Breaking News

ಕೋಲಾರ

ಚಾಕುವಿನಿಂದ ಇರಿದವರನ್ನ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದಾರೆ..!

ಕೊರಿಯರ್‌ನಲ್ಲಿ ಬಂದ ಪಾರ್ಸೆಲ್‌ನ್ನ ಕೊಡುವ ವಿಚಾರಕ್ಕೆ ಗಲಾಟೆ ಶುರುವಾಗಿ, ಅದು ವಿಕೋಪಕ್ಕೆ ತಿರುಗಿದೆ. ಈ ಘಟನೆ ನಡೆದಿದ್ದು ಕೋಲಾರದ ಮುದುವಾಡಿ ಹೊಸಹಳ್ಳಿ ಗ್ರಾಮದಲ್ಲಿ. ಇಲ್ಲಿನ ಚೇತನ್‌ ಮತ್ತು ಯುವರಾಜ್‌ ಎಂಬುವರ ಮೇಲೆ, ನಗರದ ಕೀಲುಕೋಟೆ ನಿವಾಸಿಗಳಾದ ಪವನ್‌ ಮತ್ತು ಮೋಹನ್‌ ಹಲ್ಲೆ ನಡೆಸಿದ್ದಾರೆ. ಇವರಿಬ್ಬರೂ ಚೇತನ್‌-ಯುವರಾಜ್‌ ಮೇಲೆ ಚಾಕುವಿನಿಂದ ಇರಿದಿದ್ದನ್ನ ನೋಡಿ ಕ್ರೋಧಗೊಂಡ ಗ್ರಾಮಸ್ಥರು, ಪವನ್‌ ಮತ್ತು ಮೋಹನ್‌ಗೆ ಬಟ್ಟೆ ಬಿಚ್ಚಿ, ಕಟ್ಟಿಹಾಕಿದ್ದಾರೆ. ಬಳಿಕ ಮನಸಿಗೆ ಬಂದಂತೆ ಥಳಿಸಿದ್ದಾರೆ ಕೂಡಲೇ …

Read More »

ಕಲ್ಲು ಬಂಡೆ ಒಡೆಯುವಾಗ ದುರಂತ: ಓರ್ವ ಕಾರ್ಮಿಕ ಸಾವು; ಇಬ್ಬರ ಸ್ಥಿತಿ ಗಂಭೀರ

ಕೋಲಾರದಲ್ಲಿ ಬಂಡೆ ಒಡೆಯಲು ಸಿದ್ಧತೆ ನಡೆಸುತ್ತಿದ್ದಾಗ ದುರಂತ ಸಂಭವಿಸಿದ್ದು, ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೂಂಡಿದ್ದಾರೆ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ.ಬಂಡೆ ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಏಕಾಏಕಿ ಕಲ್ಲುಬಂಡೆ ಜಾರಿ ಬಿದ್ದಿದೆ. ಘಟನಾ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Read More »

ನೀಡಿದ ಸಾಲ ಕೇಳುಲು ಹೋದ ಬ್ಯಾಂಕ ಸಿಬ್ಬಂದಿ ಬೈಕ್‌ ಸುಟ್ಟ ಮಹಿಳೆಯರು.

ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ಗುರುವಾರ ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ …

Read More »

ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮಗು ಬಲಿ

ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು. ಆದರೆ, …

Read More »

ಹೆತ್ತ ಕರುಳಿನ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳುಓಒ

ಕೋಲಾರ:  ಸ್ವಂತ ಮಗಳೇ ಗಂಡ ಮತ್ತು ಮಗ ಜೊತೆಆಸ್ತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ  ತಂದೆ-ತಾಯಿಗೆ ಸೇರಿದ ರೇಷ್ಮೆಗೂಡಿನ ಮನೆಯಲ್ಲಿದ್ದ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿ ಹುಳುಗಳನ್ನು ಸಾಯಿಸಿರುವ ಅಮಾನವೀಯ ಘಟನೆ, ಕೋಲಾರ ತಾಲೂಕಿನ ಯಳಚೀಪುರದಲ್ಲಿ ನಡೆದಿದೆ. ಗ್ರಾಮದ ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿ ಜೀವನೋಪಾಯಕ್ಕಾಗಿ ರೇಷ್ಮೆ ಬೆಳೆಯುತ್ತಿದ್ದು ಮೊಟ್ಟೆ ಉತ್ಪಾದನೆಗಾಗಿ ಹುಳುಗಳಿಗೆ ಹಿಪ್ಪು ನೇರಳೆ ಸೊಪ್ಪು ನೀಡಿ ಆರೈಕೆ ಮಾಡುತ್ತಿದ್ದರು. ಜಮೀನು ನೀಡುತ್ತಿಲ್ಲವೆಂಬ ಹತಾಶೆಯಿಂದ ಮಗಳು ಚೌಡಮ್ಮ, ಅಳಿಯ ಲಕ್ಷ್ಮಣ್​ …

