BigTv News
April 6, 2025
Breaking News, Crime, ಬಳ್ಳಾರಿ
ವೆಂಕಟೇಶ್ ಮತ್ತು ನೀಲವೇಣಿ ಮದುವೆಯಾಗಿ 16 ವರ್ಷ ಆಗಿತ್ತು. ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದಾನೆ. ಆದ್ರೆ ನೀಲವೇಣಿಗೆ ಶಾಮಿಯಾನ ವ್ಯವಹಾರ ಮಾಡುತ್ತಿದ್ದ ಆನಂದ್ ಜೊತೆ ಅಕ್ರಮ ಸಂಬಂಧ ಇತ್ತು. ನೀಲವೇಣಿ ಮತ್ತು ಆನಂದ್ ಇಬ್ಬರೂ ಸೇರಿ ಶಾಮಿಯಾನ ವ್ಯವಹಾರ ಮಾಡುತ್ತಿದ್ದರು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ವೆಂಕಟೇಶ್ಗೆ ಅನುಮಾನ ಬಂದಿತ್ತು.ನೀಲವೇಣಿ-ಆನಂದ್ ನಡುವಿನ ಸಂಬಂಧದ ವಿಚಾರವಾಗಿ ಪತಿ ವೆಂಕಟೇಶ್ ಜಗಳ ತೆಗೆದಿದ್ದ. ಶುಕ್ರವಾರ ರಾತ್ರಿಯೇ ಆನಂದ್ಗೆ ಪತಿ ವೆಂಕಟೇಶ್ನನ್ನ …
Read More »
BigTv News
April 5, 2025
Breaking News, Crime, ಬಳ್ಳಾರಿ
‘ವೆಂಕಟೇಶ್ ಪತ್ನಿ ನೀಲವೇಣಿ ಸೋದರಿ ಹಿಂದಿನ ದಿನವಷ್ಟೇ ಕೊಲೆ ಬೆದರಿಕೆ ಹಾಕಿದ್ದರು.ಕಾಟನ್ ಇಂಡಸ್ಟ್ರೀಸ್ ಮುಂಭಾಗ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದಾದ ಶಂಕೆ ವ್ಯಕ್ತವಾಗಿದೆ.ವೆಂಕಟೇಶ್ ಸಾವಿನ ಕುರಿತು ಆತನ ತಾಯಿ ದೊಡ್ಡಬಸಮ್ಮ ಅನುಮಾನ ವ್ಯಕ್ತಪಡಿಸಿದ್ದಾರೆ.’ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ವೆಂಕಟೇಶ್ ತಲೆ, ಕಿವಿ, ತೋಳಿನ ಬಳಿ ಗಾಯಗಳಾಗಿರುವುದು ಕಂಡು ಬಂದಿದೆ. ಸ್ಥಳದಲ್ಲಿ ಮಾರಕಾಸ್ತ್ರಗಳೇನೂ ಸಿಕ್ಕಿಲ್ಲ. ತನಿಖೆ ಕೈಗೊಳ್ಳಲಾಗಿದೆ’ ಎಂದರು. ಕೊಂಚಗೇರಿ …
Read More »
BigTv News
March 20, 2025
Breaking News, Crime, ಬಳ್ಳಾರಿ
7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣೆಯ ಪೊಲೀಸರು ಬಿಜೆಪಿ ಮುಖಂಡ ದೇವು ನಾಯಕ್ ನನ್ನು ಅರೆಸ್ಟ್ ಮಾಡಿದ್ದಾರೆ. ಬಿಜೆಪಿ ಮುಖಂಡ ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ.
Read More »
BigTv News
March 19, 2025
Breaking News, Crime, ಬಳ್ಳಾರಿ
ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಕೊನೆಗೂ ಪೊಲೀಸ್ ಠಾಣೆ ವರದಿಯಾಗಿದೆ.ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ. ಕಾರು ಚಾಲಕನಾಗಿರುವ ಮಂಜುನಾಥ್ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ.
