ಕೋಲಾರ : ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು. ಸಂಪತ್ತು ಮತ್ತು ಬುದ್ದಿವಂತಿಕೆಯ ದೇವರು ಗಣೇಶನನ್ನು ಸ್ತುತಿಸುವ ಹಬ್ಬ. ದೇಶದೆಲ್ಲೆಡೆ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ.
ಹಾಗೆ ಕೋಲಾರದಲ್ಲಿ ಸಂಕಷ್ಟಹರ ಗಣಪತಿ ದೇವಾಲಯದಲ್ಲಿ ಕರಿಗಡಬು ಗಣೇಶ, 10001 ಕರಿಗಡುಬು ಬಳಸಿ ಗಣೇಶ ತಯಾರಿ ಸುಮಾರು 15 ಅಡಿ ಎತ್ತರದ ಕರಿಗಡಬು ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ, ಗಣೇಶನನ್ನು ನೋಡಲು ಭಕ್ತರ ದಂಡು, ವಿಶೇಷವಾಗಿ ನಿರ್ಮಾಣ ಮಾಡಿರುವ ಗಣೇಶ ಗಣೇಶ ಹಬ್ಬದ ವಿಶೇಷ ಆಕರ್ಷಣೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