Read More »

ವೀಕೆಂಡ್ ಕರ್ಫ್ಯೂ ಗೆ ಉತ್ತಮ ಸ್ಪಂದನೆ ಕೊಟ್ಟ ಹೊಸಪೇಟೆ ಜನ

ಹೊಸಪೇಟೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.  ಜನರೇ ಜಾಗ್ರತೆವಹಿಸಿದಾಗಾ ಜಾಗೃತಿ ಸುಲಭ ಶುಕ್ರವಾರ ರಾತ್ರಿದಿಂದ ಶೇಕಡಾ 90 ರಷ್ಟು ಬಂದ್​ ಆಗಿತ್ತು. ಅವಶ್ಯಕತೆಯಿರುವ ವಸ್ತುಗಳ ಮಾರಾಟವನ್ನು ಹೊರತುಪಡಿಸಿ ಉಳಿದೆಲ್ಲ ವಹಿವಾಟುಗಳು ಬಂದ್​ ಆಗಿತ್ತು. ಮೇಲಾಗಿ ಜನರ ಸಹಕಾರ ಕರ್ಪ್ಯೂವಿಗೆ ವಿಶೇಷವಾಗಿ …

Read More »

ವೀಕೆಂಡ್ ಕರ್ಫ್ಯೂ ಗೆ ಕೋಲಾರ ಜನರಿಂದ ಉತ್ತಮ ಬೆಂಬಲ

ಕೋಲಾರ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ . ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು. ಹಾಲು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದ …

Read More »

ಕೋಲಾರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾದ. ಕೋವಿಡ್

ಕೋಲಾರ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್‌ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಕೋಲಾರ ತಾಲ್ಲೂಕಿನ 29 …

Read More »

ಕೋಲಾರ ಗಡಿಯಲ್ಲಿ ಪ್ರಮೋದ ಮುತಾಲಿಕ್‌ ಬಂಧನ 

ಕೋಲಾರ :ನಿಷೇಧದ ನಡುವೆಯೂ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಂಧನ ಮಾಡಲಾಗಿದೆ. ಕಳೆದ ಶನಿವಾರ ರಾತ್ರಿ ದತ್ತಪೀಠಕ್ಕೆ ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ ಕರೆ ನೀಡಿದ್ದರು, ಬಂದ್ ಹಿನ್ನಲೆ ಕೋಲಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಸಿ ನಗರದಲ್ಲಿ ಭಾಷಣ ಮಾಡಿಸಲು ಉದ್ದೇಶಿಸಲಾಗಿತ್ತು. ಆದರೆ ಜಿಲ್ಲಾಡಳಿತ …

Read More »

ಕೋಲಾರ ಬ್ರೇಕಿಂಗ್

ಸಿದ್ದರಾಮಯ್ಯ ವಿರುದ್ಧ ಕೆಎಸ್ ಈಶ್ವರಪ್ಪ ವ್ಯಂಗ್ಯ ಸಿದ್ದರಾಮಯ್ಯ ಏನು ಆಗತ್ತೆ ಅಂತಾರೊ ಅದು ಆಗಲ್ಲ, ಸಿದ್ದರಾಮಯ್ಯ ವಿರುದ್ದ ಕೆಎಸ್ ಈಶ್ವರಪ್ಪ ಕಿಡಿ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಸಿಎಂ ಆಗಲ್ಲ ಅಂದ್ರು ಅದೆಲ್ಲವೂ ಆಗಿದೆ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತೀನಿ ಅಂದ್ರು ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಸೋತರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಒಂದು ಸರ್ಕಾರವಿದೆ ಸರ್ಕಾರದಿಂದ ಯಾವುದೇ ಜನರಿಗೆ ಲಾಭವಿಲ್ಲ, ಕೆಲಸಗಳು ಆಗ್ತಿಲ್ಲ, ದೇಶದಲ್ಲಿ ಕಾಂಗ್ರೆಸ್ ಸೋತಿದೆ, ಇಲ್ಲಿ ಜೆಡಿಎಸ್ …

Read More »