Breaking News

ತರಕಾರಿ ಮಾರುಕಟ್ಟೆಯಲ್ಲಿ ಪಾಲಿಕೆ ಮೇಯ‌ರ್: ವೀಡಿಯೋ ವೈರಲ್

ಧಾರವಾಡ: ತರಕಾರಿ ಮಾರುಕಟ್ಟೆಯಲ್ಲಿ ಕಾಳು-ಕಡಿ, ಮಸಾಲೆ ಹಣ್ಣು ತರಕಾರಿ ವ್ಯಾಪಾರಸ್ಥರ ಕುಂದು ಕೊರತೆಗಳನ್ನು ಪಾಲಿಕೆ ಆಯುಕ್ತರೊಂದಿಗೆ ಮೇಯರ್ ರಾಮಣ್ಣ ಬಡಿಗೇರ ಅವರು ಆಲಿಸಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಹಾಪೌರರು ದುರ್ಗಮ್ಮ ಬಿಜವಾಡ, ವಿರೋಧ ಪಕ್ಷದ ನಾಯಕರು ರಾಜಶೇಖರ್. ಕಮತಿ ಪಾಲಿಕೆ ಸದಸ್ಯರುಗಳು, ಪಾಲಿಕೆ ಅಧಿಕಾರಿ ಸಿಬ್ಬಂದಿಗಳು, ತರಕಾರಿ ಮಾರುಕಟ್ಟೆಯ ವ್ಯಾಪಾರಸ್ಥರು ಇದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *