ಧಾರವಾಡ:: ಸೆಪ್ಟೆಂಬರ್ 30 ರ ವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ವತಿಯಿಂದ ರಾಷ್ಟ್ರವ್ಯಾಪಿ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸದಸ್ಯರಾದ ಸಾಜಿದುನಿಯಾ ಲಾಲಮಿಯಾ ಹೇಳಿದರು.
ಧಾರವಾಡ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಕಾಲೀನ ಸಮಾಜದಲ್ಲಿ ಹಲವಾರು ಸವಾಲುಗಳು ನೈತಿಕತೆ ಮತ್ತು ಸ್ವಾತಂತ್ರ್ಯದ ನಡುವಿನ ಸಾಮರಸ್ಯಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

