Breaking News

ಚಿತ್ರದುರ್ಗ

ಮುರುಘಾ ಶ್ರೀಗಳು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ಸೇರಿರುವ ಘಟನೆ ಬೆನ್ನಲ್ಲೇ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಮಕ್ಕಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 22 ಮಕ್ಕಳಲ್ಲಿ 14 ಹೆಣ್ಣು ಮಕ್ಕಳು ಹಾಗು 8 ಗಂಡು ಮಕ್ಕಳಾಗಿದ್ದಾರೆ. 22 ಅನಾಥ ಮಕ್ಕಳು ಮಠಕ್ಕೆ ಸಿಕ್ಕಿದ್ದಾದರೂ ಹೇಗೆ ? ಅನಾಥ ಮಕ್ಕಳನ್ನು ಸಾಕಲು ಮಠ …

Read More »

ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ : ಸಿಎಂ

ಚಿತ್ರದುರ್ಗ : ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದರು. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ಈ ಕುಕ್ಕರ್‌ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ,’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈಗಾಗಲೇ ಕರ್ನಾಟಕ ಪೋಲಿಸ್ 18 ಸ್ಲಿಪರ್ ಸೇಲ್ ಹಿಡಿದು ತಿಹಾರ್ …

Read More »

ನ. 22, 23 ರಂದು ಸಿಎಂ ಚಿತ್ರದುರ್ಗ ಪ್ರವಾಸಚೊ

ಚಿತ್ರದುರ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 22 ಮತ್ತು 23ರಂದು ಎರಡು ದಿನಗಳ ಕಾಲ ಚಿತ್ರದುರ್ಗ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ನವೆಂಬರ್ 22ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ಹಿರಿಯೂರು ತಾಲೂಕಿನ ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ …

Read More »


ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ  ಸ್ಪರ್ಧಿಸಲು ತಯಾರು

ಚಿತ್ರದುರ್ಗ: ರಾಜ್ಯ ರಾಜಕೀಯಲ್ಲಿ 2023ರ ವಿಧಾನಸಭೆ ಈಗಿನಿಂದಲೇ ಕಸರತ್ತುಗಳು ನಡೆಯುತ್ತಲೇ ಇವೆ. ಹಾಗೆಯೇ 2023ರ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ ಅವರು ಸ್ಪರ್ಧಿಸಲು ತಯಾರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿರೇಂದ್ರ ಪರವಾಗಿ ಅಭಿಮಾನಿಗಳು ಅರ್ಜಿ ಸಲ್ಲಿಸಿದರು. 2023ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಯುತ್ತಿದೆ. ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. ಈ ಹಿಂದೆಯಷ್ಟೇ ಕ್ಯಾಸಿನೊ …

Read More »

ಶ್ರೀಗಳ ವಿರುದ್ಧ ಪಿತೂರಿ ಮಾಡಿದ್ದ ಆರೋಪಿಗಳು ಜೈಲಿಗೆ

ಚಿತ್ರದುರ್ಗ : ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಪಿತೂರಿ ಮಾಡಿದ ಮತ್ತು ಮಠದಲ್ಲಿದ್ದ ಭಾವಚಿತ್ರಗಳನ್ನು ಕದ್ದೊಯ್ದ ಆರೋಪದಲ್ಲಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್‌.ಕೆ. ಬಸವರಾಜನ್‌ ಹಾಗೂ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರನ ನ್ಯಾಯಾಂಗ ಬಂಧನವನ್ನು ಇನ್ನೂ ೧೪ ದಿನ ವಿಸ್ತರಿಸಿ ಮರಳಿ ಜೈಲಿಗೆ ಕಳುಹಿಸಲಾಗಿದೆ. ಮುರುಘಾ ಶ್ರೀಗಳು ಮತ್ತು ಎಸ್‌.ಕೆ ಬಸವರಾಜನ್‌ ಅವರು ಬದ್ಧ ವೈರಿಗಳಂತಿದ್ದು, ಎಸ್‌ಕೆ ಬಸವರಾಜನ್‌ ಪಿತೂರಿಯಿಂದಲೇ …

Read More »

