ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಲಯ ವಲಯ ಕಚೇರಿ 5 ರ ವಲಯ ಸಹಾಯಕ ಆಯುಕ್ತ ಆನಂದ್ ಕಾಂಬ್ಬಿ ಯುವರ ಮುಂದಾಳತ್ವದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರು ರಾಜು ಕೊಲಗೊಂಡ ನೇತೃತ್ವದಲ್ಲಿ “ವಿಕ್ರಮ್ ವಾಹನ ಬಳಸಿಕೊಂಡು” ಖಚಿತ ಮಾಹಿತಿ ಮೇರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂಪಾಯಿ 4500 ದಂಡ ವಿಧಿಸಲಾಯಿತು. ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

