ಧಾರವಾಡ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ರಾಜೀವಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಧಾರವಾಡ ಸಪ್ತಾಪುರ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024 – 25 ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಮಂಜುನಾಥ ಅಡಿವೇರ, ರಾಧಾಕೃಷ್ಣನ್, ಜಿ. ಜಿ. ಹಿರೇಮಠ, ಬಸವರಾಜ ತಾಳಿಕೋಟಿ, ಶೋಭಾ ಕುಸುಗಲ್ಲ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

