Breaking News

ಆಗಸ್ಟ್ 26 ರಂದು ತಹಶೀಲ್ದಾ‌ರ್ ಕಚೇರಿಯಲ್ಲಿ ಕೃಷ್ಣ ಜಯಂತಿ

ಕುಂದಗೋಳ: ತಾಲೂಕು ಆಡಳಿತದ ವತಿಯಿಂದ ಇದೇ ಆಗಸ್ಟ್ 26 ರಂದು ಸೋಮವಾರ ತಾಲೂಕು ದಂಡಾಧಿಕಾರಿಗಳ ಸಭಾ ಭವನದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪೂಜೆ, ಸ್ವಾಗತ ಹಾಗೂ ಪ್ರಾಸ್ತಾವಿಕ, ಉದ್ಘಾಟನೆ, ಉದ್ಘಾಟನಾ ಭಾಷಣ, ಸಾಧಕರಿಗೆ ಸನ್ಮಾನ, ಶಾಲಾ ಮಕ್ಕಳಿಂದ ಕೃಷ್ಣನ ವೇಷ ಭೂಷಣ ಸ್ಪರ್ಧೆ, ಉಪನ್ಯಾಸ, ಮುಖ್ಯ ಅತಿಥಿಗಳ ಭಾಷಣ, ಅಧ್ಯಕ್ಷೀಯ ಭಾಷಣ ಮತ್ತು ವಂದನಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮವು ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ನೆರವೇರಲಿದ್ದು, ಶಾಸಕ ಎಂ.ಆ‌ರ್.ಪಾಟೀಲ್‌ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Share News

About Shaikh BigTv

Check Also

ರಾಜ್ಯದಲ್ಲಿ ಹೀನ ಕೃತ್ಯ : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ ಶಿಕ್ಷಕ.!

ಚಿತ್ರದುರ್ಗ/ಚಳ್ಳಕೆರೆ: ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಘಟನೆಯೊಂದು ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *