ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಸಂಸ್ಥೆಗೆ ನಾಮ ನಿರ್ದೇಶನ ಸದಸ್ಯರಾಗಿ ನೇಮಕಗೊಂಡರು.
ರಾಜ್ಯ ಸರ್ಕಾರದ ಕಲಘಟಗಿ ಹಾಗೂ ಇತರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಬ್ದುಲ್ ಗನಿ ವಲಿಅಹ್ಮದ ಅವರಿಗೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ್ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕಲಂದರ್ ಮುಲ್ಲಾ, ಸತ್ಯಪ್ಪ ಕಂಡೆಕರ್, ಅಹಮದ್ ಮುಲ್ಲಾ, ಸಮೀರ್ ಖಾನ್, ಇಮ್ರಾನ್ ಖಾನ್, ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