ಮುರುಘಾ ಶ್ರೀ ಕೇಸ್ ಪ್ರಕರಣ : ಸ್ಪೋಟಕ ಆಡಿಯೋ ಸಂಬಂಧಿಸಿದಂತೆ ಠಾಣೆಯಲ್ಲಿ ದೂರು ದಾಖಲು

ಚಿತ್ರದುರ್ಗ: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷ ಬಸವ ಪ್ರಭು ಶ್ರೀಗಳು ಮುರುಘಾ ಶ್ರೀ ಕೇಸ್ ಹಿನ್ನೆಲೆ ಸ್ಪೋಟಕ ಆಡಿಯೋ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ 14 ನಿಮಿಷದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಮಕ್ಕಳಿಗೆ ಜೀವನ ಕಲ್ಪಿಸುವ ಆಮಿಷ ತೋರಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ದ ಷಡ್ಯಂತರ ನಡೆಸಿದ್ದಾರೆ.‌ಆಡಿಯೋ ಕೇಳಿದಾಗ ಷಡ್ಯಂತರ ಮಾಡಿರುವುದು ತಿಳಿದು ಬರುತ್ತಿದೆ. ಇದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿ …

Read More »

ಇಂದು ಮುರುಘಾ ಶ್ರೀ ಪೊಲೀಸ್​ ಕಸ್ಟಡಿ ಅಂತ್ಯ : ಸಂಜೆ 4 ಗಂಟೆಗೆ ಕೋರ್ಟ್​ಗೆ ಹಾಜರು

ಚಿತ್ರದುರ್ಗ : ಇಂದು ಮುರುಘಾ ಶ್ರೀ ಪೊಲೀಸ್​ ಕಸ್ಟಡಿ ಅಂತ್ಯವಾಗಲಿದ್ದು, ಸಂಜೆ 4 ಗಂಟೆಗೆ ಮುರುಘಾ ಶ್ರೀ ಕೋರ್ಟ್​ಗೆ ಹಾಜರಾಗುತ್ತಾರೆ. ಚಿತ್ರದುರ್ಗ ಡಿವೈಎಸ್​​ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ. ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದ್ದು, ಕೋರ್ಟ್​ಗೆ ಹಾಜರು ಮುನ್ನ ಮಠದಲ್ಲಿ ಸ್ಥಳಮಹಜರು ಮಾಡಲಾಗುತ್ತದೆ. ಬೆಳಗ್ಗೆ 10 ಗಂಟೆಗೆ ಮಠಕ್ಕೆ ಸ್ಥಳಮಹಜರಿಗೆ ಕರೆದೊಯಲಾಗುತ್ತದೆ. ಸ್ಥಳ ಮಹಜರು ಬಳಿಕ ಮುರುಘಾ ಶ್ರೀ ಕೋರ್ಟ್​ಗೆ ಹಾಜರು ಪಡಸಲಾಗುತ್ತದೆ. ನಿನ್ನೆ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶ್ರೀ …

Read More »

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು.ಈ ವೇಳೆ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇನ್ನು ಪ್ರಕರಣದ 2ನೇ ಆರೋಪಿ ಲೇಡಿ …

Read More »

ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಸಂಬಂಧ ಜಿಲ್ಲಾ 2ನೇ ಅಪರ ಮತ್ರು ಸತ್ರ ನ್ಯಾಯಾಲಯದಲ್ಲಿ ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸಂತ್ರಸ್ತರ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಸೂಚನೆ ನೀಡಿದ್ದು, ಇಂದು ಮುರುಘಾಶ್ರೀಗೆ ಜೈಲ್ ಅಥವಾ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ ಸೆ‌.14ರವೆರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ, ರಾತ್ರಿ ಸೊಳ್ಳೆ ಕಾಟದಿಂದ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ವೇಳೆ ಮೂರ್ನಾಲ್ಕು ಸಲ ಮುರುಘಾಶ್ರೀ ಎದ್ದೆದ್ದು ಕುಳಿತಿದ್ದಾರೆ. ಬೆಳಗ್ಗೆ …

Read More »

ಮುರಘಾಮಠದ ಶ್ರೀಗಳು 14 ದಿನಗಳ ನ್ಯಾಯಾಂಗ ಬಂಧನಚಿತ್

ಚಿತ್ರದುರ್ಗ :  ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ …

Read More »

You cannot copy content of this page