ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ ನಂಬರ್ 23ರ ಯಾಲಕ್ಕಿ ಶೆಟ್ಟರ್ ಕಾಲೋನಿ ಹಾಗೂ ಅಂಬೇಡ್ಕರ ನಗರದಲ್ಲಿ ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಬಿಜೆಪಿ ಮುಖಂಡ ಸಂಜಯ ಕಪಟಕರ, ಕರಿಯಪ್ಪ ಸುಣ್ಣಗಾರ ಸೇರಿದಂತೆ ಹಲವರು
bigtvnews | Hubli Dharwad News | Kannada News | Karnataka News Hubli News | News In Hubli | Local news

