Breaking News

ಧಾರವಾಡ ಶಿವಾಜಿ ವೃತ್ತದ ಸಾರ್ವಜನಿಕ ಗಣೇಶ ಮೂರ್ತಿಗೆ ವಿಶೇಷ ಪೂಜೆ

ಧಾರವಾಡ:ಗಣೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಧಾರವಾಡ ಶಿವಾಜಿ ವೃತ್ತದ ಸಾರ್ವಜನಿಕ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಧಾರವಾಡ ನಗರದಾದ್ಯಂತ ಪಥಸಂಚಲನ ನಡೆಸಿದರು. ಭಾನುವಾರ ನಡೆದ ಆಕರ್ಷಕ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿ ನಗರದಾದ್ಯಂತ ಸಂಚರಿಸಿದ್ದು, ದಾರಿಯುದ್ದಕ್ಕೂ ಜನರು ಪಥಸಂಚಲನವನ್ನು ಭಾರತ ಮಾತೆಗೆ ಜಯವಾಗಲಿ ಎಂದು ಜಯಘೋಷ ಹಾಕಿ ಸ್ವಾಗತಿಸಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *