ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನಲೆಯಲ್ಲಿ, ಪೊಲೀಸರು ಗೌರವ ವಂದನೆ ಸಲ್ಲಿಸಿದರು.
ಇಂದು ಹಾವೇರಿಯ ದೇವರಗುಡ್ಡದಲ್ಲಿ ಒಂದು ಕಾರ್ಯಕ್ರಮಕ್ಕೆ ಹಾಜರಾಗಲಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಸ್ತೆ ಮೂಲಕ ಹಾವೇರಿಯತ್ತ ಪ್ರಯಾಣ ಬೆಳೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

