Breaking News

ಸಿಎಂ ಸೀಟ್ ಕುರಿತು ಟೀಕಿಸಿದ ಜೋಶಿ

ಹುಬ್ಬಳ್ಳಿ: ಸಿಎಂ ವಿಚಾರವಾಗಿ ಮೊದಲು ದೇಶಪಾಂಡೆ ನಾನ‌ ರೆಡಿ ಅಂದರೂ.ಆಮೇಲೆ ಪರಮೇಶ್ವರ, ಡಿಕೆ ಶಿವಕುಮಾರ್ ಅಂತೂ ಮೊದಲು ಕಾಯ್ತೀದಾರೆ.
ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ ಪೋಸ್ಟರ್ ಹಾಕ್ತಿದ್ದಾರೆ. ನಾನು ಪೋಸ್ಟರ್ ಹಾಕೀದಾರೆ ಅನ್ನೋ ಮಾಹಿತಿ ಇದೆ. ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟೀಕೆ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಅಭಿವೃದ್ಧಿ ಬಗ್ಗೆ ಮಾತಾಡಿ ಅಂತಾ ಕೇಳಿದಾರೆ. ನಾನು ಇವಾಗ ದುಡ್ಡು ಕೊಡ್ರಪ್ಪಾ ಅಂತಾ ಕೇಳಬೇಕು. ಬರ ಪರಿಹಾರದ ದುಡ್ಡು ಕೊಟ್ಟಿಲ್ಲ. ಅನೇಕ ಕಾಂಗ್ರೆಸ್ ಶಾಸಕರು,ಅಧಿಕಾರಿಗಳು ನಮಗೆ ದುಡ್ಡು ಕೊಡಿಸಿ ಅಂತಾ ಕೇಳತೀದಾರೆ. ರಸ್ತೆ ಎಲ್ಲ ಹಾಳಾಗಿವೆ, ದುಡ್ಡು ಕೊಡ್ರಪ್ಪಾ. ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ದ ಜೋಶಿ ವಾಗ್ದಾಳಿ ನಡೆಸಿದರು.

ಇನ್ನು ಹುಬ್ಬಳ್ಳಿಯಲ್ಲೂ ರಸ್ತೆ ಸರಿ ಇಲ್ಲ,ಪಾಲಿಕೆಗೆ ದುಡ್ಡು ಕೊಡತಿಲ್ಲ. ರಾಜ್ಯದಲ್ಲಿ ಆರ್ಥಿಕ ಅಸಮತಲೋತನ ಉಂಟಾಗಿದೆ. ಅನ್ ಪ್ಲ್ಯಾನ್ ಯೋಜನೆಯಿಂದ ಅಸಮತೋಲನ ಇದೆ‌.
ಹಿಮಾಚಲ ಪ್ರದೇಶದ ತರಹ ಕರ್ನಾಟಕ ಆಗತ್ತೆ ಎಂದರು.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *