Breaking News

ಮಿಂಟ್ ಸಸ್ಪೆನಬಿಲಿಟಿ ಸಮಿಟ್ ನ 3ನೇ ಆವೃತ್ತಿಯ ಅಧ್ಯಕ್ಷತೆ ವಹಿಸಿದ ಜೋಶಿ

ನವದೆಹಲಿ : ಭಾರತವು ದೇಶದಲ್ಲಿ ಸಮತೋಲಿತ ಇಂಧನ ಬಳಕೆಯತ್ತ ಹೇಗೆ ಮುನ್ನಡೆಯುತ್ತಿದೆ . ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸುವ ಮೂಲಕ ನಮ್ಮ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು ವಿವಿಧ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ . ಭಾರತವು ತೀವ್ರ ಹವಾಮಾನ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲಾದ ಜೋಶಿ ಹೇಳಿದರು.

ಮಿಂಟ್ ಸಸ್ಪೆನಬಿಲಿಟಿ ಸಮಿಟ್ ನ 3ನೇ ಆವೃತ್ತಿಯ ಅಧ್ಯಕ್ಷತೆ ವಹಿಸಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ದೇಶವು ನವೀಕರಿಸಬಹುದಾದ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸುಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಮೋದಿ ನೇತೃತ್ವದಸರಕಾರ ಹೆಚ್ಚಿನ ಆಧ್ಯತೆ ನೀಡುತ್ತಿದೆ ಎಂದರು. 2047 ರ ವೇಳೆಗೆ 25 MMT ಹಸಿರು ಜಲಜನಕ ಉತ್ಪಾದನೆಯೊಂದಿಗೆ 1800 GW ಪಳೆಯುಳಿಕೆ ರಹಿತ ಸಾಮರ್ಥ್ಯವನ್ನು ಸ್ಥಾಪಿಸುವ ನಮ್ಮ ದೀರ್ಘಾವಧಿಯ ದೃಷ್ಟಿಯನ್ನು ಇಂದಿನ ಸಮಿಟ್‌ನಲ್ಲಿ ಎಂದರು. ಇತರರು ಉಪಸ್ಥಿತರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *