ಕುಂದಗೋಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುಂದಗೋಳ ತಾಲೂಕಿನ ಶಾಸಕ ಎಂ. ಆರ್ ಪಾಟೀಲ್ ಅವರನ್ನು ಬಿಜೆಪಿ ಕಾರ್ಯಕರ್ತರು ಸನ್ಮಾನ ಮಾಡಿ ಗೌರವಿಸಿದರು. ನಂತರ ಕುಂದಗೋಳ ತಾಲೂಕಿನ ಅಭಿವೃದ್ಧಿ ಶ್ರಮಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಇತರರು ಹಾಗೂ ಮುಖಂಡರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

