ಧಾರವಾಡ: ನಗರದ ಮುಖ್ಯ ಸ್ಟೇಟ ಬ್ಯಾಂಕ್ ಆಫ್ ಇಂಡಿಯಾದ ತರಬೇತಿ ಕೇಂದ್ರದ ನೂತನ ತರಬೇತಿದಾರ ಸಿಬ್ಬಂದಿಗಳಿಂದ ಬ್ಯಾಂಕ್ ವ್ಯವಹಾರಗಳ ವಿವಿಧ ಯೋಜನೆಗಳು ಹಾಗೂ ಅರ್ಥಿಕತೆ ಕುರಿತು ಕೆಸಿಡಿ ಹತ್ತಿರ ಬೀದಿ ನಾಟಕ ಮೂಲಕ ಅರಿವು ಕಾರ್ಯಕ್ರಮಗಳನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …