Shaikh BigTv
June 16, 2026
Breaking News, Crime, ಕರ್ನಾಟಕ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ
ಭ್ರಷ್ಟರಿಗೆ ನಡುಕ ಶುರು..! ಹುಬ್ಬಳ್ಳಿಯಲ್ಲಿ ಲೋಕಾಯುಕ್ತರ ಖಡಕ್ ದಾಳಿ ಹುಬ್ಬಳ್ಳಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್..! KSRTC ಚೀಫ್ ಮೆಕ್ಯಾನಿಕಲ್ ಮನೆ-ಕಚೇರಿ ಮೇಲೆ ಏಕಕಾಲಕ್ಕೆ ದಾಳಿಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಕಾರ್ಯಾಚರಣೆ ಮುಂದುವರಿದಿರುವ ನಡುವೆಯೇ, ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ… ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿ …
Read More »
Shaikh BigTv
April 16, 2026
Breaking News, Crime, ಕರ್ನಾಟಕ, ದಾವಣಗೆರೆ, ರಾಜಕೀಯ
ದಾವಣಗೆರೆಯಲ್ಲಿ ‘ಕೈ’ ಕಲಹ ಸ್ಫೋಟ: ಜಮೀರ್ ಕೆಣಕಿದರೆ ಕಾಂಗ್ರೆಸ್ಗೆ 20 ಸೀಟೂ ಕಷ್ಟ! ಜಮೀರ್ ವಿರುದ್ಧ ಸಂಚು ಆರೋಪ: ಸುಬಾನ್ ಖಾನ್ನಿಂದ ಕಾಂಗ್ರೆಸ್ ಹೈಕಮಾಂಡ್ಗೆ ವಾರ್ನಿಂಗ್! ಅಲ್ಪಸಂಖ್ಯಾತ ನಾಯಕರ ಅವಮಾನ: ಹೊಸ ಪಕ್ಷ ಹುಟ್ಟಿಸುವ ಬೆದರಿಕೆ! ದಾವಣಗೆರೆ ಉಪಚುನಾವಣೆಯಲ್ಲಿ ಒಳಜಗಳ ಬಯಲು: ಸುಬಾನ್ ಖಾನ್ ಶಾಕ್ ಹೇಳಿಕೆದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ, ಸಚಿವ Zameer Ahmed Khan ಅವರನ್ನು ಕೆಣಕಿದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ …
Read More »
BigTv News
April 14, 2025
Breaking News, Crime, ದಾವಣಗೆರೆ
ಗ್ರಾಮದ ಜಮೀನೊಂದರಲ್ಲಿ ಯುವಕನೊಬ್ಬ ಅರೆ ಬೆತ್ತಲಾಗಿ ಸತ್ತು ಬಿದ್ದಿದ್ದ. ಸತ್ತವನು ಹೊನ್ನುರು ಗ್ರಾಮದವನಾಗಿರಲಿಲ್ಲ.ಹೊನ್ನೂರು ಗ್ರಾಮದ ಜಮೀನಲ್ಲಿ ಹೆಣವಾಗಿ ಬಿದ್ದವನು ಚಿತ್ರದುರ್ಗ ತಾಲೂಕಿನ ಹೆಗಡೆಹಾಳ್ ಗ್ರಾಮದವನಾದ ಶಿವಕುಮಾರ್. ಈತನನ್ನ ಕೊಂದಿದ್ದು ಹೊನ್ನೂರು ಗ್ರಾಮದ ಜಯಪ್ಪ.ಶಿವಕುಮಾರನ ಕೊಲೆಗೈದು ತಲೆಮರೆಸಿಕೊಂಡಿದ್ದ ಹಂತಕ ಜಯಪ್ಪನನ್ನ ಪತ್ತೆ ಹಚ್ಚಿದ್ದು ಪೊಲೀಸ್ ಶ್ವಾನ ತಾರಾ. ಕೊಲೆ ನಡೆದ ಸ್ಥಳಕ್ಕೆ ಶ್ವಾನದಳ ಬಂದು ಪರಿಶೀಲನೆ ನಡೆಸುತ್ತಿದ್ದಂತೆ ಶ್ವಾನ ತಾರಾ. ಕೆಲ ಕಿಲೋಮೀಟರ್ ದೂರದಲ್ಲಿ ಅಡಗಿಕೊಂಡಿದ್ದ ಜಯಪ್ಪನ ಬಳಿ ಓಡಿಹೋಗಿ, ಕೊಲೆಗಾರನನ್ನ …
Read More »
BigTv News
April 8, 2025
Breaking News, Crime, ದಾವಣಗೆರೆ
ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದಾನೆ.ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿಯ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »
BigTv News
March 19, 2025
