Breaking News

ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ ನಂಬರ್ 23ರ ಯಾಲಕ್ಕಿ ಶೆಟ್ಟ‌ರ್ ಕಾಲೋನಿ ಹಾಗೂ ಅಂಬೇಡ್ಕರ ನಗರದಲ್ಲಿ ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಬಿಜೆಪಿ ಮುಖಂಡ ಸಂಜಯ ಕಪಟಕರ, ಕರಿಯಪ್ಪ ಸುಣ್ಣಗಾರ ಸೇರಿದಂತೆ ಹಲವರು

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *