್ಯ ವಸ್ತುಗಳನ್ನು ಈ ಶ್ರೀಮಂತ ಎಂದು ಎನಿಸಿಕೊಂಡಿರುವ ವ್ಯಕ್ತಿಗಳಲ್ಲಿ ಪ್ರಮುಖರಾಗಿರುವ ಹಿಯಾಝ್ ಕಾರ್ನಾಡ್ …
Read More »
SRINIVAS BIG TV NEWS, MANGALORE
June 15, 2019
ಅಪರಾಧ, ದಕ್ಷಿಣ ಕನ್ನಡ
ಭೂಗತ ರೌಡಿ ಅಷ್ಗರ್ ನನ್ನು ಮಹತ್ವದ ಕಾರ್ಯಾಚರಣೆ ಮೂಲಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ 2 ಕೊಲೆ ಕೇಸು ಸೇರಿದಂತೆ 9 ಪ್ರಕರಣಗಳು ದಾಖಲಾಗಿದ್ದವು. 2007 ರಲ್ಲಿ ನಕಲಿ ಪಾಸ್ಪೋರ್ಟ್ ಮೂಲಕ ದುಬೈ ಗೆ ಪರಾರಿ ಆಗಿದ್ದ . ವಾರದ ಹಿಂದೆ ಕಾಸರಗೋಡು ಬಳಿಯ ಉಪ್ಪಳಕ್ಕೆ ಬಂದಿರುವ ಖಚಿತ ಮಾಹಿತಿಯೊಂದಿಗೆ ಪೋಲಿಸರು ಸೆರೆಹಿಡಿದಿದ್ದಾರೆ.
Read More »
SRINIVAS BIG TV NEWS, MANGALORE
June 15, 2019
ಅಪರಾಧ, ದಕ್ಷಿಣ ಕನ್ನಡ
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ರಾತ್ರಿ ಮೋಂಬತ್ತಿ ಮೆರವಣಿಗೆ ನಡೆಯಿತು .ವೈದ್ಯರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು . ವೈದ್ಯರ ಮೇಲಿನ ಹಿಂಸೆ ಖಂಡನೀಯ .ರಾಜ್ಯ ಹಾಗೂ ಕೇಂದ್ರ ಸರಕಾರಗಳು ವೈದ್ಯರಿಗೆ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಘಟಕದ ಸ್ಥಾಪಕಾಧ್ಯಕ್ಷ ಡಾ. ಕೆ.ವಿ ಚಿದಾನಂದ …
Read More »
SRINIVAS BIG TV NEWS, MANGALORE
June 15, 2019
ಅಪರಾಧ, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾೃಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ಕೇಶವ ಭಂಡಾರಿ ಎಂಬವರ ಬೆಳ್ತಂಗಡಿ ಬಸ್ ಸ್ಟಾಂಡ್ ನಲ್ಲಿ ಕಾರ್ಯಚರಿಸುತ್ತಿದ್ದ ಸ್ಟೈಲೋ ಹೇರ್ ಡ್ರೆಸ್ಸ್ಸಸ್ ಹಾಗೂ ಫ್ಯಾನ್ಸಿ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಭಸ್ಮಗೊಂಡಿದೆ. ವಿದ್ಯುತ್ ಅವಘಡದಿಂದ ಅಂಗಡಿ ಭಸ್ಮಗೊಂಡು ಅಪಾರ ನಷ್ಟವಾಗಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಡ ರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನ ಮಾಡಿದ್ದಾರೆ .ಸಾರ್ವಜನಿಕರು ಸಹಕಾರ ನೀಡಿದರು.ಬೆಳ್ತಂಗಡಿ …
Read More »
SRINIVAS BIG TV NEWS, MANGALORE
June 13, 2019
ಅಪರಾಧ, ದಕ್ಷಿಣ ಕನ್ನಡ
ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಮೋಕ್ಷಿತ್(21) ಎಂದು ಗುರುತಿಸಲಾಗಿದೆ. ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ …
Read More »