Breaking News

ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಭೆ

ಹುಬ್ಬಳ್ಳಿ: ರೇಣುಕಾ ನಗರದ ಬಾಲಮಾರುತಿ ದೇವಸ್ಥಾನದಲ್ಲಿ ಇಂದು ಮೇಯತ್ ರಾಮಣಗಣ ಬಡಗೇರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತಾ ಅಭಿಯಾನವನ್ನು ಭೂತ್ ಮಟ್ಟದಲ್ಲಿ ಪ್ರಾರಂಭಿಸಲು ಸಭೆ ನಡೆಸಿದರು. ಈ ವೇಳೆಯಲ್ಲಿ ಸದಸ್ಯತಾ ಅಭಿಯಾನದ ಮಂಡಲ ಸಂಚಾಲಕರು ಹನುಮಂತ. ಹರಿವಾಣ ಅಶೋಕ ವಾಲೀಕಾರ ವಾರ್ಡ್ ಅಧ್ಯಕ್ಷರು ರಾಚಯ್ಯ. ಮಠಪತಿ ಹಾಗೂ ಭೂತ್‌ ಅಧ್ಯಕ್ಷರುಗಳು ಹಾಗೂ ಸದಸ್ಯರು ಇದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *