ಹುಬ್ಬಳ್ಳಿ: ಇಲ್ಲಿಯ ಸಿದ್ಧ ಕಲ್ಯಾಣ ನಗರ ಉಣಕಲ್ಲದ ಶ್ರೀ ತ್ರಿಲಿಂಗೇಶ್ವರ ಸ್ವರೂಪ ಗಣಪತಿಯ ಪ್ರತಿಷ್ಠಾಪನೆಯನ್ನು ಅತಿ ವಿಜೃಂಭಣೆಯಿಂದ ಮಾಡಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಭಾಗಿಯಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿದ್ದಲಿಂಗೇಶ್ವರ ನಗರದ ನಿವಾಸಿಗಳು ಹಾಗೂ ನೂರಾರು ಯುವಕರು ಸೇರಿದಂತೆ ಹಿರಿಯ ಮುಖಂಡರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