Breaking News, Crime, News, ಕರ್ನಾಟಕ, ದಾವಣಗೆರೆ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಳ ಹಳ ಗ್ರಾಮದಲ್ಲಿ ತವರು ಮನೆಯಿಂದ ವರದಕ್ಷಿಣೆ ತರದ ಕಾರಣ ಪತ್ನಿಯ ಕಟ್ಟಿಗೆ ಪಾಪಿ ಪತಿ ಕತ್ತಿಗೆ ಸೀರೆ ಬಿಗಿಯದು ಉಸಿರುಗಟ್ಟಿಸಿಕೊಂಡಿರುವ ಘಟನೆ ಇಂದು ನಡೆದಿದೆ. ಮೃತ ವಿವಾಹಿತೆ ಮಹಿಳೆಯ ಹೆಸರು ನೇತ್ರಾವತಿ ಎಂದು ಗುರುತಿಸಲಾಗಿದೆ. ದೇವೇಂದ್ರಪ್ಪನ ಜೊತೆ ನೇತ್ರಾವತಿ ವಿವಾಹ 7 ವರ್ಷಗಳ ಹಿಂದೆ ನಡೆದಿತ್ತು. ಈ ವೇಳೆ ವರದಕ್ಷಿಣೆಗಾಗಿ 10 ತೂಲೆ ಬಂಗಾರ 1 ಲಕ್ಷ ರೂಪಾಯಿ ಹಾಗೂ ಒಂದು ಬೈಕ್ …
Read More »
BigTv News
January 31, 2025
Breaking News, ದಾವಣಗೆರೆ
ದಾವಣಗೆರೆ: ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, …
Read More »
BigTv News
January 22, 2025
Breaking News, ದಾವಣಗೆರೆ
ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಇನ್ನು ಮುಂದೆ ಈ ಸರ್ಕಾರದ ಮುಂದೆ ಹೋಗುವುದಿಲ್ಲ. ಮೀಸಲಾತಿ ಕೇಳುವುದೂ ಇಲ್ಲ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಲಿಂಗಾಯತ ಸಮಾಜದವರ ಮೇಲೆ ಯಾರೂ ಕೂಡಾ ಈ ರೀತಿಯ ಹಲ್ಲೆ ಮಾಡಿರಲಿಲ್ಲ. ಹಾಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳಲು ಸರ್ಕಾರದ ಮುಂದೆ ಹೋಗುವುದಿಲ್ಲ. ಬದಲಿಗೆ ಜನರ …
Read More »
BigTv News
January 13, 2025
Breaking News, ದಾವಣಗೆರೆ
ದಾವಣಗೆರೆ: ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ದತ್ತಾಂಶ ಸಂಗ್ರಹದಲ್ಲಿ ತೊಡಗಿರುವ ರಾಜ್ಯ ಸರ್ಕಾರ ಕಾಲಮಿತಿಯಲ್ಲಿ ಇದನ್ನು ಅನುಷ್ಠಾನಗೊಳಿಸುವ ವಿಶ್ವಾಸವಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾದಿಗ ಸಮುದಾಯ ಬೆಂಬಲವಾಗಿ ನಿಲ್ಲುವ ಅಗತ್ಯವಿದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು. ಇಲ್ಲಿನ ರೋಟರಿ ಬಾಲಭವನದಲ್ಲಿ ಮಾದಿಗ ದಂಡೋರ ಜಿಲ್ಲಾ ಸಮಿತಿ ವತಿಯಿಂದ ಮಾಪಣ್ಣ ಹದನೂರು ಅವರಿಗೆ ಭಾನುವಾರ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಳಮೀಸಲಾತಿ …
Read More »
BigTv News
January 6, 2025
Breaking News, ದಾವಣಗೆರೆ
ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದ್ದು, ತಮ್ಮ ಹಳೇ ಖದರ್ನಲ್ಲಿ ಜಾತಿ ಗಣತಿ ಜಾರಿ ಮಾಡೇ ಮಾಡ್ತೀವಿ ಎಂದಿದ್ದಾರೆ. ಕನಕ ಜಯಂತೋತ್ಸವದಲ್ಲಿ ಮಾತನಾಡಿದ ಮುಖ್ಯಮಂತ್ರಿ ನಾನು ಯಾವಾಗಲು ಜಾತಿಗಣತಿ ಪರವಾಗಿರುವವನು. ಸಮ ಸಮಾಜದ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು ಎಂದು ಹೇಳಿದರು. ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತಾಡಿದ ಸಿಎಂ, ಟೇಬಲ್ ಕುಟ್ಟಿ ಕಾಂತರಾಜು ವರದಿ ಅನುಷ್ಠಾನಕ್ಕೆ ನಾನು …
Read More »
BigTv News
January 6, 2025
Breaking News, ದಾವಣಗೆರೆ
ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. …
Read More »