admin
February 4, 2022
Breaking News, ಕೋಲಾರ
ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು. ಆದರೆ, …
Read More »
admin
January 29, 2022
Breaking News, ಕೋಲಾರ
ಕೋಲಾರ: ಸ್ವಂತ ಮಗಳೇ ಗಂಡ ಮತ್ತು ಮಗ ಜೊತೆಆಸ್ತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ತಂದೆ-ತಾಯಿಗೆ ಸೇರಿದ ರೇಷ್ಮೆಗೂಡಿನ ಮನೆಯಲ್ಲಿದ್ದ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿ ಹುಳುಗಳನ್ನು ಸಾಯಿಸಿರುವ ಅಮಾನವೀಯ ಘಟನೆ, ಕೋಲಾರ ತಾಲೂಕಿನ ಯಳಚೀಪುರದಲ್ಲಿ ನಡೆದಿದೆ. ಗ್ರಾಮದ ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿ ಜೀವನೋಪಾಯಕ್ಕಾಗಿ ರೇಷ್ಮೆ ಬೆಳೆಯುತ್ತಿದ್ದು ಮೊಟ್ಟೆ ಉತ್ಪಾದನೆಗಾಗಿ ಹುಳುಗಳಿಗೆ ಹಿಪ್ಪು ನೇರಳೆ ಸೊಪ್ಪು ನೀಡಿ ಆರೈಕೆ ಮಾಡುತ್ತಿದ್ದರು. ಜಮೀನು ನೀಡುತ್ತಿಲ್ಲವೆಂಬ ಹತಾಶೆಯಿಂದ ಮಗಳು ಚೌಡಮ್ಮ, ಅಳಿಯ ಲಕ್ಷ್ಮಣ್ …
Read More »
admin
January 10, 2022
Breaking News, ಕರ್ನಾಟಕ, ಕೋಲಾರ
ಹೊಸಪೇಟೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನರೇ ಜಾಗ್ರತೆವಹಿಸಿದಾಗಾ ಜಾಗೃತಿ ಸುಲಭ ಶುಕ್ರವಾರ ರಾತ್ರಿದಿಂದ ಶೇಕಡಾ 90 ರಷ್ಟು ಬಂದ್ ಆಗಿತ್ತು. ಅವಶ್ಯಕತೆಯಿರುವ ವಸ್ತುಗಳ ಮಾರಾಟವನ್ನು ಹೊರತುಪಡಿಸಿ ಉಳಿದೆಲ್ಲ ವಹಿವಾಟುಗಳು ಬಂದ್ ಆಗಿತ್ತು. ಮೇಲಾಗಿ ಜನರ ಸಹಕಾರ ಕರ್ಪ್ಯೂವಿಗೆ ವಿಶೇಷವಾಗಿ …
Read More »
admin
January 9, 2022
Breaking News, ಕರ್ನಾಟಕ, ಕೋಲಾರ
ಕೋಲಾರ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ . ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು. ಹಾಲು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದ …
Read More »
admin
January 9, 2022
Breaking News, ಕರ್ನಾಟಕ, ಕೋಲಾರ
ಕೋಲಾರ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಕೋಲಾರ ತಾಲ್ಲೂಕಿನ 29 …
Read More »
admin
November 18, 2021
Breaking News, ಕರ್ನಾಟಕ, ಕೋಲಾರ, ರಾಜಕೀಯ ಸುದ್ದಿ
ಕೋಲಾರ :ನಿಷೇಧದ ನಡುವೆಯೂ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಂಧನ ಮಾಡಲಾಗಿದೆ. ಕಳೆದ ಶನಿವಾರ ರಾತ್ರಿ ದತ್ತಪೀಠಕ್ಕೆ ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ ಕರೆ ನೀಡಿದ್ದರು, ಬಂದ್ ಹಿನ್ನಲೆ ಕೋಲಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಸಿ ನಗರದಲ್ಲಿ ಭಾಷಣ ಮಾಡಿಸಲು ಉದ್ದೇಶಿಸಲಾಗಿತ್ತು. ಆದರೆ ಜಿಲ್ಲಾಡಳಿತ …
Read More »
ramu BIG TV NEWS, Kolar
June 30, 2019
Breaking News, ಕೋಲಾರ
ಸಿದ್ದರಾಮಯ್ಯ ವಿರುದ್ಧ ಕೆಎಸ್ ಈಶ್ವರಪ್ಪ ವ್ಯಂಗ್ಯ ಸಿದ್ದರಾಮಯ್ಯ ಏನು ಆಗತ್ತೆ ಅಂತಾರೊ ಅದು ಆಗಲ್ಲ, ಸಿದ್ದರಾಮಯ್ಯ ವಿರುದ್ದ ಕೆಎಸ್ ಈಶ್ವರಪ್ಪ ಕಿಡಿ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಸಿಎಂ ಆಗಲ್ಲ ಅಂದ್ರು ಅದೆಲ್ಲವೂ ಆಗಿದೆ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತೀನಿ ಅಂದ್ರು ಚಾಮುಂಡೇಶ್ಚರಿ ಕ್ಷೇತ್ರದಲ್ಲಿ ಸೋತರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಒಂದು ಸರ್ಕಾರವಿದೆ ಸರ್ಕಾರದಿಂದ ಯಾವುದೇ ಜನರಿಗೆ ಲಾಭವಿಲ್ಲ, ಕೆಲಸಗಳು ಆಗ್ತಿಲ್ಲ, ದೇಶದಲ್ಲಿ ಕಾಂಗ್ರೆಸ್ ಸೋತಿದೆ, ಇಲ್ಲಿ ಜೆಡಿಎಸ್ …
Read More »
ramu BIG TV NEWS, Kolar
June 28, 2019
Breaking News, ಕೋಲಾರ
ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ನಡೆದಿರುವ ಕಳ್ಳತನ. ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿರುವ ಕಳ್ಳತನ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯಲ್ಲಿ ಕಳ್ಳತನ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ. ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರ ಭೇಟಿ ಪರಿಶೀಲನೆ.
Read More »