Breaking News

ಇಡಗುಂಜಿ ಗಣೇಶ ನಂತರ ಪ್ರಖ್ಯಾತಿ ಪಡೆದ ನವಲಗುಂದ ಗಣೇಶ ಗುಡಿ

ನವಲಗುಂದ: ನವಲಗುಂದ ನಗರದ ಗಣೇಶ ಗುಡಿ ಕರಾವಳಿ ಪ್ರದೇಶದಲ್ಲಿ ಇಡಗುಂಜಿ ಗಣೇಶ ಪ್ರಖ್ಯಾತಿ ಪಡೆದರೆ ನಂತರದ ಸ್ಥಾನ ಪಡೆದು ರಾಜ್ಯದಲ್ಲೇ ಪ್ರಖ್ಯಾತಿ ಹೊಂದಿದೆ. ಇಲ್ಲಿ ಇದೀಗ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ.

ಇಡೀ ರಾಜ್ಯದಲ್ಲೇ ಗಮನ ಸೆಳೆದ ನವಲಗುಂದ-ನರಗುಂದ ಬಂಡಾಯ ನೆಲದಲ್ಲಿ ಒಂದು ವಿಶಿಷ್ಟವಾದ ಚರಿತ್ರೆ ಇದೆ. ಅಜಾತ ನಾಗಲಿಂಗ ಸ್ವಾಮೀಜಿ ಅವರ ಪವಾಡ, ಗವಿಮಠದ ಶ್ರೀ ಬಸಲಿಂಗ ಸ್ವಾಮೀಜಿ ಅದೃಶ್ಯ – ಚರಿತ್ರೆ, ಯಮನೂರಿನ ರಾಜಾಭಾಗಸವಾರ ಹಾಗೂ ಬೇಡಿದ ವರವನ್ನು ದಯಪಾಲಿಸುವ ರಾಮಲಿಂಗ ಕಾಮದೇವ, ಇದನ್ನೂ ಹೊರತು ಪಡಿಸಿ ಇನ್ನೊಂದು ವಿಸ್ಮಯ ಬೆಳಕಿಗೆ ಬಂದಿದೆ. ಅದು ನಗರದ ವಿನಾಯಕ ಪೇಟೆಯಲ್ಲಿರುವ ಗಣಪತಿ ದೇವಾಲಯ ಪುರಾತನ ಕಟ್ಟಡ ಇದಕ್ಕೆ ಸಾಕ್ಷಿ ಎಂಬಂತೆ ಪ್ರಜ್ವಲಿಸುತ್ತಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *