ನವಲಗುಂದ : ನವಲಗುಂದ ಕ್ಷೇತ್ರದಲ್ಲಿ ಚಕ್ಕಡಿ ದಾರಿಯ ನೆಪದಲ್ಲಿ ಸರಕಾರಿ ಸ್ವಾಮ್ಯದ ಗುಡ್ಡ ಮತ್ತು ಭೂಮಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸರಕಾರಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಮಾಜಿ ಸಚಿವ. ಶಂಕರಪಾಟೀಲ ಮುನೇನಕೊಪ್ಪ ಒತ್ತಾಯಿಸಿದ್ದಾರೆ. ನವಲಗುಂದ ಪಾರಂಪರಿಕ ಗುಡ್ಡದ ಮಣ್ಣು ಹಾಗೂ ನೀರಾವರಿ ಇಲಾಖೆಯ ಮಣ್ಣು ತೆಗೆದಿರುವ ಬಗ್ಗೆ ದಾಖಲೆಗಳ ಸಮೇತ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ವಿವರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

