ಹುಬ್ಬಳ್ಳಿ: ನಗರಕ್ಕೆ ಆಗಮಿಸಿದ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಅವರು ಕಿಮ್ಸ್ ನಲ್ಲಿ ಕಿಮ್ಸ್ ವೈದ್ಯರ ಹಾಗೂ ತಾಲೂಕಿನ ಸರಕಾರಿ ವೈದ್ಯರ ಸಮಸ್ಯೆಯನ್ನು ಆಲಿಸಿದರು. ನಂತರ ಅವರ ಬೇಡಿಕೆ ಪತ್ರವನ್ನು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಅವರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಕರೆ ಮಾಡಿ ತಿಳಿಸಿದರು. ಈ ಸಂದರ್ಭದಲ್ಲಿ ಕಿಮ್ಸ್ ನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ವೈದ್ಯರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