Read More »
BigTv News
December 6, 2023
ಕರ್ನಾಟಕ, ಬಳ್ಳಾರಿ
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಾಗುವುದು ಯಾವಾಗ?. ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್ಗೆ ಒಪ್ಪಿಗೆ ನೀಡುವುದು ಯಾವಾಗ?. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಕರ್ಯಗಳ ಇಲಾಖೆ ಖಾತೆ ಸಚಿವ ಎಂ. ಬಿ. ಪಾಟೀಲ್ ವಿಮಾನ ನಿಲ್ದಾಣದ ಕುರಿತು ಅಪ್ಡೇಟ್ ಕೊಟ್ಟಿದ್ದಾರೆ. ವಿಧಾನ ಪರಿಷತ್ನಲ್ಲಿ ಎಂಎಲ್ಸಿ ವೈ. ಎಂ. ಸತೀಶ್ ಕೇಳಿದ ಪ್ರಶ್ನೆಗೆ ಸಚಿವ ಎಂ. ಬಿ. ಪಾಟೀಲ್ ಪರವಾಗಿ …
Read More »
BigTv News
December 1, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಇಂದು ವಿಶ್ವ ಏಡ್ಸ್ ದಿನ. ಹಲವಾರು ಕಾರ್ಯಕ್ರಮಗಳ ಮೂಲಕ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ನಡುವೆ ಬಳ್ಳಾರಿಯಲ್ಲಿ ಆರೋಗ್ಯ ಇಲಾಖೆ ವರದಿಯೊಂದನ್ನು ಬಿಡುಗಡೆ ಮಾಡಿದೆ. ಬಳ್ಳಾರಿಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದ್ದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುತ್ತಾರೆ. ಆದರೇ ಈ ಮಾತು ಕೇವಲ ಪುಸ್ತಕಗಳಿಗೆ ಮಾತ್ರ ಸೀಮಿತವಾದಂತಿದೆ. ಬಳ್ಳಾರಿ ತಾಲೂಕಿನ ಕುಡತಿನಿ ಪಟ್ಟಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬ ಸಾರ್ವಜನಿಕನ ಮೇಲೆ ಹಲ್ಲೆ ನಡೆಸಿ ಈಗಲೂ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಹೊಂದಿರುವವರ ದರ್ಪವೇ ಮುಂದುವರೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತೀರ್ಥಪ್ರಸಾದ ಅವರು ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಿ ದರ್ಪ ತೋರಿರುವ ಘಟನೆ ಮಂಗಳವಾರ ನಡೆದಿದೆ. ಪಟ್ಟಣ …
Read More »
BigTv News
November 21, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ”ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.ಬಳ್ಳಾರಿ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬರ ಪರಿಹಾರದ ಹಣ ರೈತರಿಗೆ ಆನ್ಲೈನ್ ಮೂಲಕವೇ ತಲುಪಲಿದೆ. ‘ಫ್ರೂಟ್ಸ್’ ತಂತ್ರಾಂಶದಲ್ಲಿ ರೈತರ ಸಂಪೂರ್ಣ …
Read More »
BigTv News
October 24, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ನಗರದ ಕಮ್ಮರಚೇಡು ಕಲ್ಯಾಣ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀದೇವಿ ಪುರಾಣ ಪ್ರವಚನ ಹಾಗೂ ದಸರಾ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಭಾಗವಹಿಸಿದರು. ಕಲ್ಯಾಣ ಶ್ರೀಗಳಿಂದ ಆಶೀರ್ವಾಚನ ಪಡೆದು ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು. ಹಲವಾರು ಸಮುದಾಯದವರು ವಾಸ ಮಾಡುವಂತ ಭಾಗದಲ್ಲಿ ಕಲ್ಯಾಣ ಶ್ರೀಗಳು ಮಠವನ್ನ ಕಟ್ಟಿ ಬೆಳಸುವಲ್ಲಿ …
Read More »
BigTv News
October 10, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. “ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ. ಸಚಿವರು ಬಳ್ಳಾರಿ ನಗರದ …
Read More »