BigTv News
January 19, 2025
Breaking News, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ …
Read More »
BigTv News
January 19, 2025
Breaking News, ದಕ್ಷಿಣ ಕನ್ನಡ
ಬೆಳ್ತಂಗಡಿ: ‘ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಬೆನ್ನೆಲುಬಾಗಿದ್ದು, ಅವರಿಗೆ ಮಾಸಿಕ ಕನಿಷ್ಠ ₹ 10 ಸಾವಿರ ಗೌರವ ಧನವನ್ನು ಏಪ್ರಿಲ್ನಿಂದ ನೀಡುವ ಕುರಿತು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರವೂ ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಪಾಲನ್ನು ಹೆಚ್ಚಿಸಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ₹ 4 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …
Read More »
BigTv News
January 8, 2025
Breaking News, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ಭಾರತ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವಾಗ, ಕೆಲವು ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರಿತು ಜನ ಎಚ್ಚರವಾಗಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದರು. ಧರ್ಮಸ್ಥಳ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸರತಿ ಸಾಲಿನಲ್ಲಿ ಸಾಗುವುದಕ್ಕಾಗಿ ನಿರ್ಮಿಸಿರುವ ಸುಧಾರಿತ ಸೌಲಭ್ಯಗಳನ್ನು ಒಳಗೊಂಡ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಜಗತ್ತೇ ನಮ್ಮ ದೇಶದತ್ತ ಮುಖಮಾಡಿದೆ. ಇನ್ನೊಂದೆಡೆ ಈ ಅಭಿವೃದ್ಧಿಯನ್ನು …
Read More »
BigTv News
January 7, 2025
Breaking News, ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ‘ಭಾರತ ಹಿಂದೆಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವಾಗ, ಕೆಲವು ಶಕ್ತಿ ಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ ಕುರುತು ಜನ ಎಚ್ಚರವಾಗಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರು ಸರತಿ ಸಾಲಿನಲ್ಲಿ ಸಾಗುವುದಕ್ಕಾಗಿ ಕಲ್ಪಿಸಿರುವ ಸುಧಾರಿತ ಸೌಲಭ್ಯಗಳನ್ನು ಒಳಗೊಂಡ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಇಂದು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಜಗತ್ತೇ ನಮ್ಮ ದೇಶದತ್ತ ಮುಖಮಾಡಿದೆ. …
Read More »
BigTv News
November 15, 2024
Breaking News, ದಕ್ಷಿಣ ಕನ್ನಡ
ಬೆಳ್ತಂಗಡಿ: ಮಹಿಳೆಯರ ಸಶಕ್ತೀಕರಣ ಜತೆಗೆ ಸ್ವಯಂ ಉದ್ಯೋಗ ಕಲ್ಪಿಸಿ, ತಾವು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಇಂದು ಗ್ರಾಮೀಣ ಜನರ ನಾಡಿಮಿಡಿತ ವಾಗಿದೆ. ಕೇಂದ್ರ ಸರಕಾರ ಸಹಿತ ದೇಶದೆಲ್ಲೆಡೆ ನೂತನ ಯೋಜನೆಗಳನ್ನು ಆರಂಭಿಸುವ ಮುನ್ನ ಧರ್ಮಸ್ಥಳದ ಯೋಜನೆಗಳನ್ನು ಪ್ರಾಯೋಗಿಕವಾಗಿ ಅಧ್ಯಯನ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ …
Read More »
BigTv News
November 15, 2024
Breaking News, ದಕ್ಷಿಣ ಕನ್ನಡ
ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಎಸ್ಕೆಡಿಆರ್ಡಿಪಿ) ಬಿ.ಸಿ. ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಟ್ಟು ₹ 607.71 ಕೋಟಿ ಲಾಭಾಂಶವನ್ನು ಧರ್ಮಸ್ಥಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾಂಕೇತಿಕವಾಗಿ ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೌಷನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು. …
Read More »
BigTv News
September 19, 2024
Breaking News, ದಕ್ಷಿಣ ಕನ್ನಡ
ಮಂಗಳೂರು: ಗ್ಯಾರಂಟಿ ಯೋಜನೆ ಇನ್ನಷ್ಟು ಹೆಚ್ಚು ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ದ.ಕ. ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು …
Read More »
BigTv News
September 21, 2023
ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ
ಪುತ್ತೂರು (ದಕ್ಷಿಣ ಕನ್ನಡ): ಹಲವು ಪ್ರಕಾರ, ಆಕಾರಗಳ ಹಾವುಗಳಿದ್ದರೂ, ಅವುಗಳಲ್ಲಿ ಕೆಲವು ಮಾತ್ರ ಜನರ ಗಮನ ಸೆಳೆಯುತ್ತವೆ. ಆದರೆ ಇಂಥ ಅನೇಕ ಪ್ರಬೇಧಗಳ ಹಾವುಗಳು ಜನರ ಗಮನಕ್ಕೂ ಬಾರದೇ ದಟ್ಟ ಅರಣ್ಯಗಳ ಮಧ್ಯೆ ತಮ್ಮ ಪಾಡಿಗೆ ಬದುಕುತ್ತಿವೆ. ಇಂಥದೇ ದಟ್ಟಾರಣ್ಯಗಳ ಮಧ್ಯೆ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವೊಂದು ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯ ಟೇಬಲ್ ಮೇಲೆ ಹರಿದಾಡುತ್ತಿತ್ತು. ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು …
Read More »
BigTv News
September 11, 2023
ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸುದ್ದಿ
ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟೆಲ್ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಗೋಪು ಆರ್.ನಾಯರ್ ಅವರು ಸ್ಮಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಅಧಿಕಾರಿ ಹೊರಹೋಗಿದ್ದರು. …
Read More »
BigTv News
August 24, 2023
ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ
ಮಂಗಳೂರು(ದಕ್ಷಿಣ ಕನ್ನಡ): ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಫುಟ್ ಪಾತ್ನಲ್ಲಿ ಕಟ್ಟಡ ತ್ಯಾಜ್ಯವನ್ನು ಎಸೆದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ಪ್ರಶಾಂತ್ ಶೇಟ್ ಎಂಬವರಿಂದ ಕಟ್ಟಡ ತ್ಯಾಜ್ಯವನ್ನು ಫುಟ್ ಪಾತ್ನಲ್ಲಿ ಹಾಕಿದ ಕಾರಣ ಸ್ವಚ್ಛತಾ ದರ ಎಂದು ಮಂಗಳೂರು ಮಹಾನಗರ ಪಾಲಿಕೆ ರೂ. …
Read More »