bigtvnews22
October 17, 2025
Breaking News, ಅಪರಾಧ, ಚಾಮರಾಜನಗರ, ಮಂಡ್ಯ
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆಯ ವೇಳೆ ಕಳ್ಳತನ ಮಾಡಲು ಯತ್ನಿಸಿದ ಮೂವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ನಗರದ ಶರವಣ, ಗಿರೀಶ ಮತ್ತು ಶ್ರೀನಿವಾಸ ಬಂಧಿತ ಆರೋಪಿಗಳು.ಗುರುವಾರ ನಡೆದ ಹುಂಡಿ ಹಣ ಎಣಿಕೆಯ ವೇಳೆ ಈ ಮೂವರು ಸೇರಿಕೊಂಡಿದ್ದು, ಜೇಬಿನಲ್ಲಿ ಹಣ ಹಾಕಿಕೊಂಡು ಮೂತ್ರ ವಿಸರ್ಜನೆ ನೆಪದಲ್ಲಿ ಹೊರಬಂದು ತಮ್ಮ ವಾಹನದಲ್ಲಿ ಹಣ ಇಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಹಣ ಎಣಿಕೆ ವೇಳೆ ಈ …
Read More »
BigTv News
April 2, 2025
Breaking News, Dharwad, News, ಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು
ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Read More »
BigTv News
March 19, 2025
Crime, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಟಿಸಿ ಹುಂಡಿ ಬಳಿ ಯುವಕನಬ್ಬ ವಿದ್ಯುತ್ ಕಂಬ ಏರಿ ಪ್ರಾಣ ಬಿಟ್ಟ ಘಟನೆ ಇಂದು ನಡೆದಿದೆ. ಮತನ ಶೆಟ್ಟಿ ಮೃತ ಯುವಕ . ಯುವಕ ಯುದ್ಧ ಕಂಬ ಮೇಲೇರಿದ್ದನ್ನು ಕಂಡು ಸ್ಥಳೀಯರು ಹೌಹಾರಿ ಪೊಲೀಸರಿಗೆ ಹಾಗೂ ಸಸ್ಕಗೆ ಮಾಹಿತಿ ಕೊಟ್ಟಿದ್ದಾರೆ. ಮಸನ್ ಶೆಟ್ಟಿ ತನ್ನ ತಾಯಿ ಸಿದ್ದರಾಜಮ್ಮನ ಕರಿಸುವಂತೆ ಕೇಳಿಕೊಂಡಿದ್ದ. ತಾಯಿ ಬಂದ ಕೂಡಲೇ ಮನ ಹೋಲಿಕೆಗೆ ಜಗ್ಗದೆ ವಿದ್ಯುತ್ ಲೈನನ್ನು ಹಿಡಿದು ಪ್ರಾಣ …
Read More »
BigTv News
March 16, 2025
Breaking News, ಚಾಮರಾಜನಗರ
ತಲೆಯಲ್ಲಿ ಕೂದಲಿಲ್ಲ, ಬೋಳು ತಲೆಯವ ಎಂದು ಪತ್ನಿ ಅಪಹಾಸ್ಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಚಾಮರಾಜನಗರದಲ್ಲಿ ನಡೆದಿದೆ. ಪರಶಿವಮೂರ್ತಿ ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ, ಎಲ್ಲರೂ ಅಪಹಾಸ್ಯ ಮಾಡುತ್ತಾರೆ, ನನ್ನ ಗಂಡ ಅಂತ ಹೇಳೋಕೆ ಮುಜುಗರ ಆಗುತ್ತದೆ ಎಂದು ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಮೃತ ದೇಹಗಳನ್ನು ಶಹಾಪುರ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ .
Read More »
BigTv News
March 13, 2025
Breaking News, ಚಾಮರಾಜನಗರ
ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ ಸಾವು ಕಂಡಿರುವ ಘಟನೆ ನಡೆದಿದೆ. ಚಾಮರಾಜಪೇಟೆಯ ಮಾರ್ಕೆಟ್ ರಸ್ತೆ ಆನಂದಪುರದಲ್ಲಿ ಘಟನೆ ನಡೆದಿದೆ, ಬೆಳಗ್ಗೆ 5.30ರ ವೇಳೆಗೆ ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಸಾವು ಕಂಡಿದ್ದಾಳೆ.ಸಾವನ್ನ ಮಗ್ಗಲಲ್ಲೇ ಇಟ್ಟು ಆನಂದಪುರ ಜನ ಓಡಾಡುತ್ತಿದ್ದಾರೆ. ಪೈಪ್ ಲೈನ್ ಗೆ ಮೋಟರ್ ಅಳವಡಿಸಲು ವೈಯರ್ ಕನೆಕ್ಷನ್ ಇಡಲಾಗಿದೆ. ಅದನ್ನ ಹಾಗೇ ಇಟ್ಟು ಜನ ಓಡಾಡುತ್ತಿದ್ದಾರೆ. ಮಕ್ಕಳು ಶಾಲೆಗೆ ಓಡಾಡೋದು ಕೂಡ …
Read More »
BigTv News
January 1, 2025
Breaking News, ಚಾಮರಾಜನಗರ
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ಜ.9 ಅಥವಾ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ನೂತನ ವರ್ಷಾರಂಭದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ದಿನಾಂಕ ನಿಗದಿಯಾಗಿರಲಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ಅಥವಾ 16ರಂದು ಸಭೆ ನಡೆಸಲು ತಯಾರಿ …
Read More »
BigTv News
November 20, 2024
Breaking News, ಚಾಮರಾಜನಗರ
ಚಾಮರಾಜನಗರ: ರಾಜ್ಯದಲ್ಲಿ 2,500 ಲೈನ್ಮನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನ ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ಗಳಿಗೆ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 400 ಕೆ.ವಿ. ವಿದ್ಯುತ್ …
Read More »
BigTv News
November 19, 2024
Breaking News, ಚಾಮರಾಜನಗರ
ಚಾಮರಾಜನಗರ: ಹಲವು ಬಾರಿ ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರುಣಿಸುವಾಗ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿರುವ ವರೆಗೂ, ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು. ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. …
Read More »
BigTv News
October 14, 2024
Breaking News, ಚಾಮರಾಜನಗರ
ಗುಂಡ್ಲುಪೇಟೆ: ನಾಡಹಬ್ಬ ದಸರಾ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಬಂಡಿಪುರಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಸಫಾರಿ ಅವರಣ ತುಂಬಿ ತುಳುಕುತ್ತಿತ್ತು. ತಾಲ್ಲೂಕಿನಲ್ಲಿ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿಗೆ ಅವಕಾಶವಿದ್ದು …
Read More »
BigTv News
September 9, 2024
Breaking News, ಚಾಮರಾಜನಗರ
ಚಾಮರಾಜನಗರ : ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತುಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ …
Read More »